ಸೋಮಣ್ಣ ನಿವಾಸದಲ್ಲಿ ಅಮಿತ್‌ ಶಾ ಮಹತ್ವದ ಚರ್ಚೆ


Team Udayavani, Jan 1, 2023, 7:00 AM IST

ಸೋಮಣ್ಣ ನಿವಾಸದಲ್ಲಿ ಅಮಿತ್‌ ಶಾ ಮಹತ್ವದ ಚರ್ಚೆ

ಬೆಂಗಳೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಶಾ ಅವರು ಸಚಿವ ವಿ.ಸೋಮಣ್ಣ ನಿವಾಸದಲ್ಲಿ ಪ್ರಮುಖ ನಾಯಕರ ಜತೆ ಎರಡು ಗಂಟೆಗಳ ಕಾಲ ಚರ್ಚಿಸಿದ್ದು ಕುತೂಹಲ ಮೂಡಿಸಿದೆ. ರಾಜ್ಯ ಉಸ್ತುವಾರಿ ಅರುಣ್‌ಸಿಂಗ್‌, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌, ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್‌ ಅವರೊಂದಿಗೆ ರಾಜ್ಯದಲ್ಲಿ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಯಾವ್ಯಾವ ಭಾಗದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಕ್ತಿಯುತವಾಗಿದೆ. ಬಿಜೆಪಿಗೆ ಬರಲು ಬಯಸಿರುವವರು ಮತ್ತು ಅವರ ಷರತ್ತಿನ ಬಗ್ಗೆ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಗೆಲುವು ಸಾಧಿಸಿರುವ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಾಯಕರ ಜತೆ ಮಾತನಾಡಿದರು. ವಿ.ಸೋಮಣ್ಣ ಅವರು ಸಹ ಇದೇ ಸಂದರ್ಭದಲ್ಲಿ ಹಲವು ವಿಚಾರ ತಿಳಿಸಿದರು ಎಂದು ಹೇಳಲಾಗಿದೆ.

ಸೋಮಣ್ಣ ಅವರ ನಿವಾಸದಲ್ಲೇ ಅಮಿತ್‌ ಶಾ ಸಂಜೆ ಇಡ್ಲಿ, ಕೇಸರಿಬಾತ್‌, ಉಪ್ಪಿಟ್ಟು ಹಾಗೂ ಬಜ್ಜಿ ಉಪಾಹಾರ ಸೇವಿಸಿದ್ದು ವಿಶೇಷ. ಬಳಿಕ ಅಮಿತ್‌ ಶಾ ಅವರು ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠದಲ್ಲಿ ನಿರ್ಮಲಾನಂದನಾಥ ಶ್ರೀಗಳ ಆಶೀರ್ವಾದ ಪಡೆದರು.

ಇದನ್ನೂ ಓದಿ: ಸವಾಲು ಎದುರಿಸಲು ಪತ್ತೇದಾರಿ ಸಂಸ್ಥೆ ನೆರವು : ಕೇಂದ್ರ ಸಚಿವ ಅಮಿತ್‌ ಶಾ

ಟಾಪ್ ನ್ಯೂಸ್

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.