ಸಂಕ್ರಾಂತಿ ಬಳಿಕ ಕೇಂದ್ರ ಸಂಪುಟ ವಿಸ್ತರಣೆ? ಸಂಪುಟದಲ್ಲಿ ಬದಲಾವಣೆ ತರಲು ಪ್ರಧಾನಿ ಚಿಂತನೆ
Team Udayavani, Dec 31, 2022, 6:50 AM IST
ಹೊಸದಿಲ್ಲಿ : ಕೇಂದ್ರ ಸಚಿವ ಸಂಪುಟದಲ್ಲಿ ಬದಲಾವಣೆ ತರಲು ಪ್ರಧಾನಿ ನರೇಂದ್ರ ಮೋದಿಯವರು ಚಿಂತನೆ ನಡೆಸುತ್ತಿದ್ದು, ಜ.14ರ ಬಳಿಕ ಬದಲಾವಣೆ ಸಾಧ್ಯತೆ ಇದೆ.
ಬಿಜೆಪಿ ಸಂಘಟನೆಯನ್ನು ಬಲಪಡಿಸುವುದು ಮತ್ತು ಮುಂದಿನ ವರ್ಷ ನಡೆಯಲಿರುವ ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿರಿಸಿ ಸಂಪುಟದಲ್ಲಿ ಬದಲಾವಣೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ, ಅಂದರೆ ಸಂಕ್ರಾಂತಿ ಬಳಿಕ ಈ ವಿಸ್ತರಣೆ ನಡೆ ಯಬಹುದು ಎಂದು ಮೂಲಗಳು ಹೇಳಿವೆ.
ಈ ಸರಕಾರದಲ್ಲಿ ಕೇವಲ ಒಮ್ಮೆ ಮಾತ್ರ ಸಂಪುಟ ವಿಸ್ತರಣೆಯಾಗಿದೆ. ಕಳೆದ ಜೂ.8ರಂದು 12 ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಲಾಗಿತ್ತು. ಈ ಬಾರಿ ಕೆಲವರನ್ನು ಕೈಬಿಟ್ಟು, ಕೆಲವರನ್ನು ಸೇರಿಸಿಕೊಳ್ಳಲಾಗುತ್ತದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ