ಉ.ಕೊರಿಯಾ: ನಾಟಕ ವೀಕ್ಷಿಸಿದ್ದಕ್ಕೆ ಇಬ್ಬರು ಬಾಲಕರಿಗೆ ಮರಣದಂಡನೆ


Team Udayavani, Dec 7, 2022, 6:45 AM IST

north koria

ಪ್ಯಾಂಗ್ಯಾಂಗ್‌: ದಕ್ಷಿಣ ಕೊರಿಯಾದ ನಾಟಕಗಳನ್ನು ವೀಕ್ಷಿಸಿದ ಮತ್ತು ಸ್ನೇಹಿತರೊಂದಿಗೆ ಅದನ್ನು ಹಂಚಿಕೊಂಡ ಕಾರಣಕ್ಕಾಗಿ ಉತ್ತರ ಕೊರಿಯಾದಲ್ಲಿ ಇಬ್ಬರು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮರಣದಂಡನೆ ವಿಧಿಸಲಾಗಿದೆ!

ಉತ್ತರ ಕೊರಿಯಾದ ಕಾನೂನಿನ ಪ್ರಕಾರ, ವಿದೇಶಿ ನಾಟಕಗಳ ವೀಕ್ಷಣೆ ಮತ್ತು ಹಂಚಿಕೆ ಶಿಕ್ಷಾರ್ಹ ಅಪರಾಧವಾಗಿದೆ. ಚೀನಾ ಗಡಿಗೆ ಹೊಂದಿಕೊಂಡಿರುವ ಉತ್ತರ ಕೊರಿಯಾದ ರಿಯಾಂಗ್‌ಹ್ಯಾಂಗ್‌ ಪ್ರಾಂತ್ಯದ ಪ್ರೌಢ ಶಾಲೆ ಒಂದರಲ್ಲಿ ಈ ಇಬ್ಬರು ವಿದ್ಯಾರ್ಥಿಗಳು ಕಲಿಯುತ್ತಿದ್ದರು.

ಕಳೆದ ಅಕ್ಟೋಬರ್‌ನಲ್ಲಿ ಇವರು ದಕ್ಷಿಣ ಕೊರಿಯಾ ಮತ್ತು ಅಮೆರಿಕದ ಅನೇಕ ನಾಟಕಗಳನ್ನು ವೀಕ್ಷಿಸಿದ್ದಾರೆ. ಅಲ್ಲದೇ ತಮ್ಮ ಸ್ನೇಹಿತರಿಗೂ ಹಂಚಿದ್ದಾರೆ. ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಬಾಲಕರನ್ನು ಹೊಲಕ್ಕೆ ಕರೆದೊಯ್ದು, ಸಾರ್ವಜನಿಕರೆದುರೇ ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಟಾಪ್ ನ್ಯೂಸ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

rishi-sunak

British ದೊರೆಗಿಂತ ಪಿಎಂ ರಿಷಿ ದಂಪತಿ ಶ್ರೀಮಂತರು!

ISREL

Israel–ಹಮಾಸ್‌ಯುದ್ಧ: 70 ಹಮಾಸ್‌ ಉಗ್ರರ ಹತ್ಯೆ

imran-khan

Pak ಅಮೂಲ್ಯ ಗಿಫ್ಟ್ ಮಾರಾಟ: ಇಮ್ರಾನ್‌ ವಿರುದ್ಧ ಪ್ರಕರಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

1-aaaaa

Shirva: ಭದ್ರಾವತಿ ಮೂಲದ ವೃದ್ಧೆ ನಾಪತ್ತೆ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.