ಮಂಡ್ಯ: ಕಾರುಗಳ ನಡುವೆ ಭೀಕರ ಅಪಘಾತ, ಐದು ಮಂದಿ‌ ದುರ್ಮರಣ


Team Udayavani, Dec 11, 2022, 11:34 PM IST

ಮಂಡ್ಯ: ಕಾರುಗಳ ನಡುವೆ ಭೀಕರ ಅಪಘಾತ, ಐದು ಮಂದಿ‌ ದುರ್ಮರಣ

ಮಂಡ್ಯ: ಸ್ವಿಫ್ಟ್ ಹಾಗೂ ಇನೋವಾ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿ ಐದು ಮಂದಿ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲ್ಲೂಕಿನ ಬೆಂಗಳೂರು-ಮಂಗಳೂರು ಹೆದ್ದಾರಿಯ ಎ.ನಾಗತಿಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.

ಬೆಂಗಳೂರಿನಿಂದ ಹಾಸನ ಕಡೆಗೆ ತೆರಳುತ್ತಿದ್ದ ತಮಿಳುನಾಡು ನೊಂದಣಿ ಹೊಂದಿದ್ದ ಸ್ವಿಫ್ಟ್ ಕಾರಿಗೆ ಹಾಸನದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ಡಿವೈಡರ್ ದಾಟಿ ಢಿಕ್ಕಿ ಹೊಡೆದ ಪರಿಣಾಮ ಐದು ಮಂದಿ ದುರ್ಮರಣ ಹೊಂದಿದ್ದಾರೆ.

ಎರಡು ಕಾರಿನಲ್ಲಿದ್ದ ಪೈಕಿ ನಾಲ್ಕು ಪುರುಷರು ಹಾಗು ಓರ್ವ ಮಹಿಳೆ ಸಾವನ್ನಪ್ಪಿದ್ದು, ಎರಡು ಕಾರಿನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತರ ಹಾಗೂ ಗಾಯಾಳುಗಳ ವಿವರ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಮೃತರ ಮಾಹಿತಿ ಕಲೆ ಹಾಕುತ್ತಿದ್ದು, ಬಿಂಡಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಉಳ್ಳಾಲ: ಮಗನ ಕಣ್ಣೆದುರೇ ಸಮುದ್ರ ಪಾಲಾದ ತಂದೆ, ಸ್ನಾನಕ್ಕೆ ನೀರಿಗಿಳಿದ ವೇಳೆ ಸಂಭವಿಸಿದ ಘಟನೆ

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Prajwal Revanna ಕಣ್ಣಾಮುಚ್ಚಾಲೆ ಆಟಕ್ಕೆ ಎಸ್‌ಐಟಿ ಸುಸ್ತು!

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಪರಂ

ಪ್ರಜ್ವಲ್‌ ಎಲ್ಲಿದ್ದಾನೆ ಎಂದು ಗೊತ್ತಿದ್ದರೆ ಹೇಳಿ: ಡಾ| ಜಿ. ಪರಮೇಶ್ವರ್‌

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

Pen Drive Case; ತಿಮಿಂಗಿಲ ಬಡಿದು ತಿನ್ನಬೇಕಾ, ಬೇಡವಾ?

mango

ಧಾರವಾಡ ಮಾವು ಮೇಳಕ್ಕೆ ಉತ್ತಮ‌ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ‌ ವಿಸ್ತರಣೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.