ಭಕ್ತರೇ ಸೂಕ್ತವಾದ ವಸ್ತ್ರ ಧರಿಸಿ ದೇಗುಲಕ್ಕೆ ಬನ್ನಿ


Team Udayavani, Dec 28, 2022, 1:55 PM IST

tdy-13

ಮೈಸೂರು: ಸರ್ಕಾರ ಕಟ್ಟುಪಾಡು ಜಾರಿಗೆ ತಂದು ಅನುಷ್ಠಾನಗೊಳಿಸುವ ಬದಲಿಗೆ, ಭಕ್ತರೇ ಸೂಕ್ತವಾದ ವಸ್ತ್ರ ಧರಿಸಿ ಚಾಮುಂಡೇಶ್ವರಿ ದೇಗುಲಕ್ಕೆ ಬನ್ನಿ ಎಂದು ಸಂಸದ ಪ್ರತಾಪ್‌ಸಿಂಹ ಮನವಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರುವ ವಿಚಾರವನ್ನು ಸಾರ್ವಜನಿಕರು ಹಲವು ಬಾರಿ ನನ್ನ ಗಮನಕ್ಕೂ ತಂದಿದ್ದಾರೆ. ಕೇರಳದಲ್ಲಿ ಯಾವುದೇ ದೇವಸ್ಥಾನಕ್ಕೆ ಹೋದರೂ ಮಹಿಳೆಯರು ಕಡ್ಡಾಯವಾಗಿ ಸೀರೆ, ಪುರುಷರು ಪಂಚೆ, ಶಲ್ಯ ಧರಿಸಿರಬೇಕು ಎಂಬ ನಿಯಮವಿದೆ. ಹೀಗೆ ಸಾಂಪ್ರದಾಯಿಕ ಉಡುಗೆ ತೊಟ್ಟು ಭಕ್ತಿಯಿಂದ ಚಾಮುಂಡೇಶ್ವರಿ ದರ್ಶನ ಪಡೆಯಬೇಕೆಂದು ಸಂಘಟನೆಗಳು ನಡೆಸುತ್ತಿರುವ ಅಭಿಯಾನಕ್ಕೆ ನನ್ನ ಸಹಮತವಿದೆ. ಕಾನೂನಿನ ಮೂಲಕ ಇದನ್ನು ಅನುಷ್ಠಾನಗೊಳಿಸುವ ಬದಲಿಗೆ ಭಕ್ತರೇ ಆಚರಣೆಗೆ ತಂದರೆ ಸೂಕ್ತ ಎಂದರು.

ಚೀನಾದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗಿರುವುದಕ್ಕೆ ನಾವು ಭಯ ಪಡುವ ಅಗತ್ಯವಿಲ್ಲ. ಚೀನಾದಲ್ಲಿ ಕೋವಿಡ್‌ ಹೆಚ್ಚಾದ ಮಾತ್ರಕ್ಕೆ ಇಲ್ಲಿಗೆ ಭೂತ ಬಂತು ಭೂತ ಎನ್ನುವ ಕತೆ ಬೇಡ. ಚೀನಾದಲ್ಲಿನ ಪರಿಸ್ಥಿತಿಯೇ ಬೇರೆ, ನಮ್ಮ ಪರಿಸ್ಥಿತಿಯೇ ಬೇರೆ. ಚೀನಾದಲ್ಲಿ ಏನಾಗುತ್ತಿದೆ ಎಂದು ಯಾರಿಗೂ ತಿಳಿಯುತ್ತಿಲ್ಲ. ಕೋವಿಡ್‌ ನಿಭಾಯಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ಎರಡು ವರ್ಷಗಳ ಅನುಭವವಿದೆ. ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ದೇಶಗಳಿಗಿಂತ ಮೊದಲೇ ಸ್ವದೇಶಿ ತಯಾರಿತ ಕೋವಿಡ್‌ ವ್ಯಾಕ್ಸಿನ್‌ ಕೊಡಿಸಿದ್ದರಿಂದ ಜನರು ಅಪಾಯದಿಂದ ಪಾರಾಗಿದ್ದಾರೆ. ಕೋವಿಡ್‌ ವಿಚಾರದಲ್ಲಿ ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ. ಇದರಲ್ಲಿ ಅನಗತ್ಯವಾಗಿ ಯಾವುದೇ ರೀತಿಯ ಆತಂಕ ಬೇಡ ಎಂದರು.

ಟಾಪ್ ನ್ಯೂಸ್

1-wwewq

Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!

HDK (3)

Prajwal Revanna ಬರುತ್ತಿರುವುದು ಸಮಾಧಾನ ತಂದಿದೆ:ಎಚ್ ಡಿಕೆ ಹೇಳಿದ್ದೇನು?

Rajiv-Kumar

Jammu and Kashmir; 35 ವರ್ಷದಲ್ಲೇ ಗರಿಷ್ಠ ಮತದಾನ: ಶೀಘ್ರ ವಿಧಾನಸಭೆಗೆ?

1-wqeewqe

Maharashtra;ಎಐಎಂಐಎಂ ನಾಯಕನ ಮೇಲೆ ಗುಂಡಿನ ದಾಳಿ: ಉದ್ವಿಗ್ನತೆ

1-asdsadsad

Hubballi; ರೈಲ್ವೆ ಮೇಲ್ಸೇತುವೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ

1-aaaaaaa

Insults ; ಮತ್ತೆ ಆರ್ ಸಿಬಿ, ಕೊಹ್ಲಿಗೆ ಟಾಂಗ್ ನೀಡಿ ಆಕ್ರೋಶಕ್ಕೆ ಗುರಿಯಾದ ರಾಯುಡು

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್

ಔಷಧೀಯ ಸಂಶೋಧನಾ ಕ್ಷೇತ್ರದಲ್ಲಿ ಇಡೀ ಜಗತ್ತು ಭಾರತದ ಕಡೆ ನೋಡುತ್ತಿದೆ: ಜಗದೀಪ್ ಧನಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

4-

Hunsur: ಉತ್ತಮ ಮಳೆ; ಲಕ್ಷ್ಮಣತೀರ್ಥ ನದಿ ಒಳ ಹರಿವು ಹೆಚ್ಚಳ

Elephant Census ಬಂಡೀಪುರದಲ್ಲಿ ಆನೆ ಗಣತಿ ಸಂಪನ್ನ

Elephant Census ಬಂಡೀಪುರದಲ್ಲಿ ಆನೆ ಗಣತಿ ಸಂಪನ್ನ

27

H. Vishwanath: ವಿಧಾನಸೌಧವೂ ಮಾಲ್‌ ಆಗಿ ಪರಿವರ್ತನೆ

ಎಷ್ಟು ಜನರಿಗೆ ಎಂಎಲ್ಸಿ ಸ್ಥಾನ ಕೊಡುವುದು? ನಮ್ಮ ಕಷ್ಟ ನಿಮಗೆ ಅರ್ಥವಾಗಲ್ಲ: ಸಿಎಂ

ಎಷ್ಟು ಜನರಿಗೆ ಎಂಎಲ್ಸಿ ಸ್ಥಾನ ಕೊಡುವುದು? ನಮ್ಮ ಕಷ್ಟ ನಿಮಗೆ ಅರ್ಥವಾಗಲ್ಲ: ಸಿಎಂ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-wwewq

Video call;ಪಂಜಾಬ್ ಸಚಿವ ಯುವತಿಗೆ ಖಾಸಗಿ ಅಂಗ ತೋರಿದ ವಿಡಿಯೋ ವೈರಲ್!

1-aasasa

Bidar: ಬ್ರೇಕ್ ಫೇಲ್ ಆಗಿ ಆಲದ ಮರಕ್ಕೆ‌ ಢಿಕ್ಕಿಯಾದ ಸಾರಿಗೆ ಬಸ್

HDK (3)

Prajwal Revanna ಬರುತ್ತಿರುವುದು ಸಮಾಧಾನ ತಂದಿದೆ:ಎಚ್ ಡಿಕೆ ಹೇಳಿದ್ದೇನು?

Rajiv-Kumar

Jammu and Kashmir; 35 ವರ್ಷದಲ್ಲೇ ಗರಿಷ್ಠ ಮತದಾನ: ಶೀಘ್ರ ವಿಧಾನಸಭೆಗೆ?

1-wqeewqe

Maharashtra;ಎಐಎಂಐಎಂ ನಾಯಕನ ಮೇಲೆ ಗುಂಡಿನ ದಾಳಿ: ಉದ್ವಿಗ್ನತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.