ನೆಕ್ಕಿಲದ ಡಂಪಿಂಗ್‌ ಯಾರ್ಡ್‌ ಬಳಿ ಸಮತಟ್ಟು

ಪುತ್ತೂರಿನಲ್ಲಿ ಮಿಯವಾಕಿ ಪದ್ಧತಿಯ ಕಿರು ಅರಣ್ಯ ನಿರ್ಮಾಣ

Team Udayavani, Dec 9, 2022, 12:36 PM IST

14

ಪುತ್ತೂರು: ನಗರದಲ್ಲಿ “ಮಿಯವಾಕಿ’ ಪದ್ಧತಿಯ ಕಿರು ಅರಣ್ಯ ಬೆಳೆಸುವ ಯೋಜನೆಗೆ ಬನ್ನೂರಿನ ನೆಕ್ಕಿಲ ಡಂಪಿಂಗ್‌ ಯಾರ್ಡ್‌ ಸನಿಹ ಅರ್ಧ ಎಕರೆ ಭೂ ಸಮತಟ್ಟುಗೊಳಿಸಿ ಮಳೆಗಾಲದಲ್ಲಿ ಗಿಡ ನಾಟಿಗೆ ಸಿದ್ಧಪಡಿಸಲಾಗಿದೆ.

ನಗರ ಹಸುರೀಕರಣ ಹಾಗೂ ಪರಿಸರ ಸಂರಕ್ಷಣೆ ನೆಲೆಯಲ್ಲಿ ಈ ಯೋಜನೆ ರೂಪುಗೊಂಡಿದ್ದು ಶೀಘ್ರ ಚಾಲನೆಗೆ ಬರುವ ನಿಟ್ಟಿನಲ್ಲಿ ಕಾರ್ಯ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಮಿಯವಾಕಿ ಪದ್ಧತಿ ಪ್ರಕಾರ ಗಿಡನೆಟ್ಟು ಅರಣ್ಯ ಬೆಳೆಸುವುದನ್ನು ಪ್ರಾಯೋಗಿಕವಾಗಿ ಬನ್ನೂರು ತ್ಯಾಜ್ಯ ಸಂಸ್ಕರಣ ಘಟಕದ ಪ್ರದೇಶದಲ್ಲಿ ಪ್ರಾರಂಭಿಸಲು ನಿರ್ಧರಿಸಿ ಇದಕ್ಕಾಗಿ 50 ಸೆಂಟ್ಸ್‌ ಜಾಗ ಬಳಸಲಾಗಿದೆ. 15ನೇ ಹಣಕಾಸು ನಿಧಿ ಸೇರಿದಂತೆ ವಿವಿಧ ಯೋಜನೆಯ ಅನುದಾನ, ಸಾರ್ವಜನಿಕ ಸಂಘ ಸಂಸ್ಥೆಗಳ ಸಹಕಾರ ಪಡೆದು ಅನುಷ್ಠಾನ ಆಗಲಿದೆ.

ಏನಿದು ಮಿಯವಾಕಿ ಮಾದರಿ? ಮಿಯವಾಕಿ ಎಂಬ ಪರಿಸರ ತಜ್ಞ ನಗರಪ್ರದೇಶಗಳಲ್ಲಿ ಕಡಿಮೆ ಜಾಗದಲ್ಲಿ ಕಿರು ಅರಣ್ಯ ಬೆಳೆಸುತ್ತಿದ್ದರು. ನಿರೀಕ್ಷೆಗೂ ಮೀರಿ ಗಿಡಗಳನ್ನು ಬೆಳಸಲಾಗಿತ್ತು. ಈ ಮಾದರಿ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಇತರ ನಗರಗಳಿಗೂ ವ್ಯಾಪಿಸಿತು. ಇದನ್ನು “ಮಿಯವಾಕಿ ವಿಧಾನ’ ಎಂದೇ ಕರೆಯಲಾಗುತ್ತಿದೆ. ಬೆಂಗಳೂರು ಸೇರಿ ದೇಶದ ಇತರ ನಗರಗಳಲ್ಲೂ “ಮಿಯವಾಕಿ’ ಅರಣ್ಯ ನಿರ್ಮಾಣ ಕಂಡಿವೆ.

ಟಾಪ್ ನ್ಯೂಸ್

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.