ಥಿಯೇಟರ್‌ನತ್ತ ರಾಕ್ಷಸರು ಬರ್ತಿದ್ದಾರೆ!


Team Udayavani, Dec 6, 2022, 2:18 PM IST

ಥಿಯೇಟರ್‌ನತ್ತ ರಾಕ್ಷಸರು ಬರ್ತಿದ್ದಾರೆ!

ಸಾಯಿಕುಮಾರ್‌ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ “ರಾಕ್ಷಸರು’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ.

ಕನ್ನಡ, ಹಿಂದಿ, ತೆಲುಗು, ತಮಿಳು, ಮಲೆಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಿರುವ “ರಾಕ್ಷಸರು’ ಸಿನಿಮಾದ ಮೊದಲ ಟೀಸರ್‌ ಮತ್ತು ಹಾಡುಗಳು ಇತ್ತೀಚೆಗೆ ಬಿಡುಗಡೆಯಾಯಿತು.

“ಗರುಡಾದ್ರಿ ಸಿನಿಮಾಸ್‌’ ಬ್ಯಾನರ್‌ನಲ್ಲಿ ರಮೇಶ್‌ ಕಶ್ಯಪ್‌ ನಿರ್ಮಾಣ ಮಾಡಿರುವ “ರಾಕ್ಷಸರು’ ಸಿನಿಮಾಕ್ಕೆ ರಜತ್‌ ನಿರ್ದೇಶನವಿದೆ.

“ರಾಕ್ಷಸರು’ ಸಿನಿಮಾದ ಟೀಸರ್‌ ಮತ್ತು ಹಾಡುಗಳ ಬಿಡುಗಡೆ ಬಳಿಕ ಮಾತನಾಡಿದ ನಟ ಸಾಯಿಕುಮಾರ್‌, “ಸುಮಾರು 25 ವರ್ಷಗಳ ಹಿಂದೆ ತೆರೆಕಂಡ “ಪೊಲೀಸ್‌ ಸ್ಟೋರಿ’ ಸಿನಿಮಾ ನನಗೆ ದೊಡ್ಡ ಹೆಸರು, ಜನಪ್ರಿಯತೆ ತಂದುಕೊಟ್ಟಿತು. ಅದಾದ ನಂತರ ನಾನು ಪೊಲೀಸ್‌ ಆಗಿ ಕಾಣಿಸಿಕೊಂಡ ಬಹುತೇಕ ಸಿನಿಮಾಗಳು ಹಿಟ್‌ ಆದವು. ಈಗ ಮತ್ತೂಮ್ಮೆ ನಾನು ಪೊಲೀಸ್‌ ಆಫೀಸರ್‌ ಆಗಿ ಕಾಣಿಸಿಕೊಂಡಿರುವ “ರಾಕ್ಷಸರು’ ಸಿನಿಮಾ ತೆರೆಗೆ ಬರುತ್ತಿದೆ.  ಈ ಸಿನಿಮಾ ಕೂಡ ನನ್ನ ಹಿಂದಿನ ಪೊಲೀಸ್‌ ಸ್ಟೋರಿ ಸಿನಿಮಾಗಳಂತೆ ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಥಾಹಂದರದ ಬಗ್ಗೆ ಮಾತನಾಡಿದ ನಿರ್ಮಾಪಕ ರಮೇಶ್‌ ಕಶ್ಯಪ್‌, “ಐವರು ಕ್ರಿಮಿನಲ್‌ಗ‌ಳು ಕ್ರೈಂ ಮಾಡಿ ತಲೆ ಮರಸಿಕೊಂಡಿರುತ್ತಾರೆ. ಇವರನ್ನು ಪೊಲೀಸರು ಹೇಗೆ ಹುಡುಕುತ್ತಾರೆ? ಎಂಬುದೇ ಸಿನಿಮಾದ ಕಥೆಯ ಒಂದು ಎಳೆ. ಪೊಲೀಸರ ಸಾಹಸಗಾಥೆ ಈ ಸಿನಿಮಾದಲ್ಲಿದ್ದು, ಈ ಸಿನಿಮಾವನ್ನು ಪೊಲೀಸರಿಗೆ ಅರ್ಪಿಸುತ್ತಿದ್ದೇವೆ’ ಎಂದರು.

“ಮೊದಲ ಬಾರಿಗೆ ಈ ಸಿನಿಮಾಕ್ಕೆ ಕ್ರೈಂ-ಥ್ರಿಲ್ಲರ್‌, ಆ್ಯಕ್ಷನ್‌ ಕಥೆ ಬರೆದಿದ್ದೇನೆ. ಸಿನಿಮಾದಲ್ಲಿ ಹೆಚ್ಚು ಕ್ರೈಂ ದೃಶ್ಯಗಳಿದ್ದರಿಂದ, ಎಲ್ಲಾ ಭಾಷೆಗಳಲ್ಲೂ ಸೆನ್ಸಾರ್‌ ಸರ್ಟಿಫೀಕೆಟ್‌ ಪಡೆಯುವುದು ಕಷ್ಟವಾಯಿತು. ನಮ್ಮ ಸುತ್ತಮುತ್ತಲಿನ ನೈಜ ಘಟನೆಗಳನ್ನೇ ತೆಗೆದುಕೊಂಡು ಈ ಸಿನಿಮಾ ಮಾಡಲಾಗಿದೆ’ ಎಂಬುದು “ರಾಕ್ಷಸರ’ ಬಗ್ಗೆ ಕಥೆಗಾರ ಅಜಯ್‌ ಕುಮಾರ್‌ ಮಾತು.

“ಈ ಸಿನಿಮಾದಲ್ಲಿ 8 ಆ್ಯಕ್ಷನ್‌ಗಳಿವೆ. ಕ್ರೈಂ ಸ್ಟೋರಿ ಸಿನಿಮಾದಲ್ಲಿದ್ದರೂ, ಎಲ್ಲರೂ ನೋಡಲೇಬೇಕಾದ, ಮೆಸೇಸ್‌ ಇರುವಂಥ ಸಿನಿಮಾವಿದು’ ಎಂಬ ಭರವಸೆ ಮಾತು ಸಾಹಸ ನಿರ್ದೇಶಕ ಥ್ರಿಲ್ಲರ್‌ ಮಂಜು ಅವರದ್ದು. “ರಾಕ್ಷಸರು’ ಸಿನಿಮಾದಲ್ಲಿ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಪುನೀತ್‌, ಅಂಜಿ, ಜಿತಿನ್‌ ಅವಿ, ಕಿರಣ್‌ ಸುನೀಲ್‌, ರುಷಿಕಾ ರಾಜ್‌, ಚೈತ್ರಾ ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು.

ಉಳಿದಂತೆ ರಾಜಶೇಖರ್‌, ನಾಜರ್‌, ಸುಮನ್‌, ಅವಿನಾಶ್‌, ನೀರಜ್‌ ಯಾದವ್‌ ಮುಂತಾದವರು “ರಾಕ್ಷಸರು’ ಚಿತ್ರದ ಇತರ ಪಾತ್ರಗಳಲ್ಲಿ ಕಾಣಿಸಿ ಕೊಂಡಿದ್ದಾರೆ. “ರಾಕ್ಷಸರು’ ಚಿತ್ರಕ್ಕೆ ಎಮಿಲ್‌ ಸಂಗೀತ, ಜನಾರ್ದನ ಬಾಬು ಛಾಯಾಗ್ರಹಣ, ಕೆ.ಎಂ.ಪ್ರಕಾಶ್‌ ಸಂಕ ಲನವಿದೆ. ಅಂದಹಾಗೆ, “ಗಟ್ಟಿ ಗುಂಡಿಗೆ ಇರೋರ್ಗೆ ಮಾತ್ರ’ ಎಂಬ ಅಡಿಬರಹ ವಿರುವ “ರಾಕ್ಷಸರು’ ಚಿತ್ರ ಇದೇ ಡಿಸೆಂಬರ್‌ 16ಕ್ಕೆ ತೆರೆ ಕಾಣುತ್ತಿದೆ.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.