ಇಂಗ್ಲೆಂಡಿಗೆ ಸರಣಿ ಕ್ಲೀನ್‌ ಸ್ವೀಪ್‌: ವೆಸ್ಟ್‌ ಇಂಡೀಸ್‌ ನಿಕೃಷ್ಟ ಮೊತ್ತಕ್ಕೆ ಕುಸಿತ


Team Udayavani, Dec 23, 2022, 10:32 PM IST

ಇಂಗ್ಲೆಂಡಿಗೆ ಸರಣಿ ಕ್ಲೀನ್‌ ಸ್ವೀಪ್‌: ವೆಸ್ಟ್‌ ಇಂಡೀಸ್‌ ನಿಕೃಷ್ಟ ಮೊತ್ತಕ್ಕೆ ಕುಸಿತ

ಬ್ರಿಡ್ಜ್ಟೌನ್‌: ವೆಸ್ಟ್‌ಇಂಡೀಸ್‌ ವನಿತೆಯರು ಗುರುವಾರ ನಡೆದ ಐದನೇ ಟಿ20 ಪಂದ್ಯದಲ್ಲಿ ಕೇವಲ 43 ರನ್ನಿಗೆ ಆಲೌಟಾಗಿದ್ದು ಪಂದ್ಯವನ್ನು 8 ವಿಕೆಟ್‌ಗಳಿಂದ ಕಳೆದುಕೊಂಡಿದ್ದಾರೆ. ಇದು ವೆಸ್ಟ್‌ಇಂಡೀಸ್‌ನ ನಿಕೃಷ್ಟ ಮೊತ್ತವೂ ಆಗಿದೆ.

43 ರನ್ನಿಗೆ ಆಲೌಟ್‌
ಗೆಲ್ಲುವ ಉದ್ದೇಶದಿಂದ ಟಾಸ್‌ ಗೆದ್ದು ಬ್ಯಾಟಿಂಗ್‌ ನಡೆಸಿದ ವೆಸ್ಟ್‌ಇಂಡೀಸ್‌ ತಂಡವು ಇಂಗ್ಲೆಂಡಿನ ಬಿಗು ದಾಳಿಗೆ ರನ್‌ ಗಳಿಸಲು ಒದ್ದಾಡಿತು. ಆಗಾಗ್ಗೆ ವಿಕೆಟ್‌ ಕಳೆದುಕೊಂಡ ವೆಸ್ಟ್‌ಇಂಡೀಸ್‌ 16.2 ಓವರ್‌ಗಳಲ್ಲಿ ಕೇವಲ 43 ರನ್ನಿಗೆ ಆಲೌಟಾಯಿತು.

ಇದಕ್ಕುತ್ತರವಾಗಿ ಇಂಗ್ಲೆಂಡ್‌ ತಂಡವು 5.3 ಓವರ್‌ಗಳಲ್ಲಿ ಎರಡು ವಿಕೆಟ್‌ ಕಳೆದುಕೊಂಡು 44 ರನ್‌ ಗಳಿಸಿ ಜಯ ಸಾಧಿಸಿತು.

ಡ್ಯಾನಿ ವೈಟ್‌ ಮತ್ತು ಸೋಫಿಯಾ ಡಂಕ್ಲೆ ಇನ್ನಿಂಗ್ಸ್‌ ಆರಂಭಿಸಿ ಮೊದಲ ವಿಕೆಟಿಗೆ 33 ರನ್‌ ಪೇರಿಸಿದರು. ಆಬಳಿಕ ನ್ಯಾಟ್‌ ಸಿವೆರ್‌ 12 ಎಸೆತಗಳಿಂದ 20 ರನ್‌ ಗಳಿಸಿ ತಂಡದ ಜಯ ಸಾರಿದರು. ಈ ಮೂಲಕ ಇಂಗ್ಲೆಂಡ್‌ ಐದು ಪಂದ್ಯಗಳ ಸರಣಿಯನ್ನು ಕ್ಲೀನ್‌ಸಿÌàಪ್‌ ಮೂಲಕ ಗೆದ್ದುಕೊಂಡಿತು.

ಫ್ರೆಯಾ ಡೆವೀಸ್‌ ಪಂದ್ಯಶ್ರೇಷ್ಠ
ಫ್ರೆಯಾ ಡೆವೀಸ್‌ ಮತ್ತು ಅಲಿಸ್‌ ಡ್ಯಾವಿಡ್ಸನ್‌ ರಿಚರ್ಡ್ಸ್‌ ತಲಾ ಮೂರು ವಿಕೆಟ್‌ ಪಡೆದರೆ ಚಾರ್ಲಿ ಡೀನ್‌ ಎರಡು ವಿಕೆಟ್‌ ಪಡೆದರು. 2.2 ಓವರ್‌ ಎಸೆದ ಡೆವೀಸ್‌ ಕೇವಲ ಎರಡು ರನ್‌ ನೀಡಿ ಮೂರು ವಿಕೆಟ್‌ ಕಿತ್ತು ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದರು.

ಟಾಪ್ ನ್ಯೂಸ್

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

police crime

West Bengal ಬಿಜೆಪಿಯ ಮುಸ್ಲಿಂ ಕಾರ್ಯಕರ್ತನ ಬರ್ಬರ ಹತ್ಯೆ

1-wq-wewqe

T20 World Cup; ಪಪುವಾ ನ್ಯೂ ಗಿನಿಯ ವಿರುದ್ಧ ವಿಂಡೀಸ್‌ ಗೆ 5 ವಿಕೆಟ್ ಗಳ ಜಯ

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tennis

French Open-2024 ; ಬೋಪಣ್ಣ ಜೋಡಿಗೆ ಗೆಲುವು

Hockey India

Pro Hockey League: ಗ್ರೇಟ್‌ ಬ್ರಿಟನ್‌ ವಿರುದ್ಧ ಭಾರತಕ್ಕೆ ಸೋಲು

boxing

Boxing; ಪಂಘಲ್‌, ಜೈಸ್ಮಿನ್‌ಗೆ ಪ್ಯಾರಿಸ್‌ ಒಲಿಂಪಿಕ್ಸ್‌  ಅರ್ಹತೆ

kohli

ICC; ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಸ್ವೀಕರಿಸಿದ ಕೊಹ್ಲಿ

1-wq-wewqe

T20 World Cup; ಪಪುವಾ ನ್ಯೂ ಗಿನಿಯ ವಿರುದ್ಧ ವಿಂಡೀಸ್‌ ಗೆ 5 ವಿಕೆಟ್ ಗಳ ಜಯ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

1-asdasdas

Tamil actor ಕರುಣಾಸ್‌ ಬಳಿ 40 ಬುಲೆಟ್‌ಗಳು ಪತ್ತೆ!

mob

WhatsApp ನಲ್ಲಿ ಶೀಘ್ರ ಚಾಟ್‌ ಫಿಲ್ಟರ್‌ ಅಪ್‌ಡೇಟ್‌?

Vimana 2

Again ವಿಮಾನಕ್ಕೆ ಬಾಂಬ್‌ ಬೆದರಿಕೆ: ವಾರದಲ್ಲಿ 4ನೇ ಘಟನೆ

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.