ಗುಜರಾತ್: ಹೊಸ ಮುಖಗಳಿಗೆ ಮಣೆ‌; ಬಿಜೆಪಿ ಐಡಿಯಾ ವರ್ಕೌಟ್‌ ಆಯ್ತಾ?


Team Udayavani, Dec 9, 2022, 6:10 AM IST

ಗುಜರಾತ್: ಹೊಸ ಮುಖಗಳಿಗೆ ಮಣೆ‌; ಬಿಜೆಪಿ ಐಡಿಯಾ ವರ್ಕೌಟ್‌ ಆಯ್ತಾ?

ಗುಜರಾತ್: ಆಡಳಿತ ವಿರೋಧಿ ಅಲೆಯನ್ನು ಪರಿಗಣಿಸಿ ಬಿಜೆಪಿ ಈ ಬಾರಿ ಮಾಜಿ ಸಿಎಂ ವಿಜಯ್‌ ರೂಪಾಣಿ ಸೇರಿದಂತೆ 42 ಹಾಲಿ ಶಾಸಕರಿಗೆ ಟಿಕೆಟ್‌ ನಿರಾಕರಿಸಿತ್ತು. ಅವರ ಬದಲಿಗೆ ಎಲ್ಲ ಹೊಸ ಮುಖಗಳನ್ನು ಕಣಕ್ಕಿಳಿಸಿತ್ತು. ಬಿಜೆಪಿಯ ಈ ಕಾರ್ಯತಂತ್ರ ನೂರಕ್ಕೆ ನೂರರಷ್ಟು ಫ‌ಲಿಸಿದೆ.

ವಿಜಯ್‌ ರೂಪಾಣಿ ಅವರ ಕ್ಷೇತ್ರವಾದ ರಾಜ್‌ಕೋಟ್‌ ಪಶ್ಚಿಮದಲ್ಲಿ ಸ್ಪರ್ಧಿಸಿದ್ದ ದರ್ಶಿತಾ ಶಾ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಕಲಾರಿಯಾ ಮನಸುಖಭಾಯಿ ವಿರುದ್ಧ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. 2017ರಲ್ಲಿ ರೂಪಾಣಿ ಅವರು ಈ ಕ್ಷೇತ್ರದಲ್ಲಿ 53,755 ಮತಗಳ ಅಂತರದಿಂದ ಗೆದ್ದಿದ್ದರು.

ರಾಜ್‌ಕೋಟ್‌ ಪೂರ್ವ ಕ್ಷೇತ್ರದಲ್ಲಿ ಸಚಿವ ಅರವಿಂದ ರಾಜ್ಯಾನಿ ಅವರಿಗೆ ಟಿಕೆಟ್‌ ನಿರಾಕರಿಸಿ, ಮಾಜಿ ಮೇಯರ್‌ ಉದಯ್‌ ಕಾಂಗಾಡ್‌ರಿಗೆ ಟಿಕೆಟ್‌ ನೀಡ ಲಾಗಿತ್ತು. ಉದಯ್‌ ಅವರು ಸುಮಾರು 30 ಸಾವಿರ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ರಾಜ್‌ಕೋಟ್‌ ದಕ್ಷಿಣದಲ್ಲಿ ಶಾಸಕರಾಗಿದ್ದ ಗೋವಿಂದ್‌ ಪಟೇಲ್‌ ಬದಲಾಗಿ ರಮೇಶ್‌ಭಾಯಿಗೆ ಟಿಕೆಟ್‌ ಕೊಟ್ಟಿತ್ತು. ಅವರೂ ಲಕ್ಷಕ್ಕೂ ಅಧಿಕ ಮತಗಳನ್ನು ಗಳಿಸಿದ್ದಾರೆ. ಇನ್ನು, ಅಕೋಟಾ, ರಾವ್‌ಪುರ, ವೆಜಾಲ್ಪುರ್‌, ಕಾಮ್‌ರೇಜ್‌, ಉಧಾನಾ, ವೀರಂಗಾಮ್‌, ಗಾಂಧಿ ನಗರ ದಕ್ಷಿಣ ಸೇರಿದಂತೆ ಹೊಸ ಮುಖಗಳನ್ನು ಕಣಕ್ಕಿಳಿಸಿದ್ದ ಬಹುತೇಕ ಕ್ಷೇತ್ರಗಳನ್ನು ಬಿಜೆಪಿ ಬಾಚಿಕೊಂಡಿದೆ.

ಶೇ.80ಕ್ಕೂ ಹೆಚ್ಚು ಮತ ಪಡೆದ ಅಮಿತ್‌ ಶಾ! :

ಬಿಜೆಪಿ ಅಭ್ಯರ್ಥಿ ಅಮಿತ್‌ ಶಾ ಅವರು ವೆಲ್ಲಿಸ್‌ಬ್ರಿಡ್ಜ್ ಕ್ಷೇತ್ರದಲ್ಲಿ ಅಭೂತಪೂರ್ವ ಜಯ ಗಳಿಸಿದ್ದಾರೆ. ಅರೆ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೂ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿದಿದ್ದರೇ ಎಂದು ಯೋಚಿಸುತ್ತಿದ್ದೀರಾ? ಇದು ಬಿಜೆಪಿಯ ಚಾಣಕ್ಯ ಅಮಿತ್‌ ಶಾ ಅಲ್ಲ! ಮಾಜಿ ಮೇಯರ್‌ ಅಮಿತ್‌ ಪಿ. ಶಾ. ಈ ಬಾರಿ ಬಿಜೆಪಿ ಹಾಲಿ ಶಾಸಕ ರಾಕೇಶ್‌ ಶಾ ಅವರನ್ನು ಕೈಬಿಟ್ಟು ಅಮಿತ್‌ ಶಾ ಅವರಿಗೆ ವೆಲ್ಲಿಸ್‌ಬ್ರಿಡ್ಜ್ ಟಿಕೆಟ್‌ ನೀಡಿತ್ತು. ಅಚ್ಚರಿಯೆಂಬಂತೆ ಶಾ ಅವರು ಭರ್ಜರಿ ಜಯ ಗಳಿಸಿದ್ದು ಮಾತ್ರವಲ್ಲದೇ ಬರೋಬ್ಬರಿ ಶೇ.80.39ರಷ್ಟು ಮತಗಳನ್ನು ಗಳಿಸುವ ಮೂಲಕ ದಾಖಲೆ ಬರೆದಿದ್ದಾರೆ. ಇದೇ ವೇಳೆ ಘಟೊÉàಡಿಯಾದಿಂದ ಸ್ಪರ್ಧಿಸಿದ್ದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರೂ ಶೇ.82.95 ಮತಗಳನ್ನು ಗಳಿಸಿದ್ದಾರೆ.

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.