ರಸ್ತೆಯಲ್ಲಿ ನಿಂತು ಮಹಿಳೆ ಹಾಡಿದ ಹಾಡು ವೈರಲ್; ಅದ್ಭುತ ಧ್ವನಿಗೆ ಮತ್ತೊಬ್ಬ ರಾನು ಮಂಡಲ್‌ ಎಂದ ನೆಟ್ಟಿಗರು


Team Udayavani, Dec 13, 2022, 1:28 PM IST

ರಸ್ತೆಯಲ್ಲಿ ನಿಂತು ಮಹಿಳೆ ಹಾಡಿದ ಹಾಡು ವೈರಲ್; ಅದ್ಭುತ ಧ್ವನಿಗೆ ಮತ್ತೊಬ್ಬ ರಾನು ಮಂಡಲ್‌ ಎಂದ ನೆಟ್ಟಿಗರು

ಮುಂಬಯಿ: ರೈಲ್ವೇ ಸ್ಟೇಷನ್‌ ನಲ್ಲಿ ಹಾಡು ಹಾಡಿ ಭಿಕ್ಷುಕಿಯೊಬ್ಬಳು ರಾತ್ರೋ ರಾತ್ರಿ ವೈರಲ್‌ ಆಗಿದ್ದನ್ನು ನೋಡಿದ್ದೇವೆ. ಕಡಲೆ ಕಾಯಿಯನ್ನು ಮಾರುತ್ತಿದ್ದ ವ್ಯಕ್ತಿಯೊಬ್ಬ ʼಕಚ್ಚಾ ಬಾದಮ್‌ʼ ಹಾಡಿದ್ದನ್ನು ವೈರಲ್‌ ಆಗಿದ್ದನ್ನು ಕೂಡ ನೋಡಿದ್ದೇವೆ.

ಈಗ ಇದೇ ಮಾದರಿಯಲ್ಲಿ ಮತ್ತೊಬ್ಬ ಮಹಿಳೆ ಹಾಡಿರುವ ಹಾಡು ಇಂಟರ್‌ ನೆಟ್‌ ಸದ್ದು ಮಾಡುತ್ತಿದೆ.  ಲತಾ ಮಂಗೇಶ್ಕರ್ ಹಾಡಿರುವ ʼಸುನೋ ಸಜ್ಞಾ ಪಾಪಿಹೇ ನೇʼ ಹಾಡನ್ನು ಹಾಡಿ ಸಿಕ್ಕಾಪಟ್ಟೆ ವೈರಲ್‌ ಆಗಿದ್ದಾರೆ.

ಸಯ್ಯದ್ ಸಲ್ಮಾನ್ ಎನ್ನುವವರು ರಸ್ತೆಯಲ್ಲಿ ನಿಂತು ಮಹಿಳೆ ಹಾಡಿರುವ ಹಾಡನ್ನು ರೆಕಾರ್ಡ್‌ ಮಾಡಿಕೊಂಡು ಇನ್ಸ್ಟಾಗ್ರಾಮ್‌ ನಲ್ಲಿ ಆಪ್ಲೋಡ್‌ ಮಾಡಿದ್ದಾರೆ. ಮಹಾರಾಷ್ಟ್ರದ ಮಹಾಬಲೇಶ್ವರದ ಪಾರ್ಸಿ ಪಾಯಿಂಟ್ ಪಂಚಾಗಲಿಯಲ್ಲಿ ನನಗೆ ಹೊಸ ಗಾಯಕರೊಬ್ಬರು ಸಿಕ್ಕಿದ್ದಾರೆ ಇವರ ಧ್ವನಿ ತುಂಬಾ ಅದ್ಭುತವಾಗಿದೆ ಇವರನ್ನು ಬೆಂಬಲಿಸಿ ಎಂದಿದ್ದಾರೆ.

ಇದುವರೆಗೆ ಈ ವಿಡಿಯೋ 6 ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದಾರೆ. ಇಂಥ ಪ್ರತಿಭೆಗೆ ಹ್ಯಾಟ್ಸಾಫ್‌ ಆಫ್‌ ಎಂದು ನೆಟ್ಟಿಗರೊಬ್ಬರು ಕಮೆಂಟ್‌ ಮಾಡಿದ್ದಾರೆ.

ʼಸುನೋ ಸಜ್ಞಾ ಪಾಪಿಹೇ ನೇʼ ಹಾಡು 1996 ರಲ್ಲಿ ʼಆಯೆ ದಿನ್ ಬಹಾರ್ ಕೆʼ ಸಿನಿಮಾದ ಸೂಪರ್‌ ಹಿಟ್‌ ಹಾಡು. ಧರ್ಮೇಂದ್ರ, ಆಶಾ ಪರೇಖ್ ಸಿನಿಮಾದಲ್ಲಿ ನಟಿಸಿದ್ದರು.

 

View this post on Instagram

 

A post shared by Sayyed Salman (@salman_sayyed_7715)

 

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.