ದುರ್ಬಲಗೊಂಡ ಮ್ಯಾಂಡಸ್ : ತಮಿಳುನಾಡು,ಕರ್ನಾಟಕ ಆಂಧ್ರದಲ್ಲೂ ಮಳೆ
Team Udayavani, Dec 12, 2022, 12:42 AM IST
ಚೆನ್ನೈ/ಅಮರಾವತಿ: ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ಭಾರೀ ಆತಂಕ ಸೃಷ್ಟಿಸಿದ್ದ ಮ್ಯಾಂಡಸ್ ಚಂಡಮಾರುತ ದುರ್ಬಲವಾಗುತ್ತ ಸಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ರವಿವಾರ ತಿಳಿಸಿದೆ. ಇದರ ಹೊರತಾಗಿಯೂ ಮೂರು ರಾಜ್ಯಗಳ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.
ತಮಿಳುನಾಡಿನಲ್ಲಿ 7 ದಿನಗಳ ಬಳಿಕ ಮೀನುಗಾರರಿಗೆ ವಿಶೇಷವಾಗಿ ಕಾರೈಕಲ್ನಲ್ಲಿ ಸಮುದ್ರಕ್ಕೆ ತೆರಳಲು ಅನುಮತಿ ನೀಡಲಾಗಿದೆ. ಚೆನ್ನೈಯಲ್ಲಿ ಸಮುದ್ರ ಕಿನಾರೆಯಲ್ಲಿ ಮೀನು ಮಾರಾಟ ಸಹಿತ ಸಂಬಂಧಿಸಿದ ಚಟುವಟಿಕೆಗಳು ಪುನರಾರಂಭಗೊಂಡಿವೆೆ. ಇದೇ ವೇಳೆ ಆಂಧ್ರಪ್ರದೇಶದಲ್ಲಿ ಚಂಡ ಮಾರುತದ ಪ್ರಭಾವದಿಂದಾಗಿ ಒಬ್ಬ ಅಸುನೀಗಿದ್ದಾನೆ. ವಿವಿಧ ನಿರಾಶ್ರಿತರ ಶಿಬಿರಗಳಲ್ಲಿ 1 ಸಾವಿರಕ್ಕೂ ಅಧಿಕ ಮಂದಿ ಆಶ್ರಯ ಪಡೆದಿದ್ದಾರೆ. 4,647.4 ಹೆಕ್ಟೇರ್ ಪ್ರದೇಶದಲ್ಲಿ ಇರುವ ಕೃಷಿ ಮತ್ತು 532.68 ಹೆಕ್ಟೇರ್ ಪ್ರದೇಶದಲ್ಲಿ ಇರುವ ತೋಟಗಾರಿಕ ಬೆಳೆ ನಷ್ಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ
ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ಮುಖಂಡೆ
ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ
ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!