ಡಿ.15ಕ್ಕೆ ಅಗ್ನಿ-5 ಪರೀಕ್ಷೆ? ಬಂಗಾಲ ಕೊಲ್ಲಿಯಲ್ಲಿ ವಿಮಾನ ಹಾರಾಟಕ್ಕೆ ನಿಷೇಧ
Team Udayavani, Dec 12, 2022, 6:55 AM IST
ಹೊಸದಿಲ್ಲಿ: ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಲ್ಲಿ ಡಿ.15 ಅಥವಾ 16ರಂದು ಅಗ್ನಿ-5 ಖಂಡಾಂತರ ಕ್ಷಿಪಣಿ ಪರೀಕ್ಷೆ ನಡೆಸಲು ಭಾರತ ತೀರ್ಮಾನಿಸಿದೆ ಎಂದು ಹೇಳಲಾಗಿದೆ.
ಈ ಹಿನ್ನೆಲೆಯಲ್ಲಿ ಬಂಗಾಲ ಕೊಲ್ಲಿಯಲ್ಲಿ ವಿಮಾನಗಳು ಹಾರಾಡದಂತೆ ನೋಟಿಸ್ ಟು ಏರ್ಮನ್/ನೋಟಿಸ್ ಟು ಏರ್ ಮಿಷನ್ಸ್ ನೀಡಲಾಗಿದೆ.
ನಾರ್ವೆಯ ಮಾರಿಟೈಮ್ ಆಪ್ಟಿಮಾ ಕಂಪೆನಿ ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿ ಚೀನದ ಗೂಢಚರ್ಯೆ ಹಡಗು “ಯುವಾನ್ ವಾಂಗ್ 5′ ಪ್ರವೇಶ ಮಾಡಿದೆ ಎಂಬ ಮಾಹಿತಿಯ ನಡುವೆಯೇ ಈ ಪರೀಕ್ಷೆ ನಡೆಯಲಿದೆ. ಅಗ್ನಿ-5 ಉಡಾವಣೆಯ ಮಾಹಿತಿ ತಿಳಿದೇ ವಿವಿಧ ಟ್ರ್ಯಾಕಿಂಗ್ ಮತ್ತು ಕಣ್ಗಾವಲು ಸಾಧನಗಳನ್ನು ಅಳವಡಿಸಿರುವ ಚೀನದ ಪತ್ತೆದಾರಿ ಹಡಗು ಹಿಂದೂ ಮಹಾಸಾಗರ ಪ್ರವೇಶಿಸಿದೆ ಎಂದು ಹೇಳಲಾಗಿದೆ.
ವಿಶೇಷತೆಗಳೇನು?
ಅಗ್ನಿ-5 ಮೇಲ್ಮೈ ಯಿಂದ ಮೇಲ್ಮೆ„ಗೆ ಚಲಿಸುವ ಬ್ಯಾಲಿಸ್ಟಿಕ್ ಕ್ಷಿಪಣಿ. 5,000 ಕಿ.ಮೀ. ವರೆಗಿನ ಗುರಿಯನ್ನು ನಿಖರವಾಗಿ ಕ್ರಮಿಸುವ ಸಾಮರ್ಥ್ಯ
ಚೀನದ ಯಾವುದೇ ಪ್ರದೇಶಕ್ಕೆ ಸುಲಭವಾಗಿ ಕ್ರಮಿಸಬಹುದಾಗಿದೆ.
1,500 ಕೆ.ಜಿ.- ಇಷ್ಟು ತೂಕದ ಸಿಡಿತಲೆ ಹೊತ್ತೂಯ್ಯುವ ಸಾಮರ್ಥ್ಯ
50,000 ಕೆ.ಜಿ. ತೂಕ ಒಯ್ಯುವ ಸಾಮರ್ಥ್ಯ
1989 ಅಗ್ನಿ ಕ್ಷಿಪಣಿ ಸರಣಿ ಪರೀಕ್ಷೆ ಆರಂಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ
Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು
Nehru ಕಾಲದಲ್ಲಿ ಕಬಳಿಸಿದ್ದ ಹಳ್ಳಿಯಲ್ಲಿ ಚೀನ ಗ್ರಾಮ: ಸಚಿವ ಜೈಶಂಕರ್ ತಿರುಗೇಟು
BHU; ಕೊವ್ಯಾಕ್ಸಿನ್ನಿಂದ ಶೇ. 33 ಜನರಿಗೆ ಅಡ್ಡಪರಿಣಾಮ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ
Re Release; ಭರ್ಜರಿ ಓಪನಿಂಗ್ ಪಡೆದ ಉಪ್ಪಿ ‘ಎ’
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ
Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?
Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ