ದೇಶದಲ್ಲಿ 50 ಸ್ಮಾರಕಗಳು ಕಣ್ಮರೆ! ; ಸಂಸ್ಕೃತಿ ಸಚಿವಾಲಯದ ವರದಿ
Team Udayavani, Jan 2, 2023, 7:34 AM IST
ನವದೆಹಲಿ: ದೇಶದಲ್ಲಿ ಭಾರತೀಯ ಪುರಾತತ್ವ ಇಲಾಖೆ ವತಿಯಿಂದ ಸಂರಕ್ಷಿತ 3,693 ಸ್ಮಾರಕಗಳ ಪೈಕಿ, ಅತಿಯಾದ ನಗರೀಕರಣದ ಪರಿಣಾಮ ಸುಮಾರು 50 ಸ್ಮಾರಕಗಳು ಕಣ್ಮರೆಯಾಗಿವೆ ಎಂದು ಸಂಸತ್ಗೆ ಕೇಂದ್ರ ಸಂಸ್ಕೃತಿ ಸಚಿವಾಲಯ ಸಲ್ಲಿಸಿರುವ ವರದಿಯಲ್ಲಿ ತಿಳಿಸಲಾಗಿದೆ.
“ಭಾರತೀಯ ಪುರಾತತ್ವ ಇಲಾಖೆಯ ರಕ್ಷಣೆಯಲ್ಲಿರುವ ರಾಷ್ಟ್ರೀಯ ಪ್ರಾಮುಖ್ಯತೆಯ ಸುಮಾರು 50 ಸ್ಮಾರಕಗಳನ್ನು ಕ್ಷಿಪ್ರ ನಗರೀಕರಣ, ಅಣೆಕಟ್ಟುಗಳಿಂದ ಮುಳುಗಡೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಕಳೆದ ಕೆಲವು ವರ್ಷಗಳಲ್ಲಿ ಪತ್ತೆಹಚ್ಚಲಾಗುತ್ತಿಲ್ಲ ಎಂಬುದು ತೀವ್ರ ಕಳವಳಕಾರಿ ವಿಷಯ,’ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಈ ಪೈಕಿ ಉತ್ತರ ಪ್ರದೇಶದಲ್ಲಿ 11 ಸ್ಮಾರಕಗಳು, ದೆಹಲಿ ಮತ್ತು ಹರ್ಯಾಣದಲ್ಲಿ ತಲಾ ಎರಡು ಸ್ಮಾರಕಗಳು ಕಣ್ಮರೆಯಾಗಿವೆ. ಅದೇ ರೀತಿ ಅಸ್ಸಾಂ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಸ್ಮಾರಕಗಳು ಕಣ್ಮರೆಯಾಗಿವೆ. ಕ್ಷಿಪ್ರ ನಗರೀಕರಣದಿಂದ 14, ಅಣೆಕಟ್ಟು ನೀರಿನಲ್ಲಿ ಮುಳುಗಿ 12 ಹಾಗೂ ಇತರೆ 12 ಸ್ಮಾರಕಗಳ ಸ್ಥಳಗಳು ಪತ್ತೆಯಾಗುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ