ಚಿಕ್ಕಮಗಳೂರು: ಸಿ.ಟಿ ರವಿ ಫ್ಲೆಕ್ಸ್ ಗೆ ಬ್ಲೇಡ್ ಹಾಕಿದ ಕಿಡಿಗೇಡಿಗಳು
Team Udayavani, Dec 16, 2022, 10:35 AM IST
ಚಿಕ್ಕಮಗಳೂರು: ಶಾಸಕ ಸಿ.ಟಿ ರವಿ ಅವರ ಚಿತ್ರವಿದ್ದ ಫ್ಲೆಕ್ಸನ್ನು ಕಿಡಿಗೇಡಿಗಳು ಬ್ಲೇಡ್ ನಿಂದ ಹರಿದುಹಾಕಿದ ಘಟನೆ ಚಿಕ್ಕಮಗಳೂರು ನಗರದ ಹನುಮಂತ ವೃತ್ತದಲ್ಲಿ ನಡೆದಿದೆ.
ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯ ಮಟ್ಟದ ಯುವ ಜನೋತ್ಸವ ನಡೆಯಲಿದೆ. ಈ ಕಾರ್ಯಕ್ರಮಕ್ಕೆಂದು ಫ್ಲೆಕ್ಸ್ ಅಳವಡಿಸಲಾಗಿತ್ತು. ಸಿ.ಟಿ ರವಿ, ನಗರಸಭೆ ಅಧ್ಯಕ್ಷ ವೇಣುಗೋಪಾಲ್ ಸೇರಿದಂತೆ ಮುಖಂಡರ ಭಾವಚಿತ್ರವನ್ನು ಬ್ಲೇಡ್ ನಿಂದ ಹರಿಯಲಾಗಿದೆ.
ಸ್ಥಳಕ್ಕೆ ಡಿ.ವೈ.ಎಸ್.ಪಿ. ಪುರುಷೋತ್ತಮ್, ನಗರದ ಠಾಣೆ ಪಿಎಸ್ಐ ದೌಡಾಯಿಸಿದ್ದು, ಫ್ಲೆಕ್ಸ್ ಗಳನ್ನ ವಶಕ್ಕೆ ಪಡೆದ ಪೊಲೀಸರು ನಗರ ಠಾಣೆಗೆ ಕೊಂಡೊಯ್ದರು,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು
Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ
Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ
Madhu Bangarappa ಸಂತ್ರಸ್ತರನ್ನು ಹೇಗೆ ಕಾಪಾಡಬೇಕು ಎನ್ನುವ ಬಗ್ಗೆಯೂ ಯೋಚಿಸಿ
Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು