500 ವರ್ಷ ಹಳೆಯ ನಟರಾಜ ಪ್ರತಿಮೆಯ ಹರಾಜು ಸ್ಥಗಿತ
Team Udayavani, Dec 17, 2022, 6:50 AM IST
ಚೆನ್ನೈ: ತಮಿಳುನಾಡು ಪೊಲೀಸರ ಪ್ರಯತ್ನದಿಂದ 500 ವರ್ಷ ಹಳೆಯ ನಟರಾಜ ಪ್ರತಿಮೆಯ ಹರಾಜು ಪ್ರಕ್ರಿಯೆಯನ್ನು ಪ್ರಸಿದ್ಧ ಅಂತಾರಾಷ್ಟ್ರೀಯ ಹರಾಜು ಸಂಸ್ಥೆ ಫ್ರಾನ್ಸ್ನ “ಕ್ರಿಸ್ಟೀಸ್’ ತಡೆಹಿಡಿದಿದೆ.
ತಮಿಳುನಾಡಿನ ತೂತುಕುಡಿ ಜಿಲ್ಲೆಯ ಕೋವಿಲ್ಪಟ್ಟಿಯ ಪುರಾತನ ಶ್ರೀ ಕೋದಂಡ ರಾಮೇಶ್ವರ ದೇಗುಲದಿಂದ ಈ ನಟರಾಜ ವಿಗ್ರಹವನ್ನು 1972ರಲ್ಲಿ ಕಳವು ಮಾಡಲಾಗಿತ್ತು.
ತಮಿಳುನಾಡು ಪೊಲೀಸರ ಈ ಕಾರ್ಯವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶ್ಲಾಘಿಸಿದ್ದಾರೆ.
ಡಿ.13ರಂದು ಹರಾಜು ಬಿಡ್ನಲ್ಲಿ 2ರಿಂದ 3 ಲಕ್ಷ ಯೂರೋಗಳಿಗೆ ಪ್ರತಿಮೆಯನ್ನು ಮಾರಾಟ ಮಾಡಲು ಕ್ರಿಸ್ಟೀಸ್ ಸಂಸ್ಥೆ ಮುಂದಾಗಿತ್ತು. ಆದರೆ ಈ ಪ್ರತಿಮೆಯ ಹರಾಜು ನಿಲ್ಲಿಸುವಂತೆ ಭಾರತೀಯ ಪುರಾತತ್ವ ಇಲಾಖೆ ಅಂತಾರಾಷ್ಟ್ರೀಯ ಅಭಿಯಾನ ಆರಂಭಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ