ಜಾನಪದ ಕಲೆ ನಮ್ಮ ಪರಂಪರೆ ಪ್ರತೀಕ: ಬರಗುಂಡಿ

ಚೌಡಕಿ, ಗೀಗಿ,ಬೀಸುವ ಪದಗಳು ಇಂದು ಆಧುನಿಕತೆಯ ಅಬ್ಬರದಲ್ಲಿ ಮರೆಯಾಗುತ್ತಿವೆ.

Team Udayavani, Dec 20, 2022, 3:50 PM IST

ಜಾನಪದ ಕಲೆ ನಮ್ಮ ಪರಂಪರೆ ಪ್ರತೀಕ: ಬರಗುಂಡಿ

ಗುಳೇದಗುಡ್ಡ: ಜಾನಪದ ಕಲೆ ಉಳಿಸಿ ಬೆಳೆಸುವ ಕೆಲಸವಾಗಬೇಕು. ಜಾನಪದ ಕಲೆ ಮತ್ತು ಸಾಹಿತ್ಯವು ಬರವಣಿಗೆ ರೂಪಕ್ಕಿಂತ ಜನಪದವು ಜನರಿಂದ ಜನರಿಗೆ ಸಾಗುತ್ತ ಬಂದಿದ್ದು, ಚೌಡಕಿ, ಗೀಗಿ ಸೇರಿದಂತೆ ನಾನಾ ರೀತಿಯಲ್ಲಿ ಸಂಗಿತ ಕಂಡುಬರುತ್ತಿದೆ. ಇದು ನಮ್ಮ ನಿತ್ಯದ ಬದುಕಿನ ಜತೆಗೆ ಹಾಸುಹೊಕ್ಕಾಗಿದೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂಜಯ ಬರಗುಂಡಿ ಹೇಳಿದರು.

ಪಟ್ಟಣದ ಶ್ರೀ ಗಜಾನನ ಸಾಂಸ್ಕೃತಿಕ ಹಾಗೂ ಕ್ರೀಡಾ ಯುವಕ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಜಾನಪದ ಸಂಗೀತ ಹಾಗೂ ವಾದ್ಯ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಾನಪದ ಕಲೆ ಉಳಿಸಿ ಬೆಳೆಸುವುದಷ್ಟೇ ಅಲ್ಲ. ನಮ್ಮ ಮುಂದಿನ ಪೀಳಿಗೆಗೆ ಅದನ್ನು ಪರಿಚಯಿಸುವ ಕೆಲಸವಾಗಬೇಕು. ಗಜಾನನ ಯುವಕ ಮಂಡಳಿ ಉತ್ತಮ ಕೆಲಸ ಮಾಡುತ್ತ ಸಾಗುತ್ತಿದ್ದು, ಇನ್ನೂ ಹೆಚ್ಚಿನ ಸಮಾಜ ಸೇವೆ ಮಾಡಲಿ ಎಂದು ಹೇಳಿದರು.

ಪತ್ರಕರ್ತ ಹುಚ್ಚೇಶ ಯಂಡಿಗೇರಿ ಮಾತನಾಡಿ, ಜಾನಪದ ಕಲೆಯು ಇಂದು ನಿನ್ನೆಯದಲ್ಲ. ಆಯಾ ಭಾಷೆ ಪ್ರಾಂತ್ಯಗಳಲ್ಲಿ ತನ್ನದ ಶೈಲಿಯಲ್ಲಿ ಕಂಡು ಬರುತ್ತದೆ. ಮಹಿಳೆಯರು ಬಿಸುವಾಗ, ಗಂಡನ ಹೆಸರು ಹೇಳುವಾಗ ಒಡಪು ಇಟ್ಟು ಹೇಳುವುದು ಎಲ್ಲವು ಜಾನಪದ ಶೈಲಿಯದ್ದಾಗಿದೆ ಎಂದು ಹೇಳಿದರು. ನಿವೃತ್ತ ಉಪನ್ಯಾಸಕ ಶಿವಪ್ಪ ಸಾರಂಗಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಾನಪದವು ಒಂದು ಸಾಹಿತ್ಯವಾಗಿರದೇ ಅದು ನಮ್ಮ ಬದುಕಿನ ಮೌಲ್ಯಗಳನ್ನ ತಿಳಿಸಿಕೊಡುತ್ತದೆ.ಚೌಡಕಿ, ಗೀಗಿ,ಬೀಸುವ ಪದಗಳು ಇಂದು ಆಧುನಿಕತೆಯ ಅಬ್ಬರದಲ್ಲಿ ಮರೆಯಾಗುತ್ತಿವೆ.

ಅವುಗಳನ್ನು ಉಳಿಸುವ ಕೆಲಸವನ್ನು ನಮ್ಮ ಯುವ ಪೀಳಿಗೆ ಮಾಡಬೇಕು ಎಂದು ಹೇಳಿದರು. ಬುದೂ°ರು ಪಿ.ಡಿ.ಯ ಸತ್ಯವ್ವ ಕಾಶಪ್ಪ ತಳಗೇರಿ ತಂಡದಿಂದ ಚೌಡಕಿ ಪದಗಳ ಕಾರ್ಯಕ್ರಮ ನಡೆಯಿತು. ಶಿವಪ್ಪ ಕಲಬುರ್ಗಿ, ಬಸವರಾಜ ಹುಣಸಿಮರದ, ದತ್ತು ಕಿರಗಿ, ಶಂಕರ ಇಟಗಿ ಅವರ ತಂಡಗಳಿಂದ ಜಾನಪದ ಸಂಗೀತ ವಾದ್ಯ ಮೇಳಗಳ ಕಾರ್ಯಕ್ರಮ ನಡೆಯಿತು.

ಸಂಗಯ್ಯ ಶಿವಪ್ಪಯ್ಯನಮಠ ಸಾನಿಧ್ಯ ವಹಿಸಿದ್ದರು. ಬಸವರಾಜ ತಾಂಡೂರ, ಅಮರೇಶ ತಟ್ಟಿ, ಬಸವರಾಜ ಕಾಳಿ, ಪತ್ರಕರ್ತ ಮಲ್ಲಿಕಾರ್ಜುನ ಕಲಕೇರಿ, ಸಂಗಪ್ಪ ಚಂದಾಪೂರ, ಸುರೇಶ ಸಾರಂಗಿ, ಓಂಕಾರೆಪ್ಪ ದಿಂಡಿ, ನೆರಕಿ, ವಿಜಯಕುಮಾರ ಬೇಟಗೇರಿಗೌಡ್ರ, ಬಸವರಾಜ ಅಲದಿ, ಮಲ್ಲಿಕಾರ್ಜುನ ಹಳ್ಳೂರ, ವಿವೇಕ ಪರಗಿ, ಶಂಕರ ಸಣಪಾ, ಕವಿಶೆಟ್ಟಿ ಇದ್ದರು.

ಟಾಪ್ ನ್ಯೂಸ್

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.