ಹೊಸ ವರ್ಷಕ್ಕೆ ಹೊಸ ಜೀವನ: ಪವಿತ್ರ ಲೋಕೇಶ್‌ ಗೆ ಲಿಪ್‌ ಲಾಕ್‌ ಮಾಡಿ ಮದುವೆಯ ಸುಳಿವು ಕೊಟ್ಟ ನರೇಶ್  


Team Udayavani, Dec 31, 2022, 1:49 PM IST

ಹೊಸ ವರ್ಷಕ್ಕೆ ಹೊಸ ಜೀವನ: ಪವಿತ್ರ ಲೋಕೇಶ್‌ ಗೆ ಲಿಪ್‌ ಲಾಕ್‌ ಮಾಡಿ ಮದುವೆಯ ಸುಳಿವು ಕೊಟ್ಟ ನರೇಶ್   

ಹೈದಾರಬಾದ್: ಕಳೆದ ಕೆಲ ಸಮಯದಿಂದ ಟಾಲಿವುಡ್‌ ಹಾಗೂ ಸ್ಯಾಂಡಲ್‌ ವುಡ್‌ ನಲ್ಲಿ ವಿವಾದದೊಂದಿಗೆ ಸುದ್ದಿಯಾಗಿದ್ದ ನರೇಶ್‌ ಬಾಬು – ಪವಿತ್ರ ಲೋಕೇಶ್‌ ರಿಲೇಷನ್‌ ಶಿಪ್‌ ಈಗ ಮತ್ತೊಮ್ಮೆ ಸುದ್ದಿಯಾಗಿದೆ.

ಇತ್ತೀಚೆಗೆ ನರೇಶ್‌ ಹಾಗೂ ಪವಿತ್ರ ಒಂದೇ ಹೊಟೇಲ್‌ ನಲ್ಲಿ ತಂಗಿದ್ದರು. ಇದನ್ನು ಅರಿತ ನರೇಶ್‌ ಪತ್ನಿ ರಮ್ಯಾ ಅವರು ಹೊಟೇಲ್‌ ಗೆ ಎಂಟ್ರಿ ಕೊಟ್ಟು ದೊಡ್ಡ ರಾದ್ಧಾಂತವನ್ನೇ ಮಾಡಿದ್ದರು. ಟಾಲಿವುಡ್‌ ನಲ್ಲಿ ದೊಡ್ಡ ಸುದ್ದಿಯಾಗಿದ್ದ ಈ ವಿಚಾರ ನರೇಶ್‌ ಹಾಗೂ ಪವಿತ್ರ ಇಬ್ಬರ ಮೇಲೂ ಅನೇಕ ಅನುಮಾನ ಮೂಡುವಂತೆ ಮಾಡಿತ್ತು. ಇಬ್ಬರು ಸ್ನೇಹಿತರು ಎಂದು ಹೇಳುತ್ತಿದ್ದರೂ ಈ ರೀತಿಯಾಗಿ ಇರುವುದು ಅನೇಕರಿಗೆ ಸಂಶಯ ಮೂಡಿಸಿತ್ತು.

ಕೆಲವರಂತೂ ನರೇಶ್‌ ಹಾಗೂ ಪವಿತ್ರ ಮದುವೆಯಾಗಲಿದ್ದಾರೆ ಎನ್ನುತ್ತಿದ್ದರು. ಇತ್ತೀಚೆಗೆ ಇಬ್ಬರು ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಸುದ್ದಿಯೂ ಹೊರ ಬಿದ್ದಿತ್ತು. ಇದೀಗ ಮತ್ತೊಂದು ದೊಡ್ಡ ವಿಷಯ ಹೊರ ಬಿದ್ದಿದೆ.

ನಟ ನರೇಶ್‌ ಬಾಬು ತಮ್ಮ ಟ್ವಟರ್‌ ಖಾತೆಯಲ್ಲಿ ಪವಿತ್ರ ಲೋಕೇಶ್‌ ಅವರೊಂದಿಗೆ ಕೇಕ್‌ ಕತ್ತರಿಸಿ, ಅವರಿಗೆ ಲಿಪ್‌ ಲಾಕ್‌ ಮಾಡಿ, ಹೊಸ ವರ್ಷ, ಹೊಸ ಆರಂಭ #PavitraNaresh ಎಂದು ಮದುವೆಯ ಬಗ್ಗೆ ಸುಳಿವು ಕೊಟ್ಟಿದ್ದಾರೆ.

ಸದ್ಯ ಈ ಟ್ವೀಟ್‌ ಹಾಟ್‌ ಟಾಪಿಕ್‌ ಆಗಿದ್ದು, ನೂರಾರು ನೆಟ್ಟಿಗರು ವಿವಿಧ ರೀತಿಯಲ್ಲಿ ಕಮೆಂಟ್‌ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್‌ ತಂಗಡಗಿ

1-wewqewq

Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

ಗದಗ: ಸಂವಿಧಾನ ಧರ್ಮಗ್ರಂಥ ಎಂದವರು ಮೋದಿ- ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.