200 ವರ್ಷಗಳ ಬಳಿಕ ದೇಗುಲಕ್ಕೆ ದಲಿತರ ಪ್ರವೇಶ

ಭದ್ರತೆಗಾಗಿ 400 ಪೊಲೀಸರ ನಿಯೋಜನೆ!

Team Udayavani, Jan 4, 2023, 7:45 AM IST

200 ವರ್ಷಗಳ ಬಳಿಕ ದೇಗುಲಕ್ಕೆ ದಲಿತರ ಪ್ರವೇಶ

ಚೆನ್ನೈ: ತಮಿಳುನಾಡಿನ ಕಲ್ಲಕುರುಚಿ ಜಿಲ್ಲೆಯ ದೇವಾಲಯವೊಂದಕ್ಕೆ 200 ವರ್ಷಗಳ ಬಳಿಕ ಇದೇ ಮೊದಲಬಾರಿಗೆ ದಲಿತ ಸಮುದಾಯದ ಜನರು ಪ್ರವೇಶಿಸಿದ್ದು, ಅವರ ಭದ್ರತೆಗಾಗಿ 400ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿತ್ತು!

ವೈಕುಂಠ ಏಕಾದಶಿ ಪ್ರಯುಕ್ತ ಎಡುಥೈವನಾಥಂ ಗ್ರಾಮದ ದಲಿತ ಭಕ್ತಾದಿಗಳು ದೇವರಿಗೆ ಕಾಣಿಕೆ ಸಮರ್ಪಿಸಲು ವರದರಾಜ ಪೆರುಮಾಳ್‌ ದೇವಾಲಯಕ್ಕೆ ಮೆರವಣಿಗೆ ನಡೆಸಿದ್ದಾರೆ. ಹಣ್ಣು, ರೇಷ್ಮೆವಸ್ತ್ರ, ಮಾಲೆಗಳನ್ನು ಕೊಂಡೊಯ್ಯುತ್ತಿದ್ದ ಮೆರವಣಿಗೆಯಲ್ಲಿ 300ಕ್ಕೂ ಅಧಿಕ ಪರಿಶಿಷ್ಟ ಜಾತಿಯ ಭಕ್ತರು ಭಾಗಿಯಾಗಿದ್ದರು.

200 ವರ್ಷಗಳಿಂದ ಈ ದೇಗುಲಕ್ಕೆ ದಲಿತ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದ್ದು, 2008ರಲ್ಲಿ ನಡೆದ ವಿವಾದದಿಂದಾಗಿ ದೇಗುಲದ ಹಬ್ಬಗಳಲ್ಲಿಯೂ ಭಾಗಿಯಾಗದಂತೆ ನಿರ್ಬಂಧ ವಿಧಿಸಲಾಗಿತ್ತು. ಇಷ್ಟು ವರ್ಷ ಈ ಉತ್ಸವ ದೇಗುಲದ ಆವರಣದ ಹೊರಗೆ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ದಲಿತ ಭಕ್ತಾದಿಗಳು ದೇಗುಲ ಪ್ರವೇಶಿಸಿದ್ದಾರೆ.

ದೇವಾಲಯ ಖಾಸಗಿ ಒಡೆತನದಲ್ಲಿದೆ ಎಂದುಕೊಂಡಿದ್ದ ಹಿನ್ನೆಲೆ ಈವರೆಗೆ ಯಾವುದೇ ದಲಿತರು ಈ ವಿಚಾರ ಸಂಬಂಧಿಸಿದಂತೆ ಧ್ವನಿ ಎತ್ತಿರಲಿಲ್ಲ. ಆದರೆ, ದೇಗುಲ ತಮಿಳುನಾಡು ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಟ್ಟಿದ್ದು ಎಂದು ತಿಳಿದ ಬಳಿಕ, ಅಸ್ಪೃಶ್ಯತೆ, ಅಸಮಾನತೆಯನ್ನು ತೊಡೆದುಹಾಕಲು ನಿರ್ಧರಿಸಿ ಗ್ರಾಮದ ಎಲ್ಲ ದಲಿತ ಭಕ್ತಾದಿಗಳು ದೇಗುಲ ಪ್ರವೇಶಿಸಲು ನಿರ್ಧರಿಸಿದರು ಎನ್ನಲಾಗಿದೆ.

ಟಾಪ್ ನ್ಯೂಸ್

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

7-raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.