ಆಘಾತಕಾರಿ: ಟಿ20 ಯಲ್ಲಿ ಅತ್ಯಂತ ಕಡಿಮೆ ಸ್ಕೋರ್ ಗೆ ಆಲೌಟ್

ಬಿಬಿಎಲ್ ನಲ್ಲಿ ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧ ಸಿಡ್ನಿ ಥಂಡರ್ 15 ಕ್ಕೆ ಸರ್ವಪತನ !!

Team Udayavani, Dec 16, 2022, 6:12 PM IST

1-sadaad

ಸಿಡ್ನಿ : ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧದ ಪಂದ್ಯದಲ್ಲಿ ಸಿಡ್ನಿ ಥಂಡರ್ ಕೇವಲ 15 ರನ್‌ಗಳಿಗೆ ಔಟಾಯಿತು, ಬಿಬಿಎಲ್ ನಲ್ಲಿ 124 ರನ್‌ಗಳ ಅಂತರದಿಂದ ಸೋತಿತು. ಇದು ತಂಡವೊಂದು ಟಿ 20 ನಲ್ಲಿ ಗಳಿಸಿದ ಅತ್ಯಂತ ಕಡಿಮೆ ಸ್ಕೋರ್ ಆಗಿದೆ.

ಆಘಾತಕಾರಿ ಬ್ಯಾಟಿಂಗ್ ಪ್ರದರ್ಶನದಲ್ಲಿ, ಥಂಡರ್ ವಿಶ್ವದ ಅತ್ಯುತ್ತಮ ಬ್ಯಾಟರ್‌ಗಳನ್ನು ಒಳಗೊಂಡಿದ್ದೂ ಹೀನಾಯ ನಿರ್ವಹಣೆ ನೀಡಿ ಸುದ್ದಿಯಾಗಿದೆ. ಅಲೆಕ್ಸ್ ಹೇಲ್ಸ್, ರಿಲೀ ರೊಸೌವ್ ಅವರು ವಿಶ್ವದ ಕೆಲವು ಅಗ್ರ ಟಿ 20 ತಾರೆಗಲಾಗಿದ್ದು, ಅವರ ಉಪಸ್ಥಿತಿಯ ಹೊರತಾಗಿಯೂ, ತಂಡವು ಕೇವಲ 15 ರನ್‌ಗಳಿಗೆ ಆಲೌಟಾಗಿದೆ.

ಹೆನ್ರಿ ಥಾರ್ಟನ್ ಅವರು ಸ್ಟ್ರೈಕರ್ಸ್‌ ಪರ ಐದು ವಿಕೆಟ್‌ಗಳನ್ನು ಕಬಳಿಸಿದರು, ವೆಸ್ ಅಗರ್ 4 ವಿಕೆಟ್ ಪಡೆದರೆ, ಮ್ಯಾಥ್ಯೂ ಶಾರ್ಟ್ ಒಂದು ವಿಕೆಟ್ ಪಡೆದರು.

ಥಂಡರ್ ಪರ ಫಝಲ್ಹಕ್ ಫಾರೂಕಿ 3 ವಿಕೆಟ್ ಪಡೆದರು, ಗುರಿಂದರ್ ಸಂಧು, ಡೇನಿಯಲ್ ಸಾಮ್ಸ್ ಮತ್ತು ಬ್ರೆಂಡನ್ ಡೊಗೆಟ್ ತಲಾ 2 ವಿಕೆಟ್ ಪಡೆದರು, ಸ್ಟ್ರೈಕರ್ಸ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನಂತರ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 139 ರನ್ ಗಳನ್ನು ಕಲೆ ಹಾಕಿತ್ತು.

ಥಂಡರ್ ಅನಿರೀಕ್ಷಿತ, ಅನಗತ್ಯ ದಾಖಲೆಯನ್ನು ಬರೆದ ನಂತರ, ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಕೆಟ್ ಪ್ರೇಮಿಗಳ ಪ್ರತಿಕ್ರಿಯೆಗಳಿಂದ ತುಂಬಿ ಹೋಗಿದ್ದು, ವ್ಯಾಪಕವಾಗಿ ಟ್ರೋಲ್ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

Thailand Open Super 500: ಸಾತ್ವಿಕ್‌ – ಚಿರಾಗ್‌ ಕ್ವಾರ್ಟರ್‌ಫೈನಲಿಗೆ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

Sandeep Lamichhane: ಅತ್ಯಾಚಾರ ಆರೋಪ; ಲಮಿಚಾನೆ ಮುಕ್ತ

31

Italian Open 2024: ಬೋಪಣ್ಣ ಜೋಡಿಗೆ ಸೋಲು

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Exam

SSLC  ಪರೀಕ್ಷೆ-2:  ನೋಂದಣಿ ದಿನಾಂಕ ವಿಸ್ತರಣೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.