ಬೈಕ್‌ನಿಂದ ಬಿದ್ದು ಬಿಬಿಎಂಪಿ ಆರೋಗ್ಯಾಧಿಕಾರಿ ಸಾವು


Team Udayavani, Dec 28, 2022, 12:42 PM IST

tdy-8

ಬೆಂಗಳೂರು: ರಸ್ತೆ ಅಪಘಾತದಲ್ಲಿ ಬಿಬಿಎಂಪಿಯ ಆರೋಗ್ಯಾಧಿಕಾರಿ ಮೃತಪಟ್ಟಿರುವ ಘಟನೆ ಸದಾಶಿವನಗರ ಸಂಚಾರ ಠಾಣೆ ವ್ಯಾಪ್ತಿಯ ಸ್ಯಾಂಕಿ ಕೆರೆ ಸಮೀಪದ ಟಿ.ಚೌಡಯ್ಯ ರಸ್ತೆಯಲ್ಲಿ ನಡೆದಿದೆ. ಅರಕಲಗೂಡು ಮೂಲದ ಪ್ರಶಾಂತ್‌ ನಾಯಕ್‌(27) ಮೃತ ದುರ್ದೈವಿ.

ಜೆ.ಪಿ ನಗರದ ನಿವಾಸಿ ಪ್ರಶಾಂತ್‌ ನಾಯಕ್‌ ಬೃಹತ್‌ ಬೆಂಗಳೂರು ಮಹಾ ನಗರ ಪಾಲಿಕೆಯಲ್ಲಿ(ಬಿಬಿಎಂಪಿ) ಆರೋಗ್ಯಾಧಿಕಾರಿಯಾಗಿದ್ದರು. ಸೋಮವಾರ ತಡರಾತ್ರಿ 12:40 ರ ವೇಳೆ ಸದಾಶಿವನಗರದಿಂದ ಮನೆಗೆ ತೆರಳುತ್ತಿದ್ದರು. ಮಾರ್ಗಮಧ್ಯೆ ಬಾಷ್ಯಂ ಸರ್ಕಲ್‌ ಕಡೆಯಿಂದ ಮಾರಮ್ಮ ಸರ್ಕಲ್‌ ಕಡೆಗೆ ಗೋಕಾಕ್‌ ಪಾರ್ಕ್‌ ಹತ್ತಿರ ಅತಿವೇಗವಾಗಿ ಚಾಲನೆ ಮಾಡಿಕೊಂಡು ಬಂದು ನಿಯಂತ್ರಣ ತಪ್ಪಿ ಬೈಕ್‌ ಫ‌ುಟ್‌ಪಾತ್‌ಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ನೆಲಕ್ಕೆ ಬಿದ್ದ ಪ್ರಶಾಂತ್‌ ನಾಯಕ್‌ ತಲೆಗೆ ಗಂಭೀರ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅತಿವೇಗ ಮತ್ತು ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಸದಾಶಿವನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Bengaluru: ಮೊಬೈಲ್‌ ದೋಚುತ್ತಿದ್ದ ಇಬ್ಬರ ಬಂಧನ

Misbehavior: ಡ್ರಗ್ಸ್‌ ಅಮಲಲ್ಲಿ ಅಪ್ರಾಪ್ತೆ ಜತೆ ಅನುಚಿತ ವರ್ತನೆ: ಯುವಕ ಪೊಲೀಸರ ವಶ

Misbehavior: ಡ್ರಗ್ಸ್‌ ಅಮಲಲ್ಲಿ ಅಪ್ರಾಪ್ತೆ ಜತೆ ಅನುಚಿತ ವರ್ತನೆ: ಯುವಕ ಪೊಲೀಸರ ವಶ

Rave party: ಸಿಸಿಬಿ ಪೊಲೀಸರಿಗೆ ಆಂಧ್ರ ರಾಜಕಾರಣಿಗಳಿಂದ ಒತ್ತಡ

Rave party: ಸಿಸಿಬಿ ಪೊಲೀಸರಿಗೆ ಆಂಧ್ರ ರಾಜಕಾರಣಿಗಳಿಂದ ಒತ್ತಡ

4

Arrested: ಬೀದಿಬದಿ ಮಲಗಿದ್ದವರ ಹತ್ಯೆ: ಸರಣಿ ಹಂತಕನ ಸೆರೆ

7

Rave Party: ನಟಿ ಹೇಮಾ ಸೇರಿ 8 ಮಂದಿಗೆ ನೋಟಿಸ್‌

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-asasas

Kejriwal ಅವಕಾಶವಾದಿ, ಮಣಿಶಂಕರ್‌ ಅಯ್ಯರ್‌ ಬಾಯಿಬಡುಕ: ವಾದ್ರಾ

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

Supreme Court

BJP ಅರ್ಜಿ ತಿರಸ್ಕರಿಸಿದ ಸುಪ್ರೀಂ; ಪ್ರತಿಸ್ಪರ್ಧಿ ಎಂದರೆ ವೈರಿ ಅಲ್ಲ…

1-wew-ewe

Rajkot ದುರಂತ; ಗುಜರಾತ್‌ ಸರಕಾರದ ಮೇಲೆ ಭರವಸೆಯಿಲ್ಲ: ಹೈಕೋರ್ಟ್‌ ತರಾಟೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.