ಪಂದ್ಯದ ನಡುವೆ ಹೀಯಾಳಿಸಿದ ಪ್ರೇಕ್ಷಕ: ರೊಚ್ಚಿಗೆದ್ದು ಹಲ್ಲೆಗೆ ಮುಂದಾದ ಪಾಕ್‌ ವೇಗಿ; ವಿಡಿಯೋ ವೈರಲ್


Team Udayavani, Dec 6, 2022, 12:42 PM IST

ಪಂದ್ಯದ ನಡುವೆ ಹೀಯಾಳಿಸಿದ ಪ್ರೇಕ್ಷಕ: ರೊಚ್ಚಿಗೆದ್ದು ಹಲ್ಲೆಗೆ ಮುಂದಾದ ಪಾಕ್‌ ವೇಗಿ; ವಿಡಿಯೋ ವೈರಲ್

ನವದೆಹಲಿ: ಪಂದ್ಯದ ನಡುವೆ ಪ್ರೇಕ್ಷಕರು ಹೀಯಾಳಿಸಿದರೆಂದು ಪಾಕ್‌ ವೇಗಿಯೊಬ್ಬ ರೊಚ್ಚಿಗೆದ್ದು ಹಲ್ಲೆ ಮಾಡಲು ಹೋಗಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

28 ವರ್ಷದ ಹಸನ್‌ ಅಲಿ ಕ್ಲಬ್‌ ಮ್ಯಾಚ್‌ ವೊಂದರಲ್ಲಿ ಆರಿಫ್ವಾಲಾ ತಂಡದಲ್ಲಿ ಆಡುತ್ತಿದ್ದರು. ಫೀಲ್ಡಿಂಗ್‌ ನಿಂತಿದ್ದ ವೇಳೆ ಪ್ರೇಕ್ಷಕನೊಬ್ಬ ಹಸನ್‌ ಅಲಿಯನ್ನು ತಮಾಷೆಗೆ ಹೀಯಾಳಿಸಿದ್ದಾರೆ. 2021ರ ಟಿ-20 ವಿಶ್ವಕಪ್‌ ನ ಸೆಮಿ‌ ಫೈನಲ್ ನಲ್ಲಿ ಆಸ್ಟ್ರೇಲಿಯಾದ ಮ್ಯಾಥ್ಯೂ ವೇಡ್‌ ಅವರ ಕ್ಯಾಚ್‌ ಬಿಟ್ಟ ಹಸನ್‌ ಅಲಿ ಅವರ ಕಳಪೆ ಫೀಲ್ಡಿಂಗ್‌ ಬಗ್ಗೆ ಹೇಳಿ, ಕೆಟ್ಟದಾಗಿ ನಿಂದಿಸಿದ್ದಾರೆ. ಇದರಿಂದ ಕೆರಳಿದ ಹಸನ್‌ ಅಲಿ ಸ್ಟೇಡಿಯಂನಲ್ಲಿದ್ದ ಆ ಪ್ರೇಕ್ಷಕನ ಮೇಲೆ ಆಕ್ರೋಶಗೊಂಡು ಹಲ್ಲೆ ಮಾಡಲು ಹೋಗಿದ್ದಾರೆ. ರೋಷದಿಂದ ಓಡಿ ಬಂದ ಹಸನ್‌ ಅಲಿ ಅವರನ್ನು ಆ ಕೂಡಲೇ ಸಿಬ್ಬಂದಿಗಳು ಹಾಗೂ ತಂಡದ ಸದಸ್ಯರು ತಡೆ ಹಿಡಿದಿದ್ದಾರೆ.

ಇದನ್ನೂ ಓದಿ:“ನನ್ನನ್ನು ಯಾರೂ ಬಂಧಿಸಿಲ್ಲ.. ಸಿಧು ಮೂಸೆವಾಲ ಪ್ರಕರಣದ ಮಾಸ್ಟರ್‌ ಮೈಂಡ್‌ ಗೋಲ್ಡಿ ಬ್ರಾರ್

ಹಸನ್‌ ಅಲಿಯ ಈ ವರ್ತನೆಯನ್ನು ಅಲ್ಲಿದ್ದವರು ಮೊಬೈಲ್‌ ನಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ವೈರಲ್‌ ಆಗಿದೆ.

ಕಳೆದ ಕೆಲ ಸಮಯದಿಂದ ಪಾಕ್‌ ತಂಡದಲ್ಲಿ ಹಸನ್‌ ಅಲಿ ಆಡುವ ಅವಕಾಶವನ್ನು ಪಡೆದುಕೊಂಡಿಲ್ಲ. ಏಕದಿನ, ಟೆಸ್ಟ್‌, ಟಿ-20 ಮೂರು ಮಾದರಿಯಿಂದಲೂ ಅವರನ್ನು ಹೊರಗಿಡಲಾಗಿದೆ.

ಟಾಪ್ ನ್ಯೂಸ್

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.