ಮೊದಲ ಏಕದಿನ : ಭಾರತದ ವಿರುದ್ದ 1 ವಿಕೆಟಿನಿಂದ ಗೆದ್ದ ಬಾಂಗ್ಲಾದೇಶ

ಬಾಂಗ್ಲಾ 136 ಕ್ಕೆ 9 ವಿಕೆಟ್ ಕಳೆದುಕೊಂಡರೂ 187 ರನ್ ಗುರಿ ಮುಟ್ಟುವಲ್ಲಿ ಯಶಸ್ವಿ

Team Udayavani, Dec 4, 2022, 8:02 PM IST

1-aasad

ಢಾಕಾ: ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ಕೇವಲ 1 ವಿಕೆಟಿನಿಂದ ಜಯ ಸಾಧಿಸಿ ತವರಿನಲ್ಲಿ ಪ್ರಾಬಲ್ಯ ತೋರಿದೆ.

ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ ಪರ ಸ್ಪಿನ್ನರ್ ಶಕೀಬ್ ಅಲ್ ಹಸನ್ ಬಿಗಿ ದಾಳಿ ನಡೆಸಿದರು. ದಾಳಿಗೆ ಸಿಲುಕಿದ ಭಾರತ 186 ರನ್ ಗಳಿಗೆ ಆಲೌಟಾಗಿದೆ. ಉಪನಾಯಕ ಕೆ.ಎಲ್. ರಾಹುಲ್ ಸಮಯೋಚಿತ ಆಟದ ಕಾರಣ ಭಾರತ ತಂಡ ಗೌರವಯುತ ಮೊತ್ತ ಗಳಿಸಲು ಸಾಧ್ಯವಾಯಿತು.

ನಾಯಕ ರೋಹಿತ್ 27 ರನ್, ಶ್ರೇಯಸ್ ಅಯ್ಯರ್ 24 ರನ್ ವಾಷಿಂಗ್ಟನ್ ಸುಂದರ್ ಸುಂದರ್ 43 ಎಸೆತಗಳಲ್ಲಿ 19 ರನ್ ಗಳಿಸಿದರು. ಬಹಳ ಸಮಯದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಆಡಿದ ರಾಹುಲ್ . 70 ಎಸೆತಗಳಲ್ಲಿ 73 ರನ್ ಗರಿಷ್ಠ ಕೊಡುಗೆ ನೀಡಿದರು. ಭಾರತ ತಂಡ 41.2 ಓವರ್ ಗಳಲ್ಲಿ 186 ರನ್ ಗೆ ಆಲೌಟಾಯಿತು. ಶಕೀಬ್ ಅಲ್ ಹಸನ್ ಐದು ವಿಕೆಟ್ ಕಿತ್ತರೆ, ಇಬಾದತ್ ಹುಸೈನ್ ನಾಲ್ಕು ವಿಕೆಟ್ ಕಬಳಿಸಿದರು.

ಗುರಿ ಬೆನ್ನಟ್ಟಿದ ಬಾಂಗ್ಲಾ, 9 ವಿಕೆಟ್ ನಷ್ಟಕ್ಕೆ 46 ಓವರ್ ಗಳಲ್ಲಿ 187 ರನ್ ಗಳಿಸಿ ಜಯದ ನಗೆ ಬೀರಿತು.

ಬಾಂಗ್ಲಾ ನಜ್ಮುಲ್ ಹುಸೇನ್ ಶಾಂಟೊ ಅವರ ವಿಕೆಟನ್ನು ಮೊದಲ ಎಸೆತದಲ್ಲೇ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಅನಾಮುಲ್ ಹಕ್ 14ರನ್ ,ಲಿಟ್ಟನ್ ದಾಸ್ 41 ರನ್ ,ಶಕೀಬ್ ಅಲ್ ಹಸನ್ 29 ರನ್ , ಮಹಮುದುಲ್ಲಾ 14 ರನ್ , ಮುಶ್ಫಿಕರ್ ರಹೀಮ್ 18 ರನ್ ಅಫೀಫ್ ಹೊಸೈನ್ 6 ರನ್ , ಮೆಹಿದಿ ಹಸನ್ ಮಿರಾಜ್ 39 ಎಸೆತಗಳಲ್ಲಿ 38 ರನ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ತಂಡ ಸಂಕಷ್ಟದಲ್ಲಿದ್ದ ವೇಳೆ ನೇರವಾದ ಮುಸ್ತಾಫಿಜುರ್ ರೆಹಮಾನ್ ಔಟಾಗದೆ 10 ರನ್ ಕೊಡುಗೆ ನೀಡಿ ಗೆಲುವಿನ ಸಂಭ್ರಮಕ್ಕೆ ಕಾರಣರಾದರು.

136 ಕ್ಕೆ 9 ವಿಕೆಟ್ ಕಳೆದು ಸಂಕಷ್ಟದಲ್ಲಿದ್ದರೂ ತಂಡಕ್ಕೆ ನೆರವಾದ ಮೆಹಿದಿ ಹಸನ್ ಮತ್ತು ಮುಸ್ತಾಫಿಜುರ್ ಬಾಲದಲ್ಲಿ ಬಲವಿದೆ ಎಂದು ತೋರಿಸಿ ಭಾರತದ ಗೆಲ್ಲುವ ಆಸೆಗೆ ತಣ್ಣೀರೆರೆಚಿದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.