ಮುಂದಿನದ್ದು ಮೂಡಲ ಆಂಜನೇಯಸ್ವಾಮಿ- ಮುಲ್ಲಾಸಾಬಿ ನಡುವಿನ ಚುನಾವಣೆ: ಸಿ.ಟಿ ರವಿ
Team Udayavani, Dec 30, 2022, 2:15 PM IST
ಮಂಡ್ಯ: ಮುಂದಿನ ಚುನಾವಣೆ ಮೂಡಲ ಆಂಜನೇಯಸ್ವಾಮಿ ಹಾಗೂ ಮುಲ್ಲಾಸಾಬಿ ನಡುವಿನ ಚುನಾವಣೆಯಾಗಿದೆ ಎಂದು ಸಿ.ಟಿ.ರವಿ ಹೇಳಿದರು.
ನಗರದಲ್ಲಿ ನಡೆಯುತ್ತಿರುವ ಜನಸಂಕಲ್ಪ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿ, ಜಿಲ್ಲೆಯ ಜನ ಬಾಕಿ ತೀರಿಸಬೇಕಾಗಿದೆ. ಇದೊಂದು ಟಿಪ್ಪು ಹಾಗೂ ಒಡೆಯರ್ ನಡುವಿನ ಚುನಾವಣೆಯಾಗಿದೆ. ಈಗಾಗಲೇ ದತ್ತಪೀಠಕ್ಕೆ ನ್ಯಾಯ ಒದಗಿಸಿದ್ದೇವೆ. ಅದರಂತೆ ಹನುಮಪ್ಪನಿಗೂ ನ್ಯಾಯ ಒದಗಿಸುತ್ತೇವೆ ಎಂದರು.
ಜಿಲ್ಲೆಗೆ ಅಭಿವೃದ್ಧಿಯ ಕೊಡುಗೆ ನೀಡಿದ್ದು ಒಡೆಯರ್ ಅವರೇ ಹೊರತು, ಟಿಪ್ಪು ಅಲ್ಲ. ಉರಿಗೌಡ, ದೊಡ್ಡನಂಜೇಗೌಡರು ನಿಜವಾದ ಹುಲಿಗಳು. ಅವರ ಪ್ರತಿಮೆಯನ್ನು ನಾನು ಹಾಗೂ ಸಿ.ಪಿ.ಯೋಗೇಶ್ವರ್ ಮಾಡಲಿದ್ದೇವೆ ಎಂದು ತಿಳಿಸಿದರು.
ಅಜ್ಜ ಮೊಮ್ಮಗನಿಗೆ ಹಾಗೂ ತಾಯಿ ಮಗನಿಗೆ ಸ್ಥಾನ ಬಿಟ್ಟು ತ್ಯಾಗ ಮಾಡಿದ್ದೇವೆ ಎನ್ನುತ್ತಾರೆ. ಆದರೆ ಅದನ್ನು ತ್ಯಾಗ ಎನ್ನುವುದಿಲ್ಲ. ಅದನ್ನು ಸ್ವಾರ್ಥ ಎನ್ನುತ್ತಾರೆ. ಅವರಿಗೆ ತಕ್ಕಪಾಠ ಕಲಿಸಬೇಕು ಎಂದು ಜೆಡಿಎಸ್ ವಿರುದ್ಧ ಪರೋಕ್ಷವಾಗಿ ಗುಡುಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು
MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು
DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್ಡಿಕೆ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ