ಕೋವಿಡ್‌ ಬಳಿಕ ಜಿಎಸ್‌ಟಿ ಸಂಗ್ರಹ ಸಾಕಷ್ಟು ಹೆಚ್ಚಳ: ಆಯುಕ್ತ ಇಮಾಮುದ್ದೀನ್‌


Team Udayavani, Dec 8, 2022, 7:30 AM IST

ಮಂಗಳೂರು : ಕೋವಿಡ್‌ ಬಳಿಕ ಜಿಎಸ್‌ಟಿ ಸಂಗ್ರಹ ಹೆಚ್ಚುತ್ತಿದ್ದು, 9 ತಿಂಗಳಲ್ಲಿ ದೇಶದಲ್ಲಿ ಜಿಎಸ್‌ಟಿ ಸಂಗ್ರಹ 1 ಲಕ್ಷ 40 ಸಾವಿರ ಕೋಟಿ ರೂ.ಗೂ ಅಧಿಕವಾಗಿದೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಮಂಗಳೂರಿನ ಕೇಂದ್ರ ಅಬಕಾರಿ ಮತ್ತು ಕೇಂದ್ರ ತೆರಿಗೆ (ಜಿಎಸ್‌ಟಿ) ಆಯುಕ್ತ ಇಮಾ ಮುದ್ದೀನ್‌ ಅಹಮ್ಮದ್‌ ಹೇಳಿದರು.

ಮಂಗಳೂರಿನ ಕೇಂದ್ರ ಅಬಕಾರಿ ಮತ್ತು ಕೇಂದ್ರ ತೆರಿಗೆ (ಜಿಎಸ್‌ಟಿ) ಅಯುಕ್ತರ ಕಚೇರಿ ಮತ್ತು ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ವತಿಯಿಂದ ಬುಧವಾರ ಕೆಸಿಸಿಐ ಯಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕ ಎರಡನೇ ಸ್ಥಾನದಲ್ಲಿ
ದೇಶದಲ್ಲಿ ಮಹಾರಾಷ್ಟ್ರ ಜಿಎಸ್‌ಟಿ ಸಂಗ್ರಹದಲ್ಲಿ ಮೊದಲ ಸ್ಥಾನದಲ್ಲಿದ್ದು, ತಿಂಗಳಲ್ಲಿ 25 ಸಾವಿರ ಕೋಟಿ ರೂ.ವರೆಗೆ ತೆರಿಗೆ ಸಂಗ್ರಹಿಸುತ್ತಿದೆ. ಎರಡನೇ ಸ್ಥಾನದಲ್ಲಿ ಗುಜರಾತ್‌, ತಮಿಳು ನಾಡು ಮತ್ತು ಕರ್ನಾಟಕ ಪೈಪೋಟಿ ಮಾಡುತ್ತಿದೆ. ಆದರೆ ಆಕ್ಟೋಬರ್‌ನಿಂದ ಕರ್ನಾಟಕ 2ನೇ ಸ್ಥಾನಕ್ಕೆ ಬಂದಿದೆ.
ನವೆಂಬರ್‌ ತಿಂಗಳಲ್ಲೂ ಶೇ. 14-15 ರಷ್ಟು ಏರಿಕೆ ಯಾಗಿದೆ ಎಂದರು.

ಮಂಗಳೂರು ವಿಭಾಗಕ್ಕೆ ಈ ವರ್ಷ 3,600 ಕೋಟಿ ರೂ. ಗುರಿ ನಿಗದಿ ಯಾಗಿದ್ದು, ಗುರಿ ಮೀರಿ ಮುನ್ನಡೆಯುತ್ತಿದ್ದೇವೆ. ಕಳೆದ ವರ್ಷ ಕ್ಕಿಂತ ಶೇ. 35ರಷ್ಟು ಹೆಚ್ಚು ಜಿಎಸ್‌ಟಿ ಸಂಗ್ರಹವಾಗುವ ನಿರೀಕ್ಷೆಯಿದೆ. ತೆರಿಗೆ ಪಾವತಿಗೆ ಸಂಬಂಧಿಸಿ ಈ ಭಾಗದಲ್ಲಿ ಹೆಚ್ಚಿನ ಜಾಗೃತಿ ಇರುವುದರಿಂದ ಇದು ಸಾಧ್ಯವಾಗಿದೆ. ದೊಡ್ಡ ಮತ್ತು ಮಧ್ಯಮ ಉದ್ದಿಮೆಗಳು ಶೇ.90ರಷ್ಟು ಜಿಎಸ್‌ಟಿ ಫೈಲಿಂಗ್‌ ಮಾಡುತ್ತಿವೆ ಎಂದರು.

ಹೆಚ್ಚುವರಿ ಆಯುಕ್ತ ವಿಶಾಲ್‌ ಪ್ರತಾಪ ಸಿಂಗ್‌, ಕೆಸಿಸಿಐ ಉಪಾಧ್ಯಕ್ಷ ಅನಂತೇಶ್‌ ವಿ. ಪ್ರಭು, ಗೌ| ಖಜಾಂಚಿ ಅಬ್ದುರ್‌ ರೆಹಮಾನ್‌ ಮುಸ್ಬಾ, ಗೌ| ಕಾರ್ಯದರ್ಶಿ ದಿವಾಕರ್‌ ಪೈ. ಕೊಚ್ಚಿಕಾರ್‌ ಉಪಸ್ಥಿತ ರಿದ್ದರು. ಕೆಸಿಸಿಐನ ಜಿಎಸ್‌ಟಿ ಉಪ ಸಮಿತಿ ಅಧ್ಯಕ್ಷ ಕೇಶವ ಬಳ್ಳಕು ರಾಯ ಮಾತನಾಡಿದರು. ಅಧ್ಯಕ್ಷ ಗಣೇಶ್‌ ಕಾಮತ್‌ ಸ್ವಾಗತಿಸಿ ನಿರೂಪಿಸಿ ದರು. ಗೌ| ಕಾರ್ಯದರ್ಶಿ ಬಿ.ಎ. ನಝೀರ್‌ ವಂದಿಸಿದರು.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ

Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.