ಸಹಾಯಕ ಬ್ಯಾಟಿಂಗ್ ಕೋಚ್ ಸ್ಥಾನಕ್ಕೆ ಕನ್ನಡಿಗನನ್ನು ನೇಮಿಸಿದ ಮುಂಬೈ ಇಂಡಿಯನ್ಸ್


Team Udayavani, Dec 28, 2022, 5:44 PM IST

j arun kumar

ಮುಂಬೈ: ಐಪಿಎಲ್ ನ ಯಶಸ್ವಿ ಫ್ರಾಂಚೈಸಿ ಮುಂಬೈ ಇಂಡಿಯನ್ಸ್ ತನ್ನ ಸಹಾಯಕ ಸಿಬ್ಬಂದಿಯನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗುತ್ತಿದೆ. ಇದೀಗ ಸಹಾಯಕ ಬ್ಯಾಟಿಂಗ್ ಕೋಚ್ ಆಗಿ ಕನ್ನಡಿಗ ಜೆ.ಅರುಣ್ ಕುಮಾರ್ ಅವರನ್ನು ನೇಮಿಸಿದೆ.

1990 ಮತ್ತು 2000 ರ ದಶಕಗಳಲ್ಲಿ ದೇಶೀಯ ಸರ್ಕ್ಯೂಟ್‌ನಲ್ಲಿ ಹೆವಿವೇಟ್ ಆಗಿದ್ದ ಜೆ ಅರುಣ್‌ ಕುಮಾರ್ ಅವರು ಬಲಗೈ ಆರಂಭಿಕ ಬ್ಯಾಟರ್ ಆಗಿದ್ದರು.

100 ಕ್ಕೂ ಹೆಚ್ಚು ಪ್ರಥಮ ದರ್ಜೆ ಪಂದ್ಯಗಳ ಅನುಭವಿ, ಅರುಣ್‌ ಕುಮಾರ್ 1993 ರಿಂದ 2008 ರವರೆಗೆ 16 ವರ್ಷಗಳ ಕಾಲ ಭಾರತೀಯ ದೇಶೀಯ ಸರ್ಕ್ಯೂಟ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದರು.

ಇದನ್ನೂ ಓದಿ:ಲೈಂಗಿಕ ಕಿರುಕುಳ ಪ್ರಕರಣ: ಟಿವಿಎಫ್ ಸಂಸ್ಥಾಪಕ ಅರುಣಾಭ್ ಕುಮಾರ್ ಖುಲಾಸೆ

ನಿವೃತ್ತಿಯ ನಂತರ, ಅವರು ಕೋಚಿಂಗ್ ಕಡೆಗೆ ತಿರುಗಿದ ಅವರು 2013-14 ಮತ್ತು 2014-15 ಋತುಗಳಲ್ಲಿ ರಣಜಿ ಟ್ರೋಫಿ, ಇರಾನಿ ಕಪ್ ಮತ್ತು ವಿಜಯ್ ಹಜಾರೆ ಟ್ರೋಫಿಯಲ್ಲಿ ತಮ್ಮ ಬ್ಯಾಕ್-ಟು-ಬ್ಯಾಕ್ ಪ್ರಶಸ್ತಿಗಳನ್ನು ಗೆದ್ದಾಗ ಕರ್ನಾಟಕ ತಂಡದ ಬ್ಯಾಟಿಂಗ್ ಕೋಚ್ ಆಗಿದ್ದರು.

2019-20 ಋತುವಿಗಾಗಿ ಪುದುಚೇರಿಯ ಮುಖ್ಯ ಕೋಚ್, 2020 ರಿಂದ ಯುಎಸ್ಎ ರಾಷ್ಟ್ರೀಯ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರಾಗಿದ್ದರು

ಟಾಪ್ ನ್ಯೂಸ್

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

tejaswi

Rahul Gandhi ಅವರಿಗೆ ಪತ್ರ ಬರೆದು ಬಹಿರಂಗ ಚರ್ಚೆಗೆ ಪ್ರತಿನಿಧಿ ಸಿದ್ದ ಎಂದ ತೇಜಸ್ವಿ ಸೂರ್ಯ

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

Eshwar Khandre ವನ್ಯಜೀವಿಗಳ ಹಾವಳಿ: ಕಾಡಂಚಿನಲ್ಲಿ ಕಂದಕ ನಿರ್ಮಾಣಕ್ಕೆ ಆದ್ಯತೆ

1-qweqwewqe

Hyderabad; ನಿಖಾಬ್ ತೆಗೆಯುವಂತೆ ಹೇಳಿದ ಬಿಜೆಪಿ ಅಭ್ಯರ್ಥಿ ಮಾಧವಿ ಮೇಲೆ ಕೇಸ್

Kohli IPL 2024

RCB ಕೊಹ್ಲಿಯನ್ನು ಮತ್ತೆ ನಾಯಕನನ್ನಾಗಿ ಮಾಡಬೇಕು: ಹರ್ಭಜನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

RCB ಕೊಹ್ಲಿಯನ್ನು ಮತ್ತೆ ನಾಯಕನನ್ನಾಗಿ ಮಾಡಬೇಕು: ಹರ್ಭಜನ್ ಹೇಳಿದ್ದೇನು?

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

T20 ಕ್ರಿಕೆಟ್ ನಿಂದ ರೋಹಿತ್ ನಿವೃತ್ತಿ? ಹಾರ್ದಿಕ್ ತಂಡ ಸೇರ್ಪಡೆಗೆ ಹಿಟ್ ಮ್ಯಾನ್ ಕಾರಣ?

T20 ಕ್ರಿಕೆಟ್ ನಿಂದ ರೋಹಿತ್ ನಿವೃತ್ತಿ? ಹಾರ್ದಿಕ್ ತಂಡ ಸೇರ್ಪಡೆಗೆ ಹಿಟ್ ಮ್ಯಾನ್ ಕಾರಣ?

rcb

RCB ಪ್ಲೇಆಫ್ ತಲುಪಲು ಚೆನ್ನೈಯನ್ನು ಎಷ್ಟು ರನ್ ಗಳಿಂದ ಸೋಲಿಸಬೇಕು? ಹೀಗಿದೆ ಲೆಕ್ಕಾಚಾರ

1-wewewqe

Play Off ಸಡಗರದಲ್ಲಿರುವ ಕೆಕೆಆರ್‌ ಎದುರಾಳಿ: ಪವಾಡದ ನಿರೀಕ್ಷೆಯಲ್ಲಿ ಗುಜರಾತ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-eqwewqeqwe

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

accident

Mundgod: ಬೈಕ್ ಗಳ ನಡುವೆ ಮುಖಾಮುಖಿ ; ಓರ್ವ ಸಾವು, ಇಬ್ಬರು ಗಂಭೀರ

tejaswi

Rahul Gandhi ಅವರಿಗೆ ಪತ್ರ ಬರೆದು ಬಹಿರಂಗ ಚರ್ಚೆಗೆ ಪ್ರತಿನಿಧಿ ಸಿದ್ದ ಎಂದ ತೇಜಸ್ವಿ ಸೂರ್ಯ

1-qweqwewqeq

Nomination; ವಾರಾಣಸಿಯಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Hunsur: ಭಾರೀ ಮಳೆ; ಮನೆಗಳಿಗೆ ನುಗ್ಗಿದ ಮಳೆನೀರು; ಬೆಳೆ ಹಾನಿ, ರೈತರಿಗೆ ಸಂಕಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.