ಗಂಗಾವತಿ : ಭೀಮಾ ಕೋರೆಗಾಂವ್ ಯುದ್ಧ ವಿಜಯೋತ್ಸವ ಆಚರಣೆ


Team Udayavani, Jan 1, 2023, 3:28 PM IST

1-sadadad

ಗಂಗಾವತಿ :ಭೀಮಾ ಕೋರೆಗಾವ್ ಯುದ್ಧದ ವಿಜಯೋತ್ಸವ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿತ್ತು.

ಸಂಘಟನೆಗಳ ಮುಖಂಡ ಮರಿಯಪ್ಪ ಕುಂಟೋಜಿ ಮಾತನಾಡಿ, ಎಸ್ಸಿ ಎಸ್ಟಿ ಹಿಂದುಳಿದ ಮತ್ತು ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್ ಯುದ್ಧವಾಗಿದೆ. ಮೇಲ್ವರ್ಗದವರು ಮಾತ್ರ ಆಡಳಿತ ಹಾಗೂ ಯುದ್ಧ ಮಾಡಲು ಯೋಗ್ಯರು. ಕೆಳವರ್ಗದವರು ಮೇಲ್ವರ್ಗದವರ ಸೇವೆ ಮಾಡಲು ಮಾತ್ರ ಕೆಳವರ್ಗದವರ ಕರ್ತವ್ಯ ಎಂಬ ರೀತಿಯಲ್ಲಿ ಪೇಶ್ವೆಗಳ ಆಡಳಿತ ಮಹರ್ ಜನಾಂಗವನ್ನು ನಡೆಸಿಕೊಳ್ಳುತ್ತಿತ್ತು. ಮಹರ್ ಜನಾಂಗದ ಮಕ್ಕಳಿಗೆ ಶಿಕ್ಷಣ ಮೂಲಸೌಕರ್ಯ ಕಲ್ಪಿಸುವಂತೆ ಮನವಿ ಮಾಡಿದರೂ ನಿರ್ಲಕ್ಷ್ಯ ತೋರಿದ್ದರಿಂದ ಇಂಗ್ಲಿಷ್ ಆಡಳಿತ ಮಹರ್ ಸೇರಿ ಶೋಷಿತರ ಪರವಾಗಿ ಶಿಕ್ಷಣ ಮೂಲಸೌಕರ್ಯ ಕಲ್ಪಿಸಿ ಸೇನೆಯಲ್ಲಿ ಅವಕಾಶ ಕಲ್ಪಿಸಿ ಸ್ವಾಭಿಮಾನ ಮತ್ತು ಶೌರ್ಯ ಕಲ್ಪಿಸಲು ಒಪ್ಪಿದ್ದರಿಂದ ಭೀಮಾ ನದಿ ದಡದಲ್ಲಿ ಪೇಶ್ವೆಯವರ ಸೇನೆ ಹಾಗೂ ಇಂಗ್ಲೀಷ್ ಸೈನಿಕರ ಮಧ್ಯೆ ನಡೆದ ಯುದ್ದದಲ್ಲಿ 24 ಗಂಟೆಯಲ್ಲಿ 5 ಸಾವಿರ ಪೇಶ್ವೆಗಳ ಸೈನಿಕರನ್ನು ಐನೂರು ಮಹರ್ ಸೈನಿಕರು ಕೊಲ್ಲಿ ಶೌರ್ಯ ಮೆರೆದಿದ್ದಾರೆ.ಇದನ್ನು ಈ ದೇಶದ ಮೇಲ್ವರ್ಗದ ಪರವಾಗಿರುವ ಇತಿಹಾಸಕಾರರು ಮರೆಮಾಚಿದ್ದರು. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಕೇಂಬ್ಡಿಜ್ ವಿವಿ ಮ್ಯೂಜಿಯಂ ಇತಿಹಾಸದಲ್ಲಿ ಬರೆದು ಸಂಗ್ರಹಿಸಲಾಗಿತ್ತು. ಇದನ್ನು ಓದಿದ ಅಂಬೇಡ್ಕರ್ ಅವರು ಭಾರತಕ್ಕೆ ಮರಳಿ ಭೀಮಾ ನದಿ ದಡದಲ್ಲಿರುವ ಕೋರೆಗಾಂವ್ ಯುದ್ಧ ನಡೆದ ಸ್ಥಳವನ್ನು ಪರಿಶೀಲಿಸಿ ಉತ್ಖನನ ಮಾಡಿ ಮಹರ್ ಜನಾಂಗದ ಸೈನಿಕರ ಶೌರ್ಯ ಸ್ಥೂಪವನ್ನು ನಿರ್ಮಿಸಿ ಭೀಮಾ ಕೋರೆಗಾಂವ್ ವಿಜಯೋತ್ಸವ ಆಚರಣೆ ಮಾಡಿದರು.

ಅಲ್ಲಿಂದ ಪ್ರತಿ ಜನವರಿ 01 ರಂದು ಭೀಮ ಕೋರೆಗಾಂವ್ ಯುದ್ಧದ ವಿಜಯೋತ್ಸವವನ್ನು ದೇಶದಾದ್ಯಂತ ಶೋಷಿತ ಸಮುದಾಯಗಳು ಆಚರಣೆ ಮಾಡುತ್ತಿವೆ.ಇಂದಿಗೂ ಕೂಡ ಶೋಷಿತ ಹಿಂದುಳಿದ ಎಸ್ ಸಿ ಎಸ್ ಟಿ ಹಾಗೂ ಹಿಂದುಳಿದ ವರ್ಗದವರ ಮೇಲೆ ಶೋಷಣೆ ದೌರ್ಜನ್ಯ ನುರಂತರವಾಗಿದ್ದು ಅಂಬೇಡ್ಕರ್ ಅವರು ಶೋಷಿತರಿಗೆ ಹಲವು ಹಕ್ಕುಗಳನ್ನು ನೀಡಿದ್ದು ಈಗಿನ ಸರಕಾರ ಸಂವಿಧಾನವನ್ನು ಬದಲಾಯಿಸುವ ಮಾತನಾಡುತ್ತಿದೆ .ಇಂತಹ ಮತಿಹೀನರಿಗೆ ಶೋಷಿತರು ಬುದ್ಧಿ ಕೆಲಸ ಬೇಕು ಶೋಷಿತ ಜನಾಂಗವು ಭೀಮ ಕೋರೆಗಾವ್ ಉದ್ದ ವಿಜಯೋತ್ಸವದಲ್ಲಿ ಸಂಘಟನೆಗೊಂಡು ಪ್ರಜಾಪ್ರಭುತ್ವ ಸಂವಿಧಾನ ಉಳಿಸುವ ಕಾರ್ಯ ಮಾಡಬೇಕಿದೆ. ಪ್ರತಿ ಗ್ರಾಮದಲ್ಲಿ ಭೀಮ ಕೋರೆಗಾಂವ್ ಯುದ್ಧದ ವಿಜಯೋತ್ಸವದ ಕುರಿತು ಯುವ ಜನರಿಗೆ ಮಾಹಿತಿ ನೀಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಹಂಪೇಶ ಅರಿಗೋಲು, ತಿಮ್ಮಣ್ಣ, ಯಮನೂರಪ್ಪ ನಾಯಕ, ಮಾಗಿ ಹುಲುಗಪ್ಪ ,ಪರಂದಾಮ, ವಸಂತ ,ಬಸವರಾಜ್ ಪೂಜಾರಿ ,ಹುಲುಗಪ್ಪ ಮಾಸ್ತರ್ ,ತಿಮ್ಮಣ್ಣ ಹಂಚಿನಾಳ್, ವಿರೇಶ್ ಆರತಿ,ರವಿಬಾಬು, ವೆಂಕಟೇಶ್ ಚಲವಾದಿ ಕಂಟೆಪ್ಪ ಹಣವಾಣ,ಯಮನೂರ ಅನೇಕರಿದ್ದರು

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.