ಮಂಗಳೂರು: ಈ ಫುಟ್‌ಪಾತ್‌ನಲ್ಲಿ ನಡೆಯಲು ಗುಂಡಿಗೆ ಬೇಕು!


Team Udayavani, Dec 6, 2022, 5:40 AM IST

ಮಂಗಳೂರು:ಈ ಫುಟ್‌ಪಾತ್‌ನಲ್ಲಿ ನಡೆಯಲು ಗುಂಡಿಗೆ ಬೇಕು!

ಮಹಾನಗರ: ಸ್ಮಾರ್ಟ್‌ಸಿಟಿಯಾಗಿ ಮಂಗಳೂರು ನಗರ ಬೆಳೆಯುತ್ತಿದ್ದರೂ ಕೆಲವೊಂದು ಮೂಲ ಸೌಲಭ್ಯಗಳು ಮತ್ತಷ್ಟು ಸುಧಾರಿಸಬೇಕಿದೆ. ನಗರದ ಕೆಲವು ಕಡೆಗಳಲ್ಲಿ ವ್ಯವಸ್ಥಿತ ಫುಟ್‌ಪಾತ್‌ ನಿರ್ಮಾಣವಾದರೂ ಹಲವು ಕಡೆಗಳಲ್ಲಿ ಇನ್ನೂ ಹಳೆ ಕಾಲದ ಫುಟ್‌ಪಾತ್‌ ಇದೆ. ಗುಂಡಿ ಬಿದ್ದ ಫುಟ್‌ಪಾತ್‌ನಲ್ಲಿ ಪಾದಚಾರಿಗಳು ನಡೆಯುವುದಂತೂ ಸವಾಲಾಗಿ ಪರಿಣಮಿಸಿದೆ.

ಆಸ್ಪತ್ರೆ, ಶಿಕ್ಷಣ ಸಂಸ್ಥೆ ಎದುರೇ ಅಪಾಯ!
ನಗರದ ಕೆಲವೊಂದು ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳ ಎದುರೇ ಫುಟ್‌ಪಾತ್‌ಗಳು ಬಾಯ್ದೆರೆದು ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಮುಖ್ಯವಾಗಿ ಬೆಂದೂರ್‌ವೆಲ್‌ನಿಂದ ಬಲ್ಮಠ ಕಡೆಗೆ ಬರುವ ಮಂಗಳೂರು ನರ್ಸಿಂಗ್‌ ಹೋಂ ಎದುರು ಮತ್ತು ಎ.ಜೆ. ಟವರ್‌ ಬಳಿ, ಮೇರಿಹಿಲ್‌, ಬಂದರು, ಕೊಡಿಯಾಲಬೈಲು ಸಹಿತ ಹಲವು ಕಡೆಗಳಲ್ಲಿ ಫುಟ್‌ಪಾತ್‌ನಲ್ಲಿ ಗುಂಡಿ ಬಿದ್ದು ಅಪಾಯ ಸೂಚಿಸುವಂತಿದೆ.

ವಾಕಿಂಗ್‌ ಮಾಡುವುದು ಹೇಗೆ?
ನಗರದ ಬಹುತೇಕ ಫುಟ್‌ಪಾತ್‌ಗಳು ಅಲ್ಲಲ್ಲಿ ಗುಂಡಿಯಾಗಿದ್ದು, ಸಾರ್ವಜನಿಕರಿಗೆ ನಡೆಯಲು ಕಷ್ಟದ ಪರಿಸ್ಥಿತಿ ಇದೆ. ಫುಟ್‌ಪಾತ್‌ಗೆ
ಅಳವಡಿಸಿದ ಸ್ಲಾಬ್‌ ಮುರಿದು ಹೋಗಿದ್ದು, ಪಾದಚಾರಿಗಳಿಗೆ ಅಪಾಯ ಎದುರಾಗಿದೆ. ಇದೇ ಕಾರಣಕ್ಕೆ ಸಾರ್ವಜನಿಕರು ಫುಟ್‌ಪಾತ್‌ ಬಿಟ್ಟು ರಸ್ತೆಯಲ್ಲಿ ನಡೆಯುವುದು ಕಂಡುಬರುತ್ತಿದೆ. ಕೆಲವು ಕಡೆ ಅರ್ಧ ಭಾಗದವರೆಗೆ ಮಾತ್ರ ಫುಟ್‌ಪಾತ್‌ ಕೆಲಸ ಆಗಿದ್ದು, ಕಾಮಗಾರಿ ಉದ್ದೇಶಕ್ಕೆ ಫುಟ್‌ಪಾತ್‌ ಅನ್ನು ಅಗೆಯಲಾಗಿದೆ.

ವಿಸ್ತರಣೆಯಾಗಬೇಕಿದೆ ಫ‌ುಟ್‌ಪಾತ್‌
ನಗರದ ಕೆಲವೊಂದು ಕಡೆಗಳಲ್ಲಿ ಫುಟ್‌ಪಾತ್‌ ಕೆಲಸ ಅರ್ಧಂಬರ್ಧ ಸಾಗಿದೆ. ಪಂಪ್‌ವೆಲ್‌ನಿಂದ ಕಂಕನಾಡಿಗೆ ಬರುವಾಗ ರಸ್ತೆಯ ಅರ್ಧ ಭಾಗದವರೆಗೆ ಫುಟ್‌ಪಾತ್‌ ಇದೆ. ಆದರೆ ಬಳಿಕ ಫುಟ್‌ಪಾತ್‌ ಮಾಯವಾಗಿದೆ. ಈ ಪ್ರದೇಶದಲ್ಲಿ ಹುಲ್ಲು, ಗಿಡ-ಗಂಟಿ ಬೆಳೆದಿದ್ದು, ಪಾದಚಾರಿಗಳಿಗೆ ಫುಟ್‌ಪಾತ್‌ ಕಾಣದೆ ರಸ್ತೆ ಮೇಲೆ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ. ಈ ರಸ್ತೆಯಲ್ಲಿ ಸದಾ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದ್ದು, ವಾಹನಗಳೂ ಅತ್ತಿಂದಿತ್ತ ಸಂಚರಿಸುತ್ತಿರುತ್ತದೆ.

ಟಾಪ್ ನ್ಯೂಸ್

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.