ಜನಾರ್ದನ ರೆಡ್ಡಿ ನೂತನ ಪಕ್ಷ ಪ್ರಭಾವ ಬೀರಲ್ಲ: ಸಚಿವ ಶ್ರೀರಾಮುಲು
Team Udayavani, Jan 2, 2023, 9:33 PM IST
ಬಳ್ಳಾರಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್, ಜನಾರ್ದನ ರೆಡ್ಡಿ ನೇತೃತ್ವದ ನೂತನ ಕೆಆರ್ಪಿಪಿ ಸೇರಿ ಯಾವುದೇ ಪ್ರಾದೇಶಿಕ ಪಕ್ಷಗಳು ಪ್ರಭಾವ ಬೀರಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.
ನಗರದ ದೇವಿನಗರದಲ್ಲಿ ಬಿಜೆಪಿ ಪಕ್ಷದ ಬೂತ್ ವಿಜಯ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮತದಾರರು ರಾಮುಲು ಅಥವಾ ಮತ್ತೂಬ್ಬರ ಮುಖ ನೋಡಿ ಮತ ಹಾಕಬಾರದು. ಮೈಸೂರು ಭಾಗದಲ್ಲಿ ಅಷ್ಟೇ ಅಲ್ಲ, ಕಲ್ಯಾಣ ಕರ್ನಾಟಕ ಭಾಗದಲ್ಲೂ ಬಿಜೆಪಿ ಗೆಲ್ಲಲಿದೆ.
ಹಾಗಾಗಿ ಯಾವುದೇ ಪ್ರಾದೇಶಿಕ ಪಕ್ಷ ಪರಿಣಾಮ ಬೀರುವ ಮಾತೇ ಇಲ್ಲ. ಸ್ವಂತ ಬಲದಿಂದ ನಾವು 150 ಸ್ಥಾನ ಗೆಲ್ಲುತ್ತೇವೆ. ಬಳ್ಳಾರಿ, ವಿಜಯನಗರ ಅವಳಿ ಜಿಲ್ಲೆಗಳ ಮೂರು ಸಾಮಾನ್ಯ ಕ್ಷೇತ್ರಗಳಾದ ಬಳ್ಳಾರಿ ನಗರ, ವಿಜಯನಗರ (ಹೊಸಪೇಟೆ), ಹರಪನಹಳ್ಳಿಯಲ್ಲಿ ಬಿಜೆಪಿಯ ಜಿ.ಸೋಮಶೇಖರ ರೆಡ್ಡಿ, ಆನಂದ್ ಸಿಂಗ್, ಕರುಣಾಕರ ರೆಡ್ಡಿ ಗೆಲುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ