ಬೆಳ್ಳಾರೆ ಪೊಲೀಸ್‌ ಠಾಣೆ: ಅಂತಿಮ ಹಂತದಲ್ಲಿ ಪೊಲೀಸ್‌ ಠಾಣೆ ಕಟ್ಟಡ ಕಾಮಗಾರಿ


Team Udayavani, Dec 20, 2022, 5:50 AM IST

ಬೆಳ್ಳಾರೆ ಪೊಲೀಸ್‌ ಠಾಣೆ: ಅಂತಿಮ ಹಂತದಲ್ಲಿ ಪೊಲೀಸ್‌ ಠಾಣೆ ಕಟ್ಟಡ ಕಾಮಗಾರಿ

ಸುಳ್ಯ: ಬೆಳ್ಳಾರೆ ಪೊಲೀಸ್‌ ಠಾಣೆಯ ಹೊಸ ಕಟ್ಟಡ ಕಾಮಗಾರಿ ಕೆಲಸ ಭರದಿಂದ ನಡೆಯುತ್ತಿದ್ದು, ಅಂತಿಮ ಹಂತಕ್ಕೆ ತಲುಪಿದೆ. 1.32 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ.

ಬೆಳ್ಳಾರೆ ಪೊಲೀಸ್‌ ಠಾಣೆ ಮೊದಲು ಸುಳ್ಯ ಪೊಲೀಸ್‌ ಠಾಣೆಯ ಹೊರ ಠಾಣೆಯಾಗಿ ಕಾರ್ಯನಿರ್ವಹಿಸುತ್ತಿತ್ತು. 2016ರ ಆ. 15ರಿಂದ ಪೂರ್ಣ ಪ್ರಮಾಣದ ಪೊಲೀಸ್‌ ಠಾಣೆಯಾಗಿ ಮೇಲ್ದರ್ಜೆಗೇರಿತ್ತು. ಠಾಣೆಯ ಮೊದಲ ಎಸ್‌ಐಯಾಗಿ ಎಂ.ವಿ. ಚೆಲುವಯ್ಯ ಅವರು ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಎಸ್‌ಐ ಯಾಗಿ ಸುಹಾಸ್‌ ಆರ್‌., ಕ್ರೈಂ ಎಸ್‌ಐಯಾಗಿ ಆನಂದ ಎಂ. ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಹೊಸ ಕಟ್ಟಡ
ಬೆಳ್ಳಾರೆ ಪೊಲೀಸ್‌ ಠಾಣೆಯ ನೂತನ ಠಾಣಾ ಕಟ್ಟಡದ ಕಾಮಗಾರಿ ನಡೆಯುತ್ತಿದೆ. ಈಗಿರುವ ಪೊಲೀಸ್‌ ಠಾಣೆಯಿಂದ ಅಲ್ಪ ದೂರದಲ್ಲಿ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಬಳಿಯ ಪೊಲೀಸ್‌ ಇಲಾಖೆಗೆ ಸೇರಿದ ಸ್ವಂತ ಜಾಗದ 0.70 ಎಕ್ರೆಯಲ್ಲಿ ಸ್ವಂತ ಕಟ್ಟಡ ನಿರ್ಮಾಣ ಆಗುತ್ತಿದೆ. ಕರ್ನಾಟಕ ರಾಜ್ಯ ಪೊಲೀಸ್‌ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯ 1.32 ಕೋ. ರೂ. ಅನುದಾನದಲ್ಲಿ ಕಾಮಗಾರಿ ನಡೆಸಲಾಗುತ್ತಿದೆ. ಉಡುಪಿಯ ಸನತ್‌ ಕುಮಾರ್‌ ರೈ ಸಂತೆಕಟ್ಟೆ ಕಾಮಗಾರಿ ನಿರ್ವಹಿಸುತ್ತಿ¨ªಾರೆ. 2022ರ ಫೆಬ್ರವರಿಯಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಮುಂದಿನ ಒಂದು ತಿಂಗಳಲ್ಲಿ ಕಾಮಗಾರಿ ಪೂರ್ಣ ಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

21 ಗ್ರಾಮಗಳ ವ್ಯಾಪ್ತಿ
ಬೆಳ್ಳಾರೆ ಸುಳ್ಯ ತಾ|ನ ಪ್ರಮುಖ ವ್ಯಾವ ಹಾರಿಕ ಕೇಂದ್ರವಾಗಿದ್ದು, ಮುಂದಕ್ಕೆ ಹೋಬಳಿ ಕೇಂದ್ರವಾಗುವ ನಿರೀಕ್ಷೆಯೂ ಇದೆ. ಸುಳ್ಯ ಪೊಲೀಸ್‌ ವೃತ್ತ ವ್ಯಾಪ್ತಿಯಲ್ಲಿರುವ ಬೆಳ್ಳಾರೆ ಪೊಲೀಸ್‌ ಠಾಣೆ ಸುಳ್ಯ ಹಾಗೂ ಕಡಬ ತಾ|ನ ಸವಣೂರು, ಕುದ್ಮಾರು, ಬೆಳಂದೂರು, ಕಾಣಿಯೂರು, ಮುರುಳ್ಯ, ಎಡಮಂಗಲ, ಎಣ್ಮೂರು, ಕಲ್ಮಡ್ಕ, ಮುಪ್ಪೇರಿಯ, ಬಾಳಿಲ, ಕೊಡಿಯಾಲ, ಬೆಳ್ಳಾರೆ, ಪಾಲ್ತಾಡಿ, ಕೊಳ್ತಿಗೆ, ಐವರ್ನಾಡು, ಅಮರಪಟ್ನೂರು, ಅಮರಮುಟ್ನೂರು, ಕಳಂಜ, ಪೆರುವಾಜೆ, ಪುಣcಪ್ಪಾಡಿ, ಕಾಯಿ ಮಣ ಸೇರಿದಂತೆ ಒಟ್ಟು 21 ಗ್ರಾಮಗಳ ವ್ಯಾಪ್ತಿಯನ್ನು ಒಳಗೊಂಡಿದೆ. ಇಲ್ಲಿ ಪೂರ್ಣಪ್ರಮಾಣದ ಠಾಣೆಯಾಗಬೇಕೆಂಂದು ಪತ್ರಿಕೆ ಸರಕಾರದ ಗಮನವನ್ನು ಬಹಳಷ್ಟು ಹಿಂದೆಯೇ ಸೆಳೆದಿತ್ತು.

ಕ್ವಾಟ್ರರ್ಸ್‌ಗೆ ಬೇಡಿಕೆ
ಪ್ರಸ್ತುತ ಬೆಳ್ಳಾರೆ ಪೊಲೀಸ್‌ ಠಾಣೆ ಇಲಾಖೆಗೆ ಸೇರಿದ ಸಣ್ಣ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದೆ. ಅಲ್ಪ ಜಾಗವನ್ನು ಹೊಂದಿರುವ ಇಲ್ಲಿ ಇಕ್ಕಟ್ಟಿನ ಸ್ಥಿತಿಯಲ್ಲಿ ಕೆಲಸ ನಿರ್ವಹಿಸುವ ಅನಿವಾರ್ಯತೆ ಪೊಲೀಸರದ್ದು. ಠಾಣೆಯಲ್ಲಿ ಎರಡು ಎಸ್‌ಐ ಹು¨ªೆ ಭರ್ತಿಯಾಗಿದ್ದು, 30 ಮಂದಿ ಸಿಬಂದಿ ಇ¨ªಾರೆ. ಪೊಲೀಸರಿಗೆ ವಸತಿ ನಿರ್ಮಾಣಕ್ಕೆ ಜಾಗ ಇದ್ದು ಕಟ್ಟಡ ನಿರ್ಮಾಣ ಆಗಬೇಕಿದೆ.

ನಾಮಫ‌ಲಕ ಅಳವಡಿಕೆ
ಈ ನಡುವೆ ಸುಳ್ಯ ತಾ|ನ ಹೋಬಳಿ ಕೇಂದ್ರವಾಗಿರುವ ಪಂಜ ಗ್ರಾ.ಪಂ.ವ್ಯಾಪ್ತಿಯ ಐವತ್ತೂಕ್ಲು ಗ್ರಾಮದ ಸರ್ವೇ ನಂಬರ್‌ 134-2ರಲ್ಲಿ 0.29 ಎಕ್ರೆ ಜಾಗ ಪೊಲೀಸ್‌ ಇಲಾಖೆಗೆ ಸೇರಿದೆ. ಅದು ಸುಬ್ರಹ್ಮಣ್ಯ ಪೊಲೀಸ್‌ ಠಾಣೆಗೆ ಸಂಬಂಧಿಸಿದ ಜಾಗ. ಪೊಲೀಸ್‌ ಇಲಾಖೆ ವತಿಯಿಂದ ಇದೀಗ ಇಲಾಖೆಗೆ ಸೇರಿದ ಜಾಗ ಎಂದು ನಾಮ ಫ‌‌ಲಕ ಅಳವಡಿಸಲಾಗಿದೆ.

ಹೊರ ಠಾಣೆ ಬೇಡಿಕೆ ಬೆಳೆಯುತ್ತಿರುವ ಪಂಜದಲ್ಲಿ ಪೊಲೀಸ್‌ ಹೊರ ಠಾಣೆ ಬೇಕೆಂಬುದು ಇಲ್ಲಿನ ಜನರ ಆಗ್ರಹ. ಈ ಬಗ್ಗೆ ಸರಕಾರಕ್ಕೂ ಮನವಿ ಸಲ್ಲಿಸಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಜಿನ್ನಪ್ಪ ಗೌಡ ಹೇಳಿದ್ದಾರೆ.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.