ಬಯಲಾಟ ಉತ್ತೇಜನಕ್ಕೆ ಬೇಕಿದೆ ಪ್ರಚಾರ; ನಿಷ್ಠಿರುದ್ರಪ್ಪ

ತಬಲಾ ಕಲಾವಿದರು ಕೆಲಸ ಕಳೆದುಕೊಳ್ಳುವ ಭೀತಿ ಇದೆ.

Team Udayavani, Dec 13, 2022, 6:54 PM IST

ಬಯಲಾಟ ಉತ್ತೇಜನಕ್ಕೆ ಬೇಕಿದೆ ಪ್ರಚಾರ; ನಿಷ್ಠಿರುದ್ರಪ್ಪ

ಸಂಡೂರು: ಹೈದ್ರಾಬಾದ್‌ ಕರ್ನಾಟಕ ಪ್ರಾಂತ್ಯದಲ್ಲಿಯ ಗಂಡು ಕಲೆ ಬಯಲಾಟವಾಗಿದೆ. ಅದು ಯಕ್ಷಗಾನಕ್ಕಿಂತಲೂ ತನ್ನದೇ ಆದ ವಿಶೇಷತೆಯನ್ನು ಹೊಂದಿದೆ. ಅದರೆ ಅದರ ಪ್ರಚಾರದ ಕೊರತೆಯಿಂದ ಸೊರಗುತ್ತಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಿಷ್ಠಿರುದ್ರಪ್ಪ ತಿಳಿಸಿದರು.

ಅವರು ಪಟ್ಟಣದ ವಿರಕ್ತಮಠದಲ್ಲಿ ಶ್ರೀ ಹಂಪಿ ವಿರುಪಾಕ್ಷ ಬಯಲಾಟ ನಾಟಕ ಪ್ರೋತ್ಸಾಹ ಟ್ರಸ್ಟ್‌ ವಿಠuಲಾಪುರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ದಿವಂಗತ ಜಿ.ಕೆ. ಗುರುಬಸಪ್ಪನವರ 21ನೇ ವರ್ಷದ ಹಾಗೂ ಸಾರಥಿ ಪಂಪಾಪತಿ ರಾಜ್ಯಪ್ರಶಸ್ತಿ ಪುರಸ್ಕೃತರ ಪುಣ್ಯಸ್ಮರಣೆ ಅಂಗವಾಗಿ ರಾಜ್ಯಮಟ್ಟದ ಜಾನಪದ ಸಂಗೀತ ಬಯಲಾಟ (ದೊಡ್ಡಾಟ)ದ ಪರಿಷ್ಕರಣದ ಗೋಷ್ಠಿ ಮತ್ತು ಪ್ರಾತ್ಯಕ್ಷಿಕತೆ ಕಾರ್ಯಕ್ರಮವನ್ನು ಉದ್ಘಾಟಿಸಿ
ಮಾತನಾಡಿ, ಇಂದು ಯಕ್ಷಗಾನ ಭಾರತೀಯ ನಾಟಕ ಶಾಲೆಯಲ್ಲಿ ಪ್ರದರ್ಶನಗೊಳಿಸಲು ಶಿವರಾಂ ಕಾರಂತರು ಬಹುದೊಡ್ಡ ಕಾರ್ಯ ಮಾಡಿದರು. ಆದ್ದರಿಂದ ಅದು ತನ್ನ ಮೂಲ ತನವನ್ನು ಉಳಿಸಿಕೊಂಡು ಅಧುನಿಕತೆಯ ಸ್ಪರ್ಶದೊಂದಿಗೆ ಕಲೆಯನ್ನು ಉಳಿಸಿಕೊಂಡಿದೆ.

ಅದೇ ರೀತಿ ಬಯಲಾಟ ಬಳ್ಳಾರಿ ಜಿಲ್ಲೆ ಮತ್ತು ಕೊಪ್ಪಳ, ಆಂಧ್ರಪ್ರದೇಶದಲ್ಲಿಯೂ ಸಹ ಬಹು ಪ್ರಸಿದ್ಧಿಯಾಗಿದೆ. ಆದರೆ ಇಂದಿನ ದಿನಮಾನಗಳಲ್ಲಿ ಅಧುನಿಕ ಸಿನಿಮಾ ಚಿತ್ರಗೀತೆಗಳನ್ನು ಬಳಸಿಕೊಳ್ಳುವ ಮೂಲಕ ತನ್ನತನವನ್ನು ಕಳೆದುಕೊಳ್ಳುತ್ತಿದೆ. ಆದ್ದರಿಂದ ಮೂಲಕ ಬಯಲಾಟ ಕಲೆಯನ್ನು ಉಳಿಸುವುದು ಅತಿ ಅಗತ್ಯವಾಗಿದೆ. ಅದಕ್ಕೆ ನಿರಂತರ ಪ್ರೋತ್ಸಾಹವೂ ಸಹ ಬಹುಮುಖ್ಯವಾಗಿದೆ. ಇಂದು ಮನುಷ್ಯ ಅನುಕರಣೆಯ ಮೂಲಕ ಕಲೆ ಸಾಹಿತ್ಯ, ಸಂಗೀತವನ್ನು ಪ್ರಕೃತಿಯಿಂದ ಕಲಿತನು, ಅದು ಜಾನಪದ ಕಲೆಯಾಗಿ ಬೆಳೆದಿದೆ ಅದನ್ನು ರಕ್ಷಿಸಬೇಕು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ವಿಜೇತರಾದ ಬಿ. ಮೌನಾಚಾರಿ ಮಾತನಾಡಿ, ಇಂದು ಬಯಲಾಟ ಕಲೆ ತನ್ನ ತನವನ್ನು ಕಳೆದುಕೊಳ್ಳುತ್ತಿದೆ. ಕಾರಣ ದಕ್ಷಿಣಾದಿ ಗಾಯನವನ್ನು ಹಾಡುತ್ತಿಲ್ಲ. ಅತಿ ಹೆಚ್ಚು ಸಿನಿಮಾ ಹಾಡುಗಳನ್ನು ಹಾಕಿಕೊಂಡು ಕುಣಿಯುವ ಪ್ರವೃತ್ತಿ ಪ್ರಾರಂಭವಾಗಿದೆ. ಆದ್ದರಿಂದ ದಕ್ಷಿಣಾದಿ ಗಾಯನ ಬಯಲಾಟದ ಮೂಲವಾಗಿದೆ ಅದನ್ನು ಉಳಿಸಿ ಮುಂದಿನ ಪೀಳಿಗೆಗೆ ತೆಗೆದುಕೊಂಡು ಹೋಗಬೇಕು. ಆಧುನಿಕತೆ ಪ್ರಭಾವದಿಂದ ಹಾರ್ಮೋನಿಯಂ ಕಲಾವಿದರ, ತಬಲಾ ಕಲಾವಿದರು ಕೆಲಸ ಕಳೆದುಕೊಳ್ಳುವ ಭೀತಿ ಇದೆ. ಆದ್ದರಿಂದ ನಮ್ಮ ಪುರಾತನ ಕಲೆಯನ್ನು ಉಳಿಸಿ ಬೆಳೆಸಬೇಕು ಎಂದರು. ತಾಳೂರಿನ ಹಿರಿಯ ಕಲಾವಿದೆ ಬಂಡ್ರಿ ಲಿಂಗಪ್ಪ ಸಾನ್ನಿಧ್ಯ ವಹಿಸಿದ್ದ ಸಂಡೂರು ವಿರಕ್ತಮಠದ ಪ್ರಭುಮಹಾಸ್ವಾಮೀಜಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷ ತಿಪ್ಪೇಸ್ವಾಮಿ ಕಿನ್ನೂರೇಶ್ವರ, ತಾಲೂಕಿನ ವಿವಿಧ ಕಲಾವಿದರು, ಹಿರಿ ನಟಿ ಕೋಟೆ ಅಂಜಿನಮ್ಮ, ಕಾಳಾಚಾರಿ, ಮೆಟ್ರಿ, ಎಂ. ಉಮಾಪತಿ, ಎಂ.ಪ್ರಕಾಶ್‌, ಉಂತಗಲ್‌ ಕೊಟ್ರಾಬಸಪ್ಪ ಮಾಸ್ತರ್‌ ಇದ್ದರು.

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.