ಸ್ವಂತ ಟಾಯ್ಲಟ್‌ ಪೇಪರ್‌ ತನ್ನಿ! ಉದ್ಯೋಗಿಗಳಿಗೆ ಟ್ವಿಟರ್‌ ಮಾಲೀಕ ಎಲಾನ್‌ ಮಸ್ಕ್ ಸೂಚನೆ

ಹೌಸ್‌ ಕೀಪಿಂಗ್‌ ಸಿಬ್ಬಂದಿ ಕಡಿತದಿಂದ ಟ್ವಿಟರ್‌ ಕಚೇರಿಗಳಲ್ಲಿ ದುರ್ನಾತ

Team Udayavani, Jan 1, 2023, 6:45 AM IST

ಸ್ವಂತ ಟಾಯ್ಲಟ್‌ ಪೇಪರ್‌ ತನ್ನಿ! ಉದ್ಯೋಗಿಗಳಿಗೆ ಟ್ವಿಟರ್‌ ಮಾಲೀಕ ಎಲಾನ್‌ ಮಸ್ಕ್ ಸೂಚನೆ

ನ್ಯೂಯಾರ್ಕ್‌: ವೆಚ್ಚ ಕಡಿತದ ಹಿನ್ನೆಲೆಯಲ್ಲಿ ಟ್ವಿಟರ್‌ ಮಾಲೀಕ ಎಲಾನ್‌ ಮಸ್ಕ್ ತಮ್ಮ ಕಠಿಣ ಕ್ರಮಗಳನ್ನು ಮುಂದುವರಿಸಿದ್ದಾರೆ. ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿರುವ ಅವರು, ಟ್ವಿಟರ್‌ ಕಚೇರಿಯ ಹಲವು ಹೌಸ್‌ ಕೀಪಿಂಗ್‌ ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಅಲ್ಲದೇ ತಮ್ಮ ಮನೆಯಿಂದಲೇ ಟಾಯ್ಲೆಟ್‌ ಪೇಪರ್‌ ತರುವಂತೆ ಉದ್ಯೋಗಿಗಳಿಗೆ ಕಂಪನಿ ಸೂಚಿಸಿದೆ.

ಈ ಕ್ರಮದಿಂದಾಗಿ ಟ್ವಿಟರ್‌ನ ಸ್ಯಾನ್‌ಫ್ರಾನ್ಸಿಸ್ಕೊ ಪ್ರಧಾನ ಕಚೇರಿ ಮತ್ತು ಸಿಯಾಟೆಲ್‌ ಕಚೇರಿಯ ಶೌಚಾಲಯಗಳು ನರಕಸದೃಶವಾಗಿವೆ. 4 ಅಂತಸ್ತಿತ ಕಚೇರಿಯ ಪೈಕಿ 2 ಅಂತಸ್ತುಗಳನ್ನು ಮುಚ್ಚಲಾಗಿದ್ದು, ಬಾಕಿ ಎರಡು ಅಂತಸ್ತುಗಳಲ್ಲಿ ಉದ್ಯೋಗಿಗಳನ್ನು ಕುರಿ ಮಂದೆಯಂತೆ ತುಂಬಿಸಲಾಗಿದೆ. ಹೌಸ್‌ ಕೀಪಿಂಗ್‌ ಸಿಬ್ಬಂದಿ ಕೊರತೆಯಿಂದ ಕ್ಯಾಂಟೀನ್‌ ಮತ್ತು ಶೌಚಾಲಯಗಳು ದುರ್ನಾತ ಬೀರುತ್ತಿವೆ ಎಂದು ಸ್ಥಳೀಯ ಸುದಿ ವಾಹಿನಿಗಳು ವರದಿ ಮಾಡಿವೆ.

ಡಿಸೆಂಬರ್‌ ಆರಂಭದಲ್ಲಿ ಯಾವುದೇ ಮುನ್ಸೂಚನೆ ನೀಡದೇ ಅನೇಕ ಹೌಸ್‌ ಕೀಪಿಂಗ್‌ ಸಿಬ್ಬಂದಿಯನ್ನು ಟ್ವಿಟರ್‌ ಕಂಪನಿಯು ಕೆಲಸದಿಂದ ವಜಾಗೊಳಿಸಿತ್ತು.

20 ಸಾವಿರ ಬಿಲಿಯನ್‌ ಡಾಲರ್‌ ನಷ್ಟ:
2021ರ ಜನವರಿಯಿಂದ ಇಲ್ಲಿಯವರೆಗೆ ಎಲಾನ್‌ ಮಸ್ಕ್ ತಮ್ಮ ಸಂಪತ್ತಿನಲ್ಲಿ ಬರೋಬ್ಬರಿ 20 ಸಾವಿರ ಬಿಲಿಯನ್‌ ಡಾಲರ್‌ ನಷ್ಟ ಅನುಭವಿಸಿದ್ದಾರೆ. ಈ ಮೂಲಕ ಸಂಪತ್ತಿನಲ್ಲಿ 20 ಸಾವಿರ ಬಿಲಿಯನ್‌ ಡಾಲರ್‌ ಕಳೆದುಕೊಂಡ ಮೊದಲಿಗರಾಗಿದ್ದಾರೆ.

ಟಾಪ್ ನ್ಯೂಸ್

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

1-wq-eeqeqwe

Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?

1-wewewqe

Swimwear ಫ್ಯಾಶನ್‌ ಶೋ: ಮೊದಲ ಬಾರಿಗೆ ಸೌದಿಯಿಂದ ಅನುಮತಿ!

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

Gokarna: ಪ್ರವಾಸಿ ಬೋಟ್ ಪಲ್ಟಿ ; 40 ಪ್ರವಾಸಿಗರ ರಕ್ಷಣೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.