ತಾಕತ್ತಿದ್ದರೆ ಶೃಂಗೇರಿ, ಧರ್ಮಸ್ಥಳ ಸನ್ನಿಧಿಗೆ ಬನ್ನಿ: ಜೀವರಾಜ್ ಗೆ ಸವಾಲು ಹಾಕಿದ ಶಾಸಕ ಟಿ.ಡಿ ರಾಜೇಗೌಡ


Team Udayavani, Dec 4, 2022, 3:50 PM IST

ತಾಕತ್ತಿದ್ದರೆ ಶೃಂಗೇರಿ, ಧರ್ಮಸ್ಥಳ ಸನ್ನಿಧಿಗೆ ಬನ್ನಿ: ಜೀವರಾಜ್ ಗೆ ಸವಾಲು ಹಾಕಿದ ಶಾಸಕ ಟಿ.ಡಿ ರಾಜೇಗೌಡ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ಆಣೆ ಪ್ರಮಾಣ ಪಾಲಿಟಿಕ್ಸ್ ಮತ್ತೆ ಶುರುವಾಗಿದೆ. ಶೃಂಗೇರಿ ಶಾಸಕ ರಾಜೇಗೌಡ ವಿರುದ್ಧದ ಆಸ್ತಿ ಖರೀದಿ ಅವ್ಯವಹಾರ ಆರೋಪ ಪ್ರಕರಣ ಇದೀಗ ಆಣೆ ಪ್ರಮಾಣದವರೆಗೆ ಸಾಗಿದ್ದು, ಡಿ.ಎನ್ ಜೀವರಾಜ್ ಗೆ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಸವಾಲು ಹಾಕಿದ್ದಾರೆ.

ಟಿ.ಡಿ ರಾಜೇಗೌಡ ಅವರು ದಿ. ಸಿದ್ದಾರ್ಥ್ ಕುಟುಂಬದ ಬಳಿ 211 ಎಕರೆ ಕಾಫಿ ತೋಟ ಖರೀದಿಸಿದ್ದಾರೆ. ಆದರೆ ಆಸ್ತಿ ಖರೀದಿ ವೇಳೆ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ಮೋಸ ಮಾಡಿದ್ದಾರೆಂದು ಜೀವರಾಜ್ ಆರೋಪ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ರಾಜೇಗೌಡ, ‘ನಾನು ಕಾನೂನು ಪ್ರಕಾರವೇ ಆಸ್ತಿ ಖರೀದಿ ಮಾಡಿದ್ದೇನೆ. ಆ ತೋಟ ಕೇವಲ 14 ರಿಂದ 15 ಕೋಟಿ ಬೆಲೆಬಾಳುತ್ತದೆ. ಆದರೆ 270 ಕೋಟಿ ಕೊಟ್ಟು ಆಸ್ತಿ ಖರೀದಿ ಮಾಡಿದ್ದರೆಂದು ಆರೋಪಿಸುತ್ತಿದ್ದಾರೆ. 15 ಕೋಟಿ 270 ಕೋಟಿಗೂ ವ್ಯತ್ಯಾಸ ಗೊತ್ತಿಲ್ವಾ, ಬುದ್ಧಿ ಇಲ್ಲವೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಸೋಲಾಪುರ : ಒಬ್ಬನನ್ನೇ ಮದುವೆಯಾದ ಅವಳಿ ಸಹೋದರಿಯರು!

ಇದನ್ನು ನಾನು ಇಲ್ಲಿಗೆ ಸುಮ್ಮನೆ ಬಿಡುವುದಿಲ್ಲ. ನಾನು ನಂಬುವ ಧರ್ಮಸ್ಥಳಕ್ಕೆ ಹೋಗಿ ಕೈ ಮುಗಿಯುತ್ತೇನೆ. ನಾನು ಅನ್ಯಾಯ ಮಾಡಿದ್ದರೆ ನನಗೆ ತೊಂದರೆಯಾಗಲಿ. ಇಲ್ಲದಿದ್ದರೆ ನನ್ನ ಬಗ್ಗೆ ಅಪಪ್ರಚಾರ ಮಾಡಿದವರಿಗೆ ದೇವರೇ ನೋಡಿಕೊಳ್ಳಲಿ. ತಾಕತ್ತಿದ್ದರೆ ಶೃಂಗೇರಿ ಶಾರದಾಂಬೆ, ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಬನ್ನಿ. ನೀವೇ ನಿಗದಿ ಮಾಡಿದ ದಿನಾಂಕ, ಸಮಯದಂದು ನಾನು ಬರಲು ಸಿದ್ದನಿದ್ದೇನೆ. ನಾನು ಪ್ರಮಾಣ ಮಾಡುತ್ತೇನೆ ನೀವು ಕೂಡ ಪ್ರಮಾಣ ಮಾಡಿ ಎಂದು ಶೃಂಗೇರಿ ಶಾಸಕ ಟಿ ಡಿ ರಾಜೇಗೌಡ ಸವಾಲೆಸೆದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.