ಇಷ್ಟೆಲ್ಲಾ ಪ್ರದರ್ಶನ ತೋರಿದರೂ ಯಾಕೆ ಸೇಲಾಗಲಿಲ್ಲ…: ಬೇಸರ ತೋಡಿಕೊಂಡ ವೇಗಿ


Team Udayavani, Dec 27, 2022, 11:35 AM IST

Sandeep sharma On Going Unsold In IPL Auction

ಮುಂಬೈ: ಕಳೆದ ವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ನ ಮಿನಿ ಹರಾಜಿನಲ್ಲಿ ಹಲವು ಯುವ ಆಟಗಾರರು ಭರ್ಜರಿ ಮೊತ್ತವನ್ನು ಪಡೆದಿದ್ದಾರೆ. ಇದುವರೆಗೆ ಹೆಸರು ಕೇಳದ ಕೆಲವು ವಿದೇಶಿ ಆಟಗಾರರು ಕೂಡಾ ಕೋಟ್ಯಾಂತರ ರೂ ಬಾಚಿಕೊಂಡಿದ್ದಾರೆ. ಆದರೆ ಇದೇ ವೇಳೆ ಅನುಭವಿ ಆಟಗಾರರು ಯಾರಿಗೂ ಬೇಡವಾಗಿದ್ದಾರೆ.

ಈ ಹಿಂದೆ ಸನ್ ರೈಸರ್ಸ್ ಹೈದರಾಬಾದ್ ಪರ ಮಿಂಚಿದ್ದ ವೇಗಿ ಸಂದೀಪ್ ಶರ್ಮಾ ಈ ಬಾರಿ ಸೇಲ್ ಆಗಲೇ ಇಲ್ಲ. ತನ್ನ ಪವರ್ ಪ್ಲೇ ಬೌಲಿಂಗ್ ನಲ್ಲಿ ಸದ್ದು ಮಾಡಿದ್ದ ಸಂದೀಪ್ ಶರ್ಮಾ ಬಿಕರಿಯಾಗದೇ ಉಳಿದಿರುವುದು ಅಚ್ಚರಿ ಮೂಡಿಸಿದೆ. ಇದು ಸ್ವತಃ ಸಂದೀಪ್ ಶರ್ಮಾ ಅವರಿಗೆ ಬೇಸರ ಮೂಡಿಸಿದೆ.

ತಾನು ಮಾರಾಟವಾಗದೆ ಹೋಗುತ್ತಿರುವುದನ್ನು ನೋಡಿ ‘ಆಘಾತ ಮತ್ತು ನಿರಾಶೆ’ ಆಗಿದೆ ಎಂದು ಪಂಜಾಬ್ ವೇಗಿ ಸಂದೀಪ್ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ:ತುನಿಶಾ, ವೈಶಾಲಿ, ಪಲ್ಲವಿ.. 2022 ರಲ್ಲಿ ಪ್ರೀತಿಯಲ್ಲೇ ಅಂತ್ಯ ಕಂಡ ಕಿರುತೆರೆ ನಟಿಯರು ಇವರು..

“ನಾನು ಏಕೆ ಮಾರಾಟವಾಗದೆ ಹೋದೆ ಎಂದು ನನಗೆ ತಿಳಿದಿಲ್ಲ. ನಾನು ಯಾವ ತಂಡಕ್ಕಾಗಿ ಆಡಿದ್ದೀನೋ ಅಲ್ಲೆಲ್ಲಾ ಉತ್ತಮ ಪ್ರದರ್ಶನ ನೀಡಿದ್ದೇನೆ. ಕೆಲವು ತಂಡಗಳು ನನಗೆ ಬಿಡ್ ಮಾಡುತ್ತದೆ ಎಂದು ನಾನು ಪ್ರಾಮಾಣಿಕವಾಗಿ ಭಾವಿಸಿದ್ದೆ. ನಿಜ ಹೇಳಬೇಕೆಂದರೆ, ನಾನು ಇದನ್ನು (ಅನ್ ಸೋಲ್ಡ್) ನಿರೀಕ್ಷಿಸಿರಲಿಲ್ಲ. ದೇಶೀಯ ಕ್ರಿಕೆಟ್‌ನಲ್ಲಿ, ನಾನು ಉತ್ತಮ ಪ್ರದರ್ಶನ ನೀಡುತ್ತಿದ್ದೇನೆ. ರಣಜಿ ಟ್ರೋಫಿಯಲ್ಲಿ ಹಿಂದಿನ ಸುತ್ತಿನಲ್ಲಿ, ನಾನು ಏಳು ವಿಕೆಟ್‌ಗಳನ್ನು ಪಡೆದಿದ್ದೇನೆ, ನಾನು ಸೈಯದ್ ಮುಷ್ತಾಕ್ ಅಲಿಯಲ್ಲಿ ಚೆನ್ನಾಗಿ ಮಾಡಿದ್ದೇನೆ. ಆದರೂ ಎಲ್ಲಿ ತಪ್ಪಾಗಿದೆ ಎಂದು ನನಗೆ ತಿಳಿದಿಲ್ಲ” ಎಂದು ಸಂದೀಪ್ ಬೇಸರ ತೋಡಿಕೊಂಡಿದ್ದಾರೆ.

ಐಪಿಎಲ್ ನಲ್ಲಿ ಪ್ರತಿ ಇನ್ನಿಂಗ್ಸ್‌ ಗೆ ವಿಕೆಟ್‌ ಗಳ ಅನುಪಾತಕ್ಕೆ ಬಂದಾಗ, ಸಂದೀಪ್ ಅವರ ಹೆಸರಿಗೆ 1.09 ವಿಕೆಟ್‌ ಗಳೊಂದಿಗೆ ಸಾರ್ವಕಾಲಿಕ ಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದ್ದಾರೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.