ಪಿಚೈ, ಸಲ್ಮಾನ್‌ ಸೇರಿ ಪ್ರಮುಖ ಮಾಹಿತಿ ಸೇಲ್‌; 40 ಕೋಟಿ ಟ್ವಿಟರ್‌ ಬಳಕೆದಾರರ ಮಾಹಿತಿ ಕದ್ದ ಹ್ಯಾಕರ್‌


Team Udayavani, Dec 27, 2022, 7:30 AM IST

ಪಿಚೈ, ಸಲ್ಮಾನ್‌ ಸೇರಿ ಪ್ರಮುಖ ಮಾಹಿತಿ ಸೇಲ್‌; 40 ಕೋಟಿ ಟ್ವಿಟರ್‌ ಬಳಕೆದಾರರ ಮಾಹಿತಿ ಕದ್ದ ಹ್ಯಾಕರ್‌

ವಾಷಿಂಗ್ಟನ್‌: 40 ಕೋಟಿ ಟ್ವಿಟರ್‌ ಬಳಕೆದಾರರ ವೈಯಕ್ತಿಕ ಮಾಹಿತಿ ಸೋರಿಕೆಯಾಗಿದ್ದು, ಈ ಮಾಹಿತಿಯನ್ನು ಡಾರ್ಕ್‌ವೆಬ್‌ನಲ್ಲಿ ಮಾರಾಟಕ್ಕಿಡಲಾಗಿದೆ. ಇದು ಟ್ವಿಟರ್‌ ಸಂಸ್ಥೆಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಗೂಗಲ್‌ ಸಿಇಒ ಸುಂದರ್‌ ಪಿಚೈ, ಬಾಲಿವುಡ್‌ ನಟ ಸಲ್ಮಾನ್‌ ಖಾನ್‌, ಭಾರತದ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸೇರಿದಂತೆ ಅನೇಕ ಪ್ರಮುಖರು ಸೇರಿ ಒಟ್ಟು 40 ಕೋಟಿ ಟ್ವಿಟರ್‌ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಹ್ಯಾಕರ್‌ ಒಬ್ಬ ಕದ್ದಿದ್ದು, ಇದನ್ನು ಡಾರ್ಕ್‌ವೆಬ್‌ನಲ್ಲಿ ಮಾರಾಟಕ್ಕೆ ಇಟ್ಟಿದ್ದಾನೆ ಎಂದು ಇಸ್ರೇಲಿ ಗುಪ್ತಚರ ಸಂಸ್ಥೆ ಹಡ್ಸನ್‌ ರಾಕ್‌ ವರದಿ ಮಾಡಿದೆ.

ಟ್ವಿಟರ್‌ ಖಾತೆದಾರರ ವೈಯಕ್ತಿಕ ಮಾಹಿತಿಯಾದ ಇಮೇಲ್‌, ಯೂಸರ್‌ನೇಮ್ , ಫಾಲೋವರ್ಸ್‌ ಹಾಗೂ ಪ್ರಮುಖವಾಗಿ ಮೊಬೈಲ್‌ ನಂಬರ್‌ ಕೂಡ ಡಾರ್ಕ್‌ವೆಬ್‌ನಲ್ಲಿ ಮಾರಾಟಕ್ಕಿಡಲಾಗಿದೆ.

“ನಾನು 40 ಕೋಟಿ ಪ್ರಮುಖ ಟ್ವಿಟರ್‌ ಬಳಕೆದಾರರ ಮಾಹಿತಿಯನ್ನು ಮಾರಾಟ ಮಾಡುತ್ತಿದ್ದೇನೆ. ಇದನ್ನು ವಾಮಮಾರ್ಗದಲ್ಲಿ ಸಂಗ್ರಹಿಸಲಾಗಿದೆ.

ಈ ಡೇಟಾ ಸಂಪೂರ್ಣ ಖಾಸಗಿಯಾಗಿದೆ,’ ಎಂದು ಬರೆದು ಡಾರ್ಕ್‌ವೆಬ್‌ನಲ್ಲಿ ಹ್ಯಾಕರ್‌ ಪೋಸ್ಟ್‌ ಮಾಡಿದ್ದಾನೆ. ಆದರೆ ಡೇಟಾ ಸೋರಿಕೆ ಬಗ್ಗೆ ಟ್ವಿಟರ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೆಲವು ತಿಂಗಳ ಹಿಂದೆ ಕೂಡ ಎಲಾನ್‌ ಮಸ್ಕ್ ಒಡೆತನದ ಟ್ವಿಟರ್‌ನ 5.4 ಮಿಲಿಯನ್‌ ಬಳಕೆದಾರರ ಮಾಹಿತಿ ಸೋರಿಕೆಯಾಗಿತ್ತು.

ಟಾಪ್ ನ್ಯೂಸ್

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

British Prime Minister Sunak thought to change the student visa policy!

U.K; ವಿದ್ಯಾರ್ಥಿ ವೀಸಾ ನೀತಿ ಬದಲಿಸಲು ಬ್ರಿಟನ್‌ ಪ್ರಧಾನಿ ಸುನಕ್‌ ಚಿಂತನೆ!

3 students of Indian origin passed away in Georgia

Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Modi insults Tamils ​​for votes: CM Stalin sparks

Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್‌ ಕಿಡಿ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.