ಗೋವಾದಲ್ಲಿ ರಾತ್ರಿ 10ರ ಬಳಿಕ ಪಾರ್ಟಿಗೆ ನಿರ್ಬಂಧ ; ಶಾಸಕ ವಿಜಯ್ ಸರ್ದೇಸಾಯಿ ಆಕ್ರೋಶ


Team Udayavani, Dec 14, 2022, 5:33 PM IST

1-asddsad

ಮಡಗಾಂವ್ : ಗೋವಾ ರಾಜ್ಯದಲ್ಲಿ ರಾತ್ರಿ 10 ಗಂಟೆಯ ನಂತರ ಯಾವುದೇ ರೀತಿಯ ಸಂಗೀತ ಪಾರ್ಟಿ ಅಥವಾ ಅಬ್ಬರದ ಕಾರ್ಯಕ್ರಮಗಳನ್ನು ಹೈಕೋರ್ಟ್ ನಿಷೇಧಿಸಿದೆ. ಪರಿಣಾಮವಾಗಿ, ರಾತ್ರಿ 10 ಗಂಟೆಯ ನಂತರ ಯಾವುದೇ ರೀತಿಯ ಸಂಗೀತ ಪಾರ್ಟಿ ನಡೆದರೆ ಕಾನೂನು ಕ್ರಮ ಜರುಗಿಸಲಾಗುತ್ತಿದೆ. ಈ ನಿರ್ಬಂಧಗಳನ್ನು ಸಡಿಲಿಸಬೇಕು ಎಂದು ಆಗ್ರಹಿಸಿ ಗೋವಾ ಫಾರ್ವರ್ಡ್ ಪಾರ್ಟಿ ಶಾಸಕ ವಿಜಯ್ ಸರ್ದೇಸಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಡಗಾಂವ್ ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಬೀಚ್ ಹೋಟೆಲ್ ಗಳು ಅಥವಾ ಅಂತಹುದೇ ವ್ಯವಹಾರಗಳಿಗೆ ತೆಗೆದುಕೊಂಡ ನಿರ್ಧಾರಗಳು ಸ್ವಾಗತಾರ್ಹ ಎಂದ ಅವರು,ಮದುವೆ ಸಮಾರಂಭಗಳು, ಸಾಂಸ್ಕ್ರತಿಕ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಸ್ಥಳೀಯ ನಾಗರಿಕರ ಖಾಸಗಿ ಕಾರ್ಯಕ್ರಮಗಳಿಗೆ ವಿನಾಯತಿ  ನೀಡಬೇಕು. ಅಂತಹ ಕಾರ್ಯಕ್ರಮಗಳಿಗೆ ರಾತ್ರಿ 10 ರ ನಂತರ ಕನಿಷ್ಠ ಒಂದು ಗಂಟೆ ಯಾದರೂ ಕಾಲಾವಕಾಶ ನೀಡಬೇಕು. ಸಾಮಾನ್ಯ ನಾಗರಿಕರು ಪ್ರತಿದಿನ ಕಾರ್ಯಕ್ರಮ ನಡೆಸುವುದಿಲ್ಲ. ತಮ್ಮ ತಮ್ಮ ಕಾರ್ಯಕ್ರಮದಲ್ಲಿ ಒಂದು ದಿನ ಮಾತ್ರ ನಡೆಸುತ್ತಾರೆ.   ಇದು ಗೋವಾದ ಸಂಸ್ಕೃತಿಯ ಭಾಗವಾಗಿದೆ, ಇದನ್ನು ಪರಿಗಣಿಸಬೇಕಾಗಿದೆ ಎಂದು ಶಾಸಕ ವಿಜಯ್ ಸರ್ದೇಸಾಯಿ ಹೇಳಿದರು.

ಗೋವಾ ರಾಜ್ಯದಲ್ಲಿ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.  ಇದು ಉತ್ಸವಗಳು, ಯಾತ್ರೆಗಳು, ಜಾತ್ರೆಗಳನ್ನು ಒಳಗೊಂಡಿದೆ. ಇದರೊಂದಿಗೆ ಕೆಲವು ಸಾಮಾಜಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿದೆ. ಇದು ಗೋವಾದವರ ಜೀವನದ ಭಾಗವಾಗಿದೆ.ಇದರಿಂದಾಗಿಯೇ ಗೋವಾದ ವಿಶಿಷ್ಟತೆ ಉಳಿದುಕೊಂಡಿದೆ.  ಇದರ ಪ್ರಾಮುಖ್ಯತೆಯನ್ನು ಪರಿಗಣಿಸಿ, ಗೋವಾ ಸರ್ಕಾರವು ಈ ನಿಟ್ಟಿನಲ್ಲಿ ನ್ಯಾಯಾಲಯವನ್ನು ಕೋರಬೇಕು ಮತ್ತು ಸ್ಥಳೀಯ ನಾಗರಿಕರ ಮೇಲೆ ದಬ್ಬಾಳಿಕೆ ಮಾಡುತ್ತಿರುವ ನಿರ್ಬಂಧಗಳನ್ನು ಸಡಿಲಿಸಲು ಪ್ರಯತ್ನಿಸಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.