ಸಲ್ಮಾನ್‌ ಖಾನ್ ಬರ್ತ್‌ ಡೇ ವಿಶ್‌ ಗೆ ನೂಕುನುಗ್ಗಲು: ಅಭಿಮಾನಿಗಳ ಮೇಲೆ ಲಾಠಿ ಚಾರ್ಜ್


Team Udayavani, Dec 28, 2022, 11:38 AM IST

ಸಲ್ಮಾನ್‌ ಖಾನ್ ಬರ್ತ್‌ ಡೇ ವಿಶ್‌ ನೂಕುನುಗ್ಗಲು: ನಟನ ಮುಂದೆಯೇ ಅಭಿಮಾನಿಗಳ ಮೇಲೆ ಲಾಠಿ ಚಾರ್ಜ್

ಮುಂಬಯಿ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರು ಮಂಗಳವಾರ (ಡಿ.27 ರಂದು) ತಮ್ಮ 57ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಬಿಟೌನ್‌ ಸೆಲೆಬ್ರಿಟಿಗಳು ಟೈಗರ್‌ ಬರ್ತ್ ಡೇ ಪಾರ್ಟಿಯಲ್ಲಿ ಭಾಗವಹಿಸಿ ನಟನಿಗೆ ವಿಶ್‌ ಮಾಡಿದ್ದಾರೆ.

ಸಲ್ಮಾನ್‌ ಖಾನ್‌ ಗೆ ಬಹುದೊಡ್ಡ ಅಭಿಮಾನಿ ವರ್ಗವಿದೆ. ಪ್ರತಿವರ್ಷ ಅವರ ಹುಟ್ಟುಹಬ್ಬಕ್ಕೆ ರಾತ್ರಿಯೇ ಸಾಲಿನಲ್ಲಿ ನಿಂತು ಕಾದು ಕುಳಿತುಕೊಳ್ಳುವ ಅಭಿಮಾನಿಗಳಿದ್ದಾರೆ. ಮಂಗಳವಾರವೂ ಹೀಗೆ ಸಾವಿರಾರು ಮಂದಿ ಅಭಿಮಾನಿಗಳು ಸಲ್ಮಾನ್‌ ಅವರ ಹುಟ್ಟು ಹಬ್ಬಕ್ಕೆ ವಿಶ್‌ ಮಾಡಲು ಮುಂಜಾನೆಯಿಂದಲೇ ಸಾಲುಗಟ್ಟಿ ನಿಂತಿದ್ದರು.

ಪೋಸ್ಟರ್‌, ಬ್ಯಾನರ್‌ ಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ. ತಮ್ಮ ಗ್ಯಾಲಕ್ಸಿ ನಿವಾಸದಲ್ಲಿ ಸಲ್ಮಾನ್‌ ಖಾನ್‌ ಅವರು ಅಭಿಮಾನಿಗಳತ್ತ ಕೈ ಬೀಸಿ ಎಲ್ಲರಿಗೂ ಥ್ಯಾಂಕ್ಯೂ ಹೇಳಿದ್ದಾರೆ. ಈ ವೇಳೆ ಅಭಿಮಾನಿಗಳು ಖುಷಿಯಿಂದ ಆಳವಡಿಸಿದ ಬ್ಯಾರಿಕೇಡ್‌ ಗಳನ್ನು ದಾಟಿ ಮುಂದೆ ಬರಲು ಯತ್ನಿಸಿದ್ದಾರೆ.

ಯಾವಾಗ ಅಭಿಮಾನಿಗಳ ದಂಡು ಹೆಚ್ಚಾಗಿ ಬ್ಯಾರಿಕೇಡ್‌ ಮುರಿದು ನುಗ್ಗಲು ಯತ್ನಸಿದ್ದಾರೋ ಆ ವೇಳೆ ಪೊಲೀಸರು ಅಭಿಮಾನಿಗಳನ್ನು ನಿಯಂತ್ರಿಸಲು ಲಾಠಿ ಚಾರ್ಜ್‌ ನಡೆಸಿದ್ದಾರೆ. ಲಾಠಿ ಚಾರ್ಜ್‌ನ ವೇಳೆ ಅಭಿಮಾನಿಗಳ ಚಪ್ಪಲಿ, ಬ್ಯಾಗ್‌ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.

ಬರ್ತ್‌ ಡೇ ವೇಳೆ ಆದ ಈ ನೂಕುನುಗ್ಗಲಿನ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅಭಿಮಾನಿಗಳ ಮೇಲೆ ಈ ರೀತಿ ಲಾಠಿ ಚಾರ್ಚ್‌ ಮಾಡುವುದು ಸರಿಯಲ್ಲ ನೆಟ್ಟಿಗರು ಕಿಡಿಕಾರಿದ್ದಾರೆ. ಇನ್ನು ಕೆಲವರು ಇವರೆಲ್ಲಾ ಕೆಲಸವಿಲ್ಲದವರು, ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಅಭಿಮಾನಿಗಳಿಗೆ ಟಾಂಗ್‌ ಕೊಟ್ಟಿದ್ದಾರೆ.

ಸಲ್ಮಾನ್‌ ಖಾನ್‌ ಬರ್ತ್‌ ಡೇ ಪಾರ್ಟಿ ಅವರ ತಂಗಿ ಅರ್ಪಿತಾ ಅವರ ನಿವಾಸದಲ್ಲಿ ಆಯೋಜಿಸಲಾಗಿತ್ತು. ಶಾರುಖ್‌ ಖಾನ್‌, ಸಂಗೀತಾ ಬಿಜಲಾನಿ, ರಿತೇಶ್ ದೇಶಮುಖ್, ಜೆನಿಲಿಯಾ ಡಿಸೋಜಾ, ತಬು, ಕಾರ್ತಿಕ್ ಆರ್ಯನ್ ಮುಂತಾದ ನಟರು ಭಾಗಿಯಾಗಿದ್ದರು.

 

View this post on Instagram

 

A post shared by Viral Bhayani (@viralbhayani)

ಟಾಪ್ ನ್ಯೂಸ್

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwe

Cannes 2024 : ಐಶ್ವರ್ಯಾ ರೈ ಹೊಸ ಲುಕ್‌ಗೆ ನೆಟ್ಟಿಗರ ಪರ, ವಿರೋಧ ಕಮೆಂಟ್‌

12

Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು

11

ಹೃದಯ ಸಂಬಂಧಿ ಕಾಯಿಲೆ: ಬಿಗ್‌ ಬಾಸ್‌ ಖ್ಯಾತಿ, ನಟಿ ರಾಖಿ ಸಾವಂತ್‌ ಆಸ್ಪತ್ರೆಗೆ ದಾಖಲು

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

Bollywood: ಜೂನ್‌ನಿಂದಲೇ ಬ್ಯುಸಿಯಾಗಲಿದೆ ಬಾಲಿವುಡ್; ಶುರುವಾಗಲಿದೆ ರಿಲೀಸ್‌ ಭರಾಟೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.