ಶ್ರವಣ ದೋಷವುಳ್ಳ ನ್ಯಾಯವಾದಿ ಬಾರ್ ಕೌನ್ಸಿಲ್ಗೆ ನೋಂದಣಿ
Team Udayavani, Dec 17, 2022, 7:40 AM IST
ನವದೆಹಲಿ: ಮೊದಲ ಬಾರಿಗೆ ದೆಹಲಿಯ ಬಾರ್ ಕೌನ್ಸಿಲ್ಗೆ ಶ್ರವಣ ದೋಷ ಹೊಂದಿರುವ ನ್ಯಾಯವಾದಿಯೊಬ್ಬರು ನೋಂದಾಯಿತರಾಗಿದ್ದಾರೆ.
ಸೌದಾಮಿನಿ ಪೇಠೆ(45) ಈ ಗೌರವಕ್ಕೆ ಪಾತ್ರರಾಗಿದ್ದು, ಶ್ರವಣ ದೋಷವುಳ್ಳವರ ಹಕ್ಕಿಗಾಗಿ ಹಾಗೂ ಶಿಕ್ಷಣ, ಆರೋಗ್ಯ ಮತ್ತು ನ್ಯಾಯ ಕ್ಷೇತ್ರದಲ್ಲಿ ಅವರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.
ಸೌದಾಮಿನಿ ಅವರು ಭಾರತೀಯ ಸಾಂಕೇತಿಕ ಭಾಷೆ(ಐಎಸ್ಎಲ್) ಇಂಟರ್ಪ್ರಿಟರ್ ಸಹಾಯದಿಂದ ನ್ಯಾಯಾಲಯಗಳಲ್ಲಿ ತಮ್ಮ ವಾದವನ್ನು ಮಂಡಿಸಲಿದ್ದಾರೆ.
ಸೌದಾಮಿನಿ ಅವರು 9 ವರ್ಷವಿದ್ದಾಗ ಮೆನಿಂಜೈಟಿಸ್ ಸೋಂಕಿಗೆ ಒಳಗಾಗಿ ಶ್ರವಣ ದೋಷಕ್ಕೆ ತುತ್ತಾದರು. “ಶ್ರವಣ ದೋಷವುಳ್ಳವರ ಹಕ್ಕುಗಳಿಗಾಗಿ ನನ್ನ ಕಾನೂನು ಪದವಿಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂಬುದು ನನ್ನ ಗುರಿಯಾಗಿದೆ. ಶಿಕ್ಷಣ, ಆರೋಗ್ಯ, ನ್ಯಾಯ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಶ್ರವಣ ದೋಷವುಳ್ಳವರು ಕೆಲಸ ಮಾಡುವಂತೆ ಮಾಡಬೇಕು,’ ಎಂದು ಸೌದಾಮಿನಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ
ICSE: ರಾಜ್ಯದ ವಿದ್ಯಾರ್ಥಿಗಳಿಗೆ ಶೇ. 99 ಮೀರಿದ ಫಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ
Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ
ರಾಜ್ಯ ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ
Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ