ಅರಣ್ಯ ಇಲಾಖೆ ಕ್ಯಾಂಪಸ್ನಲ್ಲಿ ಚಿರತೆ ಡೇ ಔಟ್
Team Udayavani, Dec 27, 2022, 7:49 PM IST
ಜೋರ್ಹತ್: ಇತ್ತೀಚೆಗಷ್ಟೇ ಬೆಂಗಳೂರು, ಮೈಸೂರುಗಳಲ್ಲಿ ಚಿರತೆ ಅರಣ್ಯದ ಅಂಚಿನಲ್ಲಿರುವ ಪ್ರದೇಶಗಳಿಗೆ ನುಗ್ಗಿ ಭೀತಿ ಉಂಟು ಮಾಡಿತ್ತು. ಅದೇ ಪರಿಸ್ಥಿತಿ ಅಸ್ಸಾಂ ಜೋರ್ಹತ್ನ ಅರಣ್ಯ ಸಂಶೋಧನಾ ಸಂಸ್ಥೆ (ಆರ್ಎಫ್ಆರ್ಐ)ಯ ಕ್ಯಾಂಪಸ್ನಲ್ಲಿ ಉಂಟಾಗಿದೆ.
ಅಲ್ಲಿಗೆ ಚಿರತೆ ನುಗ್ಗಿ ದಾಂಧಲೆ ನಡೆಸಿದೆ. ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನಗಳ ಮೇಲೆ ಹಾರಿ, ಅವುಗಳ ಗಾಜು ಒಡೆಯಲು ಮುಂದಾಗಿದೆ. ಜತೆಗೆ ಮೂವರು ಅರಣ್ಯ ಅಧಿಕಾರಿಗಳು ಸೇರಿ ಕನಿಷ್ಠ 15 ಮಂದಿಯನ್ನು ಗಾಯಗೊಳಿಸಿದೆ.
ಜೋರ್ಹತ್ನ ಹೊರವಲಯದಲ್ಲಿ ಆರ್ಎಫ್ಆರ್ಐ ಕ್ಯಾಂಪಸ್ ಇದ್ದು, ಸುತ್ತಲೂ ಅರಣ್ಯದಿಂದ ಕೂಡಿದೆ.
ಸೋಮವಾರ ಕ್ಯಾಂಪಸ್ಗೆ ನುಗ್ಗಿದ ಚಿರತೆ, ಮಹಿಳೆಯರು, ಮಕ್ಕಳು ಸೇರಿದಂತೆ ಅಲ್ಲಿನ ನಿವಾಸಿಗಳ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ. ಅದರ ವಿಡಿಯೋ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು