ಕಾಂಗ್ರೆಸ್ ಶಾಸಕ ಅನಿಲ್‌ ಚಿಕ್ಕಮಾದು ಸಹೋದರಿ ರಂಜಿತಾ ಜೆಡಿಎಸ್ ಸೇರ್ಪಡೆ


Team Udayavani, Dec 14, 2022, 9:36 PM IST

1-asdsadda

ಹುಣಸೂರು: ಮಾಜಿ ಶಾಸಕ ಎಸ್.ಚಿಕ್ಕಮಾದುರವರ ಪುತ್ರಿ, ಎಚ್.ಡಿ.ಕೋಟೆಯ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಅವರ ಸಹೋದರಿ ರಂಜಿತಾ ಚಿಕ್ಕಮಾದುರವರು ಜೆಡಿಎಸ್ ಪಕ್ಷವನ್ನು ಸೇರುತ್ತಿರುವುದಾಗಿ ತಿಳಿಸಿದ್ದಾರೆ.

ಬೆಂಗಳೂರಿನ ಜೆ.ಪಿ.ಭವನದಲ್ಲಿ ಡಿ.15 ಮಧ್ಯಾಹ್ನ 1 ಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ, ಶಾಸಕ ಜಿ.ಟಿ.ದೇವೇಗೌಡರ ಸಮ್ಮುಖದಲ್ಲಿ ಪಕ್ಷ ಸೇರುತ್ತಿದ್ದು, ನಮ್ಮ ತಂದೆಗೆ ಎಂಎಲ್‌ಸಿ ಸ್ಥಾನ ಕಲ್ಪಿಸಿ ರಾಜಕೀಯ ಪುನರ್ಜನ್ಮ ನೀಡಿದ್ದು ಜೆಡಿಎಸ್ ಪಕ್ಷ, ಹೀಗಾಗಿ ತಮ್ಮ ತಂದೆಯವರ ಬೆಂಬಲಿಗರ ಆಶಯದಂತೆ ಯಾವುದೇ ಷರತ್ತುಗಳಿಲ್ಲದೆ ಪಕ್ಷ ಸೇರ್ಪಡೆಯಾಗುತ್ತಿದ್ದು, ಮುಂದೆ ಹುಣಸೂರಿನಲ್ಲಿ ಆಯೋಜಿಸುವ ಕಾರ್ಯಕ್ರಮದಲ್ಲಿ ತಮ್ಮ ತಂದೆಯವರ ಸಮಕಾಲಿನರು ಹಾಗೂ ಅಪಾರ ಬೆಂಬಲಿಗರೊಂದಿಗೆ ಸೇರ್ಪಡೆಯಾಗುವುದಾಗಿ ಉದಯವಾಣಿಗೆ ರಂಜಿತಾ ತಿಳಿಸಿದ್ದಾರೆ.

ಕೆಲವು ದಿನಗಳಿಂದ ಶಾಸಕ ಮಂಜುನಾಥ್ ಅವರ ಜೊತೆಯಲ್ಲಿ ಕ್ಷೇತ್ರದ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡುವ ವೇಳೆ ಕಾಣಿಸಿಕೊಂಡಿದ್ದ ರಂಜಿತಾ, ವಾರದಿಂದೀಚೆಗೆ ಹರೀಶ್ ಗೌಡ ಅವರ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದು ತಾಲೂಕಿನಲ್ಲಿ ಚರ್ಚೆಯಾಗಿತ್ತು. ಇದೀಗ ಅಧಿಕೃತವಾಗಿ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ರಂಜಿತಾರವರೇ ಹೇಳಿಕೆ ನೀಡಿರುವುದರಿಂದ ಚರ್ಚೆಗೆ ತೆರೆ ಎಳೆದಂತಾಗಿದೆ.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.