ಶ್ರದ್ಧಾ ಮಾದರಿ ಎರಡು ಪ್ರತ್ಯೇಕ ಪ್ರಕರಣ ಬಹಿರಂಗ

ಜಾರ್ಖಂಡ್‌ನ‌ಲ್ಲಿ 2ನೇ ಪತ್ನಿ, ಜೈಪುರದಲ್ಲಿ ದೊಡ್ಡಮ್ಮನ ಕೊಲೆಗೈದು, ತುಂಡರಿಸಿದ ಆರೋಪಿಗಳು

Team Udayavani, Dec 19, 2022, 7:35 AM IST

ಶ್ರದ್ಧಾ ಮಾದರಿ ಎರಡು ಪ್ರತ್ಯೇಕ ಪ್ರಕರಣ ಬಹಿರಂಗ

ಜೈಪುರ/ರಾಂಚಿ: ದೇಶದಲ್ಲೆಡೆ ಆಕ್ರೋಶಕ್ಕೆ ಕಾರಣವಾದ ದೆಹಲಿಯ ಶ್ರದ್ಧಾ ವಾಕರ್‌ ಕೊಲೆ ಪ್ರಕರಣದ ಮಾದರಿಯಲ್ಲೇ ಮತ್ತೆರಡು ಪ್ರಕರಣಗಳು ಬಹಿರಂಗಗೊಂಡಿವೆ.

ಜಾರ್ಖಂಡ್‌ನ‌ ಸಾಹಿಬ್‌ಗಂಜ್‌ನಲ್ಲಿ ವ್ಯಕ್ತಿಯೊಬ್ಬ ತನ್ನ 2ನೇ ಪತ್ನಿಯನ್ನು ಹತ್ಯೆ ಮಾಡಿ, ದೇಹವನ್ನು 55 ಭಾಗಗಳಾಗಿ ಕತ್ತರಿಸಿ, ಬೇರೆ ಬೇರೆ ಸ್ಥಳಗಳಲ್ಲಿ ಎಸೆದಿದ್ದಾನೆ. ನಾಯಿಗಳು ಮಾಂಸದ ತುಂಡುಗಳನ್ನು ತಿನ್ನುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತನಿಖೆಯ ನಂತರ, ದೇಹದ ಭಾಗಗಳು ರಬಿತಾ ಪಹಾಡಿನ್‌(22) ಅವರದ್ದು ಎಂಬುದು ತಿಳಿದುಬಂದಿದೆ. ಪೊಲೀಸರು ಆಕೆಯ ಪತಿ ದಿಲ್ದಾರ್‌ ಅನ್ಸಾರಿ(28)ಯನ್ನು ಬಂಧಿಸಿದ್ದಾರೆ. ರಬಿತಾಳನ್ನು ಅನ್ಸಾರಿ ಹತ್ಯೆ ಮಾಡಿ, ದೇಹದ ಭಾಗಗಳನ್ನು ತುಂಡರಿಸಿ ಹಲವೆಡೆ ಎಸೆದಿದ್ದು, ದೇಹದ 18 ಭಾಗಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ದೊಡ್ಡಮ್ಮನ ಹತ್ಯೆ:
ರಾಜಸ್ಥಾನದ ಜೈಪುರದಲ್ಲಿ ವ್ಯಕ್ತಿಯೊಬ್ಬ ತನ್ನ ದೊಡ್ಡಮ್ಮನನ್ನು ಕೊಲೆ ಮಾಡಿ, ದೇಹವನ್ನು 10 ಭಾಗಗಳಾಗಿ ಕತ್ತರಿಸಿ ಬಕೆಟ್‌ನಲ್ಲಿ ತೆಗೆದುಕೊಂಡು ಹೋಗಿ ಸಮೀಪದ ದೆಹಲಿ ಹೆದ್ದಾರಿಯ ವಿವಿಧೆಡೆ ಎಸೆದಿದ್ದಾನೆ. ಸರೋಜ್‌ ಶರ್ಮಾ(64) ಮೃತ ಮಹಿಳೆ. ಪ್ರಕರಣ ಸಂಬಂಧ ಅಂಜು ಶರ್ಮಾ(32)ನನ್ನು ಬಂಧಿಸಲಾಗಿದೆ.

ತಂದೆ, ಸಹೋದರಿ ಮತ್ತು ದೊಡ್ಡಮ್ಮ ಸರೋಜ್‌ ಅವರೊಂದಿಗೆ ಅಂಜು ಶರ್ಮಾ ವಾಸಿಸುತ್ತಿದ್ದ. ಡಿ.11ರಂದು ತಂದೆ, ಸಹೋದರಿ ಇಂದೋರ್‌ಗೆ ತೆರಳಿದ್ದರು. ಇದೇ ಸಂದರ್ಭದಲ್ಲಿ ಅಂಜು ಶರ್ಮಾ ದೆಹಲಿಗೆ ಹೋಗಲು ಬಯಸಿದ್ದ. ಇದಕ್ಕೆ ದೊಡ್ಡಮ್ಮ ನಿರಾಕರಿಸಿದ್ದರು. ಈ ವಿಷಯವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿತ್ತು.

ಕ್ರೋಧಗೊಂಡ ಅಂಜು ಶರ್ಮಾ, ಸುತ್ತಿಗೆಯಿಂದ ದೊಡ್ಡಮ್ಮನ ತಲೆಗೆ ಹೊಡೆದು ಕೊಂದಿದ್ದಾನೆ.ಬಳಿಕ ದೇಹವನ್ನು ಮಾರ್ಬಲ್‌ ಕತ್ತರಿಸುವ ಯಂತ್ರ ಬಳಸಿ, ಹತ್ತು ತುಂಡುಗಳಾಗಿ ಕತ್ತರಿಸಿದ್ದಾನೆ. ಸೂಟ್‌ಕೇಸ್‌ ಮತ್ತು ಬಕೆಟ್‌ನಲ್ಲಿ ಅವುಗಳನ್ನು ತುಂಬಿಕೊಂಡು ವಿವಿಧೆಡೆ ಎಸೆದಿದ್ದಾನೆ.

ಟಾಪ್ ನ್ಯೂಸ್

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revant Reddy

TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್‌’ ಅಲ್ಲ!

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Amit Shah 2

UP ಯಲ್ಲಿ ದೇಸಿ ಪಿಸ್ತೂಲ್‌ ಬದಲು ಸೇನೆ ಶಸ್ತ್ರಾಸ್ತ್ರ ತಯಾರಿಕೆ: ಅಮಿತ್‌ ಶಾ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.