ರಣಜಿ: ಸರ್ವೀಸಸ್‌ ವಿರುದ್ಧ ವಿಫ‌ಲವಾದ ಕರ್ನಾಟಕ ಬ್ಯಾಟಿಂಗ್‌


Team Udayavani, Dec 13, 2022, 10:52 PM IST

ರಣಜಿ: ಸರ್ವೀಸಸ್‌ ವಿರುದ್ಧ ವಿಫ‌ಲವಾದ ಕರ್ನಾಟಕ ಬ್ಯಾಟಿಂಗ್‌

ಬೆಂಗಳೂರು: ನಗರದ ಚಿನ್ನಸ್ವಾಮಿ ಮೈದಾನದಲ್ಲಿ 99ನೇ ರಣಜಿ ಪಂದ್ಯ ಆರಂಭವಾಗಿದೆ.

ಮಾಯಾಂಕ್‌ ಅಗರ್ವಾಲ್‌ ನೇತೃತ್ವದ ಕರ್ನಾಟಕ ತಂಡ, ಸರ್ವೀಸಸ್‌ ತಂಡವನ್ನು ತನ್ನ ರಣಜಿ ಇತಿಹಾಸದಲ್ಲೇ ಮೊದಲ ಬಾರಿ ಎದುರಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ರಾಜ್ಯ ಒಟ್ಟು 40 ಓವರ್‌ಗಳನ್ನು ಎದುರಿಸಿ 6 ವಿಕೆಟ್‌ಗಳನ್ನು ಕಳೆದುಕೊಂಡು 148 ರನ್‌ಗಳನ್ನು ಗಳಿಸಿತು. ಮಂದಬೆಳಕು, ಮಳೆಯ ಕಾರಣದಿಂದ ದಿನದಾಟ ಪೂರ್ಣವಾಗಿ ನಡೆಯಲಿಲ್ಲ.

ಕರ್ನಾಟಕದ ನಾಯಕ ಮಾಯಾಂಕ್‌ ಅಗರ್ವಾಲ್‌ ಇದೇ ಮೊದಲ ಬಾರಿಗೆ ನಾಯಕತ್ವ ವಹಿಸಿದರು. ಇಲ್ಲವರಿಗೆ ವೈಫ‌ಲ್ಯವೇ ಎದುರಾಯಿತು. ಆರ್‌.ಸಮರ್ಥ್ರಂತೆಯೇ ಕೇವಲ 8 ರನ್‌ಗಳಿಗೆ ಹೊರ ನಡೆದರು. ರಾಜ್ಯವನ್ನು ಆಧರಿಸಿದ್ದು ಹೊಸಬ ವಿಶಾಲ್‌ ಒನತ್‌. ಅವರು 79 ಎಸೆತಗಳಲ್ಲಿ 33 ರನ್‌ ಗಳಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ನಿಕಿನ್‌ ಜೋಸ್‌ ಅತ್ಯುತ್ತಮ ನಿರ್ವಹಣೆ ತೋರಿದರು. ಅವರು 83 ಎಸೆತಗಳಲ್ಲಿ 62 ರನ್‌ ಗಳಿಸಿದರು. ಈ ಇಬ್ಬರು ಕೈಹಿಡಿಯದಿದ್ದರೆ ರಾಜ್ಯ ಆಲೌಟ್‌ಗೆ ಸಮೀಪವಾಗುವ ಸಾಧ್ಯತೆಯಿತ್ತು. ಸರ್ವೀಸಸ್‌ ತಂಡದ ಪರ ವೇಗಿ ದಿವೇಶ್‌ ಪಠಾಣಿಯ ಅತ್ಯುತ್ತಮ ಬೌಲಿಂಗ್‌ ಮಾಡಿ 40 ರನ್‌ ನೀಡಿ 5 ವಿಕೆಟ್‌ ಪಡೆದರು.

ಸಂಕ್ಷಿಪ್ತ ಸ್ಕೋರ್‌: ಕರ್ನಾಟಕ 148/6 (ನಿಕಿನ್‌ ಜೋಸ್‌ 62, ವಿಶಾಲ್‌ ಒನತ್‌ 33, ದಿವೇಶ್‌ ಪಠಾಣಿಯ 40ಕ್ಕೆ 5)

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

28

T20: ಬಾಂಗ್ಲಾ ವಿರುದ್ಧ 7 ವಿಕೆಟ್‌ ಜಯ: ಭಾರತದ ವನಿತೆಯರ ಸರಣಿ ವಿಕ್ರಮ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: 21 ವರ್ಷದ ರೋಹಿತ್‌ ನೇಪಾಲ ನಾಯಕ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

T20 World Cup: ಯುಎಸ್‌ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡಗಳಿಗೆ ಅಮುಲ್‌ ಪ್ರಾಯೋಜನೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.