ಮಡಿಕೇರಿ: 9 ವರ್ಷಗಳ ಬಳಿಕ ಕುಟುಂಬ ಸೇರಿದ ಹರಿಯಾಣದ ಮಹಿಳೆ
Team Udayavani, Jan 4, 2023, 6:25 AM IST
ಮಡಿಕೇರಿ: ಮಾನಸಿಕ ಸಮಸ್ಯೆಯಿಂದಾಗಿ 9 ವರ್ಷಗಳ ಹಿಂದೆ ಕುಟುಂಬದವರಿಂದ ದೂರವಾಗಿ ನಗರದ ತ್ಯಾಗರಾಜ ಕಾಲನಿಯಲ್ಲಿರುವ “ತಣಲ್’ ಆಶ್ರಮದ ಪ್ರಯತ್ನದಿಂದ ಹರಿಯಾಣ ಮೂಲದ ಮಹಿಳೆಯೊಬ್ಬರು ಪತಿಯ ಜತೆಗೆ ತೆರಳಿದ್ದಾರೆ.
ಹರಿಯಾಣದ ದರ್ಶನ 4 ವರ್ಷಗಳಿಂದ “ತಣಲ್’ ಆಶ್ರಮದಲ್ಲಿ ಆಶ್ರಯ ಪಡೆದು ಮಾನಸಿಕವಾಗಿ ಸಮಸ್ಯೆಯಿಂದ ಚೇತರಿಸಿಕೊಂಡಿದ್ದಾರೆ. ಅವರಿಗೆ 32 ವರ್ಷಗಳ ಹಿಂದೆ ದಿಲ್ಲಿಯ ಲೆಹರ್ ಸಿಂಗ್ ಜತೆಗೆ ವಿವಾಹವಾಗಿತ್ತು. ಸಮಸ್ಯೆಗಳ ನಡುವೆ ದಿಲ್ಲಿಯಲ್ಲಿ ಐವರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದರು. 9 ವರ್ಷಗಳ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ಅವರನ್ನು ಕುಟುಂಬದವರು ಎಷ್ಟೇ ಹುಡುಕಾಡಿದರು ಪತ್ತೆಯಾಗಿರಲಿಲ್ಲ.
2018ರ ಜುಲೈಯಲ್ಲಿ ಕುಶಾಲನಗರದಲ್ಲಿ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ಕಂಡ ಪೊಲೀಸರು ತಣಲ್ ಅಶ್ರಮವನ್ನು ಸಂಪರ್ಕಿಸಿ ಆಶ್ರಯ ನೀಡುವಂತೆ ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ