ಭಾರತಕ್ಕೆ ಜಿ20 ಅಧ್ಯಕ್ಷ ಸ್ಥಾನದ ಗೌರವ: ಗೋಲಗುಂಬಜ್ ಗೆ ಸ್ವರ್ಣ ದೀಪಾಲಂಕಾರ
Team Udayavani, Dec 3, 2022, 10:21 PM IST
ವಿಜಯಪುರ: ಭಾರತ ಜಿ20 ಶೃಂಗಸಭೆ ಅಧ್ಯಕ್ಷತೆ ವಹಿಸಿಕೊಳ್ಳುತ್ತಿರುವ ಕಾರಣ ಇದೇ ಮೊದಲ ಬಾರಿಗೆ ನಗರದಲ್ಲಿರುವ ವಿಶ್ವವಿಖ್ಯಾತ ಐತಿಹಾಸಿಕ ಗೋಲಗುಂಬಜ ಸ್ಮಾರಕಕ್ಕೆ ಸ್ವರ್ಣ ದೀಪಾಲಂಕಾರ ಮಾಡಲಾಗಿದೆ.
ಜಿ20 ಅಧ್ಯಕ್ಷ ಸ್ಥಾವನ್ನು ಸ್ಮರಣೀಯವಾಗಿಸಲು ದೇಶದ ನೂರು ಐತಿಹಾಸಿಕ ಸ್ಮಾರಕಗಳಿಗೆ ವಿಶೇಷ ದೀಪಾಲಂಕಾರ ಮಾಡಲು ಭಾರತ ಸರಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಪುರಾತತ್ವ ಇಲಾಖೆಯ ಅಧೀನದಲ್ಲಿರುವ ವಿಜಯಪುರ ನಗರದ ಗೋಲಗುಂಬಜ ಸ್ಮಾರಕಕ್ಕೂ ವಿಶೇಷ ದೀಪಾಲಂಕಾರ ಮಾಡಲಾಗಿದೆ.
ಏಳು ದಿನಗಳ ಕಾಲ ಗೋಲಗುಂಬಜ್ ಸ್ಮಾರಕಕ್ಕೆ ಅಳವಡಿಸಿರುವ ಈ ವಿಶೇಷ ದೀಪಾಲಂಕಾರದ ಸೌಂದರ್ಯ ಕಣ್ತುಂಬಿಕೊಳ್ಳುವ ಅವಕಾಶ ವಿಜಯಪುರ ನಗರಕ್ಕೆ ಭೇಟಿ ನೀಡುವ ದೇಶ-ವಿದೇಶದ ಪ್ರವಾಸಿಗರಿಗೆ ಸಿಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ
B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು
ಬಿಜೆಪಿ ಶಾಸಕ ಯತ್ನಾಳ ಶುಗರ್ ಫ್ಯಾಕ್ಟ್ರಿ ಹೆಂಗ್ ಕಟ್ಟಿದ್ರು: ಶಿವಾನಂದ ಪಾಟೀಲ
UV Fusion: ಮುದ ನೀಡಿದ ಕೌದಿ
Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!