ಉಪ್ಪಿನಂಗಡಿ: ಜೀಪಿನಲ್ಲೇ ಹೃದಯ ಸ್ತಂಭನವಾಗಿ ಸಾವು


Team Udayavani, Dec 4, 2022, 9:39 PM IST

ಉಪ್ಪಿನಂಗಡಿ: ಜೀಪಿನಲ್ಲೇ ಹೃದಯ ಸ್ತಂಭನವಾಗಿ ಸಾವು

ಉಪ್ಪಿನಂಗಡಿ: ಜೀಪು ಚಲಾಯಿಸಿಕೊಂಡು ಬಂದ ವ್ಯಕ್ತಿಯೋರ್ವರು ಉಪ್ಪಿನಂಗಡಿಯ ಆಸ್ಪತ್ರೆ ಬಳಿ ಜೀಪು ನಿಲ್ಲಿಸುತ್ತಿದ್ದಂತೆಯೇ ಹೃದಯಸ್ತಂಭನಕ್ಕೆ ತುತ್ತಾಗಿದ್ದಾರೆ.

ಕೊಯಿಲ ಗ್ರಾಮದ ಒಳಕಡಮ ನಿವಾಸಿ ವಿಶ್ವನಾಥ ಗೌಡ (50) ಅವರು ಮೃತಪಟ್ಟವರು. ಅವರು ತಮ್ಮ ಜೀಪನ್ನು ದುರಸ್ತಿಗೊಳಪಡಿಸಿ ಹೊಸ ಬಣ್ಣ ಬಳಿದು ಅದರ ವಯರಿಂಗ್‌ ಬದಲಾಯಿಸಲು ಗ್ಯಾರೇಜೊಂದರಲ್ಲಿ ಮಾತುಕತೆ ನಡೆಸಿದ್ದರು.

ಅನಂತರ ಉಪ್ಪಿನಂಗಡಿಯ ಖಾಸಗಿ ನರ್ಸಿಂಗ್‌ ಹೋಂ ಬಳಿ ಜೀಪನ್ನು ನಿಲ್ಲಿಸುತ್ತಿದ್ದಂತೆಯೇ ಹೃದಯ ಸ್ತಂಭನಕ್ಕೆ ತುತ್ತಾಗಿ ಜೀಪಿನಲ್ಲೇ ಮೃತಪಟ್ಟರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.