ಖರ್ಗೆ ಅವರಿಗೆ ರಾವಣ ಯಾರು ಎಂದು ಗೊತ್ತಾಗಿದೆ ಎಂದು ಭಾವಿಸುತ್ತೇನೆ: ಸಿ.ಟಿ.ರವಿ

ಗೆಲುವಲ್ಲಿ ನನ್ನದೂ ಅಳಿಲು ಸೇವೆ ಇದೆ, ಗುಜರಾತ್ ನಲ್ಲಿ ಸಾಕಷ್ಟು ಕಲಿತಿದ್ದೇನೆ....

Team Udayavani, Dec 8, 2022, 8:22 PM IST

1-asdsadsad

ಚಿಕ್ಕಮಗಳೂರು: ಕಾಂಗ್ರೆಸ್ ಸೋಲದ ಕ್ಷೇತ್ರದಲ್ಲಿ ಸೋತಿದೆ, ಗುಜರಾತ್ ನಲ್ಲಿ ಏಳನೇ ಬಾರಿ ಬಿಜೆಪಿಗೆ ಅಧಿಕಾರ ಕೊಟ್ಟಿದ್ದಾರೆ.ಇದು ವಿಶ್ವಾಸಪೂರ್ವಕ ಗೆಲುವು. 158 ಸ್ಥಾನ ಗೆಲ್ಲೋದು ಅಸಾಧಾರಣ ಗೆಲುವು, ವರ್ಣಿಸಲಸಾಧ್ಯ ಗೆಲುವು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಗುರುವಾರ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ,’ರಾವಣ ಅಂತ ಕರೆದ ಕಾಂಗ್ರೆಸ್ ಜನ ಉತ್ತರ ನೀಡಿದ್ದಾರೆ. ಖರ್ಗೆ ಅವರಿಗೆ ರಾವಣ ಯಾರು ಎಂದು ಗೊತ್ತಾಗಿದೆ ಎಂದು ಭಾವಿಸುತ್ತೇನೆ” ಎಂದು ತಿರುಗೇಟು ನೀಡಿದರು.

”ಎಎಪಿಯಿಂದ ಮತ ವಿಭಜನೆ ಎಂದು ಹೇಳಿದರು.ನೀವೆಲ್ಲಾ ಒಗ್ಹಟ್ಟಾಗಿ ಬಂದಿದ್ದರೂ ಇದೇ ಫಲಿತಾಂಶ. ಪ್ರಚಾರದಲ್ಲೇ ಲಕ್ಷಾಂತರ ಜನ ಬರುತ್ತಿದ್ದುದನ್ನು ನೋಡಿಯೇ ನಮಗೆ ಗೊತ್ತಾಗಿತ್ತು. 132-135 ಅಂತ ಭಾವಿಸಿದ್ದೆವು. ಅದಕ್ಕೂ ಮೀರಿ ಜನ ಗೆಲ್ಲಿಸಿದ್ದಾರೆ. ಈ ಗೆಲುವಲ್ಲಿ ನನ್ನದೂ ಅಳಿಲು ಸೇವೆ ಇದೆ, ನಾನು ಅವರಿಗೆ ಕೃತಜ್ಞ.ನಾನು ಗುಜರಾತ್ ಚುನಾವಣೆಯಲ್ಲಿ ಸಾಕಷ್ಟು ಕಲಿತಿದ್ದೇನೆ” ಎಂದರು.

ಎಎಪಿ ಲೆಕ್ಕಕ್ಕಿಲ್ಲ

”ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಪೂರ್ಣ ಪರಿಣಾಮ ಬೀರುವುದಿಲ್ಲ, ಭಾಗಶಃ ಪರಿಣಾಮ ಬೀರುತ್ತದೆ. ಈ ಫಲಿತಾಂಶ ರಾಜ್ಯದಲ್ಲೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಪ್ರೇರಣೆ ನೀಡಿದೆ. ಗೆಲುವಿನಿಂದ ಮೈಮರೆಯಲ್ಲ, ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಹಿಮಾಚಲ ಪ್ರದೇಶದಲ್ಲಿ ಸೋತಿದ್ದೆವೆ ಹಾಗಂತ ಇವಿಎಂ ಅನ್ನು ದೂರುವುದಿಲ್ಲ.ಅದೇ ಇವಿಎಂನಿಂದಲೇ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದಿದೆ. ಕಾಂಗ್ರೆಸ್ ಗೆ ಹತಾಶೆ, ಬಿಜೆಪಿಗೆ ಉತ್ಸಾಹ ಬಂದಿದೆ. ಅಲ್ಲಿನ ಗೆಲುವು ಪೂರ್ಣ ಪರಿಣಾಮ ನಮಗೆ ಬೀರುವುದಿಲ್ಲ. ನಮಗೆ ಎಎಪಿ ಲೆಕ್ಕಕ್ಕಿಲ್ಲ ಎಂದು ನಾವು ಮೊದಲೇ ಹೇಳಿದ್ದೆವು” ಎಂದರು.

ಧೈರ್ಯವೂ ಅವರಿಗಿಲ್ಲ

”ನಾವು ನಮ್ಮ ನಾಯಕತ್ವ,ಕಾರ್ಯಕರ್ತರಿಂದ ಎಲೆಕ್ಷನ್ ಮಾಡಿದ್ದೇವೆ. ಅವರು ಕೆಲವೆಡೆ ಗಂಭೀರವಾಗಿ ಬಂದಿಲ್ಲ. ಅವರ ಸೋಲನ್ನ ಅವಲೋಕನ ಮಾಡಿಕೊಳ್ಳುತ್ತಿಲ್ಲ. ಸೋಲಿಗೆ ರಾಹುಲ್ ಕಾರಣ ಎಂದು ಹೇಳುವ ಧೈರ್ಯವೂ ಅವರಿಗಿಲ್ಲ. ರಾವಣ, ಭಸ್ಮಾಸುರ ಎಂಬ ಹೇಳಿಕೆ ದುಬಾರಿ ಆಯ್ತು ಅನ್ನಿಸಿಲ್ಲ” ಎಂದರು.

ಸೋಲು ಎಂದು ಬರೆದಿದ್ದಾನೆ

”ಸತೀಶ್ ಜಾರಕಿಹೊಳಿ ಯಾಕೆ ಮೂರ್ಖರಂತೆ ಮಾತನಾಡುತ್ತಾರೆ. ಹಾಗೇ ಹೇಳಿದರೆ ಸತೀಶ್ ಕಿಕ್ ಔಟ್ ಆಗುತ್ತಾರೆ ಅಂತ ಭಯ ಇರಬೇಕು. ಹಿಂದೂ ವಿರೋಧಿ, ಓಲೈಕೆ ನೀತಿ ಇರೋವರೆಗೂ ಸತೀಶ್ ಜಾರಕಿಹೊಳಿ ಸೋಲುತ್ತಾರೆ. ಹಿಂದೂ ಪದ ಅಶ್ಲೀಲ ಅಂದಾಗಲೇ ದೇವರು ಅವರ ಮೇಲೆ ಸೋಲು ಎಂದು ಬರೆದಿದ್ದಾನೆ.ಈ ಬಾರಿ ಸತೀಶ್ ಸೋತೇ ಸೋಲುತ್ತಾರೆ” ಎಂದರು.

ಟಾಪ್ ನ್ಯೂಸ್

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.