ಜಮೀನು ವಿವಾದ: ಸಹೋದರ ಸಂಬಂಧಿಯ ರುಂಡ ಕಡಿದು, ಸೆಲ್ಫಿ ತೆಗೆದುಕೊಂಡ ಆರೋಪಿಗಳು


Team Udayavani, Dec 6, 2022, 9:59 AM IST

ಜಮೀನು ವಿವಾದ: ಸಹೋದರ ಸಂಬಂಧಿಯ ರುಂಡ ಕಡಿದು, ಸೆಲ್ಫಿ ತೆಗೆದುಕೊಂಡ ಆರೋಪಿಗಳು

ಜಾರ್ಖಂಡ್: ಜಮೀನಿನ ವಿವಾದಕ್ಕೆ 20 ವರ್ಷದ ಯುವಕನೊಬ್ಬ ತನ್ನ 24 ವರ್ಷದ ಸಹೋದರ ಸಂಬಂಧಿಯ ರುಂಡ ಕಡಿದ ಭೀಭತ್ಸ ಘಟನೆ ಜಾರ್ಖಂಡ್ ನ ಖುಂಟಿ ಜಿಲ್ಲೆಯ ಮುರ್ಹು ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ದಾಸಾಯಿ ಮುಂಡ ಹಾಗೂ ಸಹೋದರ ಸಂಬಂಧಿಯಾದ ಸಾಗರ್‌ ಮುಂಡಾ ಎರಡು ಕುಟುಂಬಗಳ ಜೊತೆ ಕಳೆದ ಕೆಲ ಸಮಯದಿಂದ ಜಾಗದ ವಿಚಾರಕ್ಕೆ ನಾನಾ ಭಿನ್ನಾಭಿಪ್ರಾಯಗಳು ಬಂದಿದ್ದವು. ಅನೇಕ ಬಾರಿ ಕೈ-ಕೈ ಮಿಲಾಯಿಸುವ ಹಂತಕ್ಕೂ ಪರಿಸ್ಥಿತಿ ಬಂದಿದೆ.

ಡಿ. 1 ರಂದು ದಾಸಾಯಿ ಮುಂಡ ಕೆಲಸಕ್ಕೆ ಹೋಗಿದ್ದ ವೇಳೆ ಸಹೋದರ ಸಂಬಂಧಿ ದಾಸಾಯಿ ಮುಂಡರ ಮಗ ಕಾನು ಮುಂಡ‌ರನ್ನು ಸಾಗರ್ ಮುಂಡ ಅಪಹರಿಸಿಕೊಂಡು ಹೋಗಿದ್ದಾರೆ. ಈ ವಿಷಯ ತಿಳಿದ ದಾಸಾಯಿ ಪೊಲೀಸ್‌ ಠಾಣೆಗೆ ಸಾಗರ್ ಮೇಲೆ ದೂರು ನೀಡಿದ್ದರು.

ಪೊಲೀಸರು ತನಿಖೆ ಆರಂಭಿಸಿ ಪ್ರಮುಖ ಆರೋಪಿ, ಆತನ ಪತ್ನಿ ಸೇರಿದಂತೆ  6 ಜನರನ್ನು ಬಂಧಿಸಿದ್ದು, ವಿಚಾರಣೆ ವೇಳೆ ತಾವು ಕಾನು ಮುಂಡಾರನ್ನು ಕೊಲೆ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.

ಪೊಲೀಸರು ಮೃತ ದೇಹಕ್ಕಾಗಿ ಹುಡುಕಾಟ ನಡೆಸಿದಾಗ, ದೇಹ ಕುಮಾಂಗ್ ಗೋಪ್ಲಾ ಅರಣ್ಯದಲ್ಲಿ ಮತ್ತು ರುಂಡ 15 ಕಿಮೀ ದೂರದ ದುಲ್ವಾ ತುಂಗ್ರಿ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಮುರ್ಹು ಪೊಲೀಸ್ ಠಾಣಾಧಿಕಾರಿ ಚೂಡಾಮಣಿ ತುಡು ತಿಳಿಸಿದ್ದಾರೆ.

ಇಷ್ಟು ಮಾತ್ರವಲ್ಲದೆ ಈ ಕೃತ್ಯವೆಸಗಿದ ಬಳಿಕ ಆರೋಪಿಗಳು ಕಡಿದ ರುಂಡದೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಮೃತರ ಮೊಬೈಲ್ ಸೇರಿದಂತೆ ಐದು ಮೊಬೈಲ್ ಫೋನ್‌ಗಳು, ಎರಡು ಹರಿತವಾದ ಆಯುಧಗಳು, ಕೊಡಲಿ ಮತ್ತು ಎಸ್‌ಯುವಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ. ಜಾಗದ ವಿಚಾರದಲ್ಲಿ ಎರಡು ಕುಟುಂಬ ನಡುವೆ ಇದ್ದ ವೈಷಮ್ಯವೇ ಈ ಘಟನೆಗೆ ಕಾರಣವೆಂದು ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.