ರೈತಾಪಿ ಮಕ್ಕಳು ಬೇರೆ ಬೇರೆ ಉದ್ಯೋಗ ಮಾಡಿ ಮುಂದೆ ಬರಬೇಕು: ಸಿಎಂ ಬೊಮ್ಮಾಯಿ


Team Udayavani, Dec 4, 2022, 2:40 PM IST

cm-bommai

ಹಾವೇರಿ: ಮುಂದಿನ ದಿನಗಳಲ್ಲಿ ಶಿಗ್ಗಾವಿ ಪ್ರಮುಖ ಕೇಂದ್ರವಾಗಿ ಬೆಳೆಯಲಿದ್ದು, ಜವಳಿ ಪಾರ್ಕ್, ಶಿಕ್ಷಣ ಸಂಸ್ಥೆಗಳು ಬರಲಿವೆ. ಶಿಗ್ಗಾವಿ-ಸವಣೂರು ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಅವಕಾಶಗಳಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಲ್ಲೆಯ ಶಿಗ್ಗಾವಿ ಪಟ್ಟಣದ ಶ್ರೀ ಹನುಮಂತಗೌಡ್ರು ಪಾಟೀಲ ಕಲ್ಯಾಣ ಭವನ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಶಿಗ್ಗಾವಿ ತಾಲೂಕಿನಲ್ಲಿ ಅತ್ಯಂತ ಶ್ರಮ ವಹಿಸಿ ಬದುಕು ಸಾಗಿರುವ ರೈತರ ಸಮೂಹವಿದೆ. ಹನುಮಂತಗೌಡ್ರು ಪಾಟೀಲ ಅವರು ವ್ಯವಸ್ಥಿತ ಕೃಷಿ ಹೇಗೆ ಮಾಡಬೇಕು ಎಂಬ ಕುರಿತು ಕೆಲಸವನ್ನು ಮಾಡುತ್ತಿದ್ದರು. ಇವರ ಕೃಷಿ ಕಾರ್ಯವನ್ನು ಜನರು ಇತರೆ ಭಾಗದಿಂದ ಬಂದು ನೋಡಿಕೊಂಡು ಹೋಗುತ್ತಿದ್ದರು. ಯಾವುದು ಎಷ್ಟು ಬಳಕೆ ಮಾಡಬೇಕು. ಎಷ್ಟು ಗೊಬ್ಬರ, ಯಾವ ಬಿತ್ತನೆ ಬೀಜ ಬಳಸಬೇಕು ಎಂಬ ಬಗ್ಗೆ ವೈಜ್ಞಾನಿಕವಾಗಿ ಚಿಂತನೆ ಮಾಡುತ್ತಿದ್ದರು. ತಾಲೂಕಿನ ಬಗ್ಗೆ ಅತ್ಯಂತ ಕಳಕಳಿ ಹೊಂದಿದ್ದ ಹನುಮಂತಗೌಡ್ರು ಬುದ್ಧಿವಂತರಿದ್ದರು. ಬಹಳಷ್ಟು ಚಲ, ಹಠದೊಂದಿಗೆ ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದರು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೋಣ. ಜನರ ಸೇವೆ ಮಾಡುವ ಶಕ್ತಿ ನೀಡಲಿ ಎಂದರು.

ಕಾಲ ಬದಲಾಗಿದ್ದು, ಭೂಮಿ ಕಡಿಮೆಯಾಗಿದೆ. ಜೊತೆಗೆ ಅವಲಂಬಿತರು ಹೆಚ್ಚಾಗಿದ್ದಾರೆ. ಈ ಹಿನ್ನೆಲೆ ರೈತಾಪಿ ಮಕ್ಕಳು ಬೇರೆ ಬೇರೆ ಉದ್ಯೋಗ ಮಾಡಿ ಮುಂದೆ ಬರಬೇಕು ಎಂದು ಹೇಳಿದರು.

ಇದನ್ನೂ ಓದಿ:ಆಧ್ಯಾತ್ಮಿಕತೆಯ ಚಿಂತನೆಯೊಂದಿಗೆ ಮುನ್ನಡೆಯುವ ಜವಾಬ್ದಾರಿ ಯುವ ಪೀಳಿಗೆ ಮೇಲಿದೆ; ರಾಜ್ಯಪಾಲ ಗೆಹ್ಲೋಟ್

ಉದ್ಯಮಿ ವಿಜಯ ಸಂಕೇಶ್ವರ ಮಾತನಾಡಿ, ಈ ಕಲ್ಯಾಣ ಮಂಟಪ ಕೇವಲ ಮದುವೆ ಸಮಾರಂಭಗಳಿಗೆ ಸಿಮೀತಗೊಳ್ಳದೇ ವಿವಿಧ ತರಬೇತಿ ಕಾರ್ಯಕ್ರಮಗಳಿಗೆ ಬಳಕೆಯಾಗಬೇಕು. ರೈತರು, ಯುವಕರಿಗೆ ಮಾರ್ಗದರ್ಶನ ನೀಡುವ ಚಟುವಟಿಕೆಗಳು ನಡಯಬೇಕು ಎಂದರು.

ಈ ವೇಳೆ ಸಂಸದ ಶಿವಕುಮಾರ ಉದಾಸಿ, ಮಾಜಿ ಸಂಸದ ಮಂಜುನಾಥ ಕುನ್ನೂರ, ಸಿದ್ದಾರ್ಥಗೌಡ್ರು ಪಾಟೀಲ, ವಿರಕ್ತಮಠದ ಸಂಗನಬಸವ ಸ್ವಾಮೀಜಿ, ಸುಶೀಲಾ ಪಾಟೀಲ, ವಿಜಯಕುಮಾರ ಕುಲಕರ್ಣಿ, ಬಾಬುಸಾಹೇಬ್ ಪಾಟೀಲ ಇತರರು ಇದ್ದರು.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.