ಚಿತ್ರ ವಿಮರ್ಶೆ: ಬೇರೆ ಬೇರೆ ಮನಸ್ಥಿತಿಯ ಒಂದು ಕಥೆ ಹೊಸ ದಿನಚರಿ


Team Udayavani, Dec 24, 2022, 12:21 PM IST

hosa dinachari review

ಪ್ರೀತಿಗೆ ನಾನಾ ಅರ್ಥಗಳಿರುತ್ತವೆ. ಅದನ್ನು ಯಾವುದೋ ಒಂದು ಆಯಾಮದಲ್ಲಿ ನೋಡಲಾಗದು. ಹಾಗೆ ನೋಡಿದರೆ, ಪ್ರೀತಿಯ ಅರ್ಥ ಕಿರಿದಾಗುತ್ತದೆ. ಪ್ರೀತಿ ಯಾವಾಗಲೂ ಹಿರಿದಾಗುತ್ತ ಹೋಗಬೇಕೆ ಹೊರತು ಕಿರಿದಾಗುತ್ತ ಹೋಗಬಾರದು. ಪ್ರೀತಿ ವಿಸ್ತರಿದಷ್ಟು ಅದು ಬದುಕನ್ನು ಇನ್ನಷ್ಟು ಆವರಿಸಿಕೊಂಡು ವರ್ಣಮಯವಾಗಿಸುತ್ತದೆ. ಅದೇ ಪ್ರೀತಿ ಬದುಕಿನ ಬೇರೆ ಬೇರೆ ಹಂತದಲ್ಲಿ ಹೇಗೆಲ್ಲ ಅನುಭವಕ್ಕೆ ಬರುತ್ತದೆ ಎಂಬುದನ್ನು ತೆರೆಮೇಲೆ ಹೇಳಿರುವ ಚಿತ್ರ ಹೊಸ ದಿನಚರಿ’ ವಯೋವೃದ್ಧ ದಂಪತಿ, ಯುವ ಜೋಡಿ, ಸಂಗಾತಿಗಾಗಿ ಹುಡುಕಾಡುವ ಕ್ಯಾಬ್‌ ಡ್ರೈವರ್‌, ತನ್ನ ಬೇರುಗಳನ್ನು ಹುಡುಕಿಕೊಂಡು ವಿದೇಶದಿಂದ ಬರುವ ಹುಡುಗಿ… ಹೀಗೆ ನಾಲ್ಕು ಬೇರೆ ಬೇರೆ ಹಿನ್ನೆಲೆಯ, ಬೇರೆ ಬೇರೆ ಮನಸ್ಥಿತಿಯ ವ್ಯಕ್ತಿಗಳ ಕಥೆಯನ್ನು ಒಂದಕ್ಕೊಂದು ಬೆಸೆದು ಅದೆಲ್ಲದರ ಸಾರವನ್ನು “ಹೊಸ ದಿನಚರಿ’ಯ ಮೂಲಕ ತೆರೆದಿಡಲಾಗಿದೆ.

ಇಲ್ಲಿ ಮಾಮೂಲಿ ಕಮರ್ಷಿಯಲ್‌ ಸಿನಿಮಾಗಳಂತೆ, ಆ್ಯಕ್ಷನ್‌ ಡ್ಯಾನ್ಸ್‌, ಮಾಸ್‌ ಡೈಲಾಗ್ಸ್‌ ಅಬ್ಬರವಿಲ್ಲ. ನಮ್ಮ ನಡುವೆಯೇ ನಡೆಯುವ ವಿಷಯಗಳನ್ನು ಆತುರವಿಲ್ಲದೆ ಸಿನಿಮಾದಲ್ಲಿ ಹೇಳಿರುವುದರಿಂದ, ಅದನ್ನು ಅಷ್ಟೇ ನಿಧಾನವಾಗಿ ಕೇಳುವ ತಾಳ್ಮೆ ಪ್ರೇಕ್ಷಕರಿಗೂ ಇರಬೇಕು. ಅಂಥದ್ದೊಂದು ತಾಳ್ಮೆಯಿದ್ದರೆ, ಖಂಡಿತವಾಗಿಯೂ “ಹೊಸ ದಿನಚರಿ’ಯಲ್ಲಿ ಒಂದಷ್ಟು ಹೊಸ ವಿಷಯಗಳ ಅನಾವರಣವಾಗುತ್ತದೆ.

ಇನ್ನು ಯಾವುದೇ ಸ್ಟಾರ್‌ ಕಲಾವಿದರಿಲ್ಲದಿದ್ದರೂ, ಸಿನಿಮಾದ ಕೆಲ ಪಾತ್ರಗಳು ಮನಸ್ಸನ್ನು ಮುಟ್ಟುವಂತಿದೆ. ಬಾಬು ಹಿರಣ್ಣಯ್ಯ, ಅರುಣಾ ಬಾಲರಾಜ್‌, ದೀಪಕ್‌ ಸುಬ್ರಹ್ಮಣ್ಯ, ಚೇತನ್‌ ವಿಕ್ಕಿ, ಮಂದಾರ, ಬೇಬಿ ಮನಿನಿ, ವರ್ಷ ಸುಸಾನ ಕುರಿಯನ್‌ ಹೀಗೆ ಬಹುತೇಕ ಕಲಾವಿದರು ತಮ್ಮ ಪಾತ್ರವನ್ನು ಸರಳವಾಗಿ, ಅಚ್ಚುಕಟ್ಟಾಗಿ ನಿಭಾಯಿಸಿ ಸೈ ಎನಿಸಿಕೊಳ್ಳುತ್ತಾರೆ. ಅತಿಯಾದ ವೈಭವಿಕರಣವಿಲ್ಲ ಕಾರಣ, ಬಹುತೇಕ ಎಲ್ಲ ಪಾತ್ರಗಳಿಗೂ ಸಮಾನ ಪ್ರಾಮುಖ್ಯತೆ ತೆರೆಮೇಲೆ ಸಿಕ್ಕಿದೆ.

ಉಳಿದಂತೆ ಇನ್ನಿತರ ಪಾತ್ರಗಳು, ಕಲಾವಿದರ ಬಗ್ಗೆ ಹೆಚ್ಚೇನೂ ಹೇಳುವಂತಿಲ್ಲ. ತಾಂತ್ರಿಕವಾಗಿ ಚಿತ್ರದ ಗುಣಮಟ್ಟ ತೆರೆಮೇಲೆ ಗಮನ ಸೆಳೆಯುತ್ತದೆ. ಛಾಯಾಗ್ರಹಣ, ಸಂಕಲನ, ಲೈಟಿಂಗ್‌, ಹಿನ್ನೆಲೆ ಸಂಗೀತ, ಒಂದೆರಡು ಹಾಡುಗಳು ಸಿನಿಮಾದ ಹೈಲೈಟ್ಸ್‌ ಪಟ್ಟಿಗೆ ಸೇರುತ್ತದೆ.

ಒಟ್ಟಾರೆ ಆಧುನಿಕ ಬದುಕಿನ ದಿನಚರಿಯಲ್ಲಿ ಸೇರಿಕೊಂಡಿರುವ ಜಂಜಾಟಗಳು, ಸಂಬಂಧಗಳನ್ನು, ಹಂಬಲಗಳು ಎಲ್ಲವನ್ನು ಹೊಸದಾಗಿ ಹೇಳಿರುವ ಪ್ರಯತ್ನ ಪ್ರಶಂಸನಾರ್ಹ.

 ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

scam kannada movie review

Scam review; ವ್ಯವಸ್ಥೆಯ ಹಿಂದಿನ ಘೋರ ದರ್ಶನ

appa i love you movie review

Appa I Love You Review; ತಂದೆ-ಮಗನ ಭಾವ ಲಹರಿ

Bharjari gandu movie review

Bharjari Gandu Review; ಹಳ್ಳಿ ಅಡ್ಡದಲ್ಲಿ ಭರ್ಜರಿ ಆ್ಯಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.