ರಿಷಭ್ ಪಂತ್ 6 ತಿಂಗಳು ಕ್ರಿಕೆಟ್ನಿಂದ ದೂರ !
Team Udayavani, Jan 6, 2023, 7:53 AM IST
ಮುಂಬಯಿ: ರಿಷಭ್ ಪಂತ್ ಡಿ. 30ರಂದು ಮುಂಜಾನೆ ಭೀಕರ ಕಾರು ಅಪಘಾತಕ್ಕೆ ತುತ್ತಾಗಿದ್ದು ನಿಮಗೆ ಗೊತ್ತೇ ಇದೆ. ಸದ್ಯ ಮುಂಬಯಿಯ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿರುವ ಅವರ ಸ್ಥಿತಿಯ ಬಗ್ಗೆ ಒಂದು ಅಂದಾಜು ಸಿಕ್ಕಿದೆ. ಮೂಲಗಳ ಪ್ರಕಾರ ರಿಷಭ್ ಮಂಡಿರಜ್ಜುವಿನಲ್ಲಾಗಿರುವ ಹರಿತ, ಕಳೆದ ವರ್ಷ ರವೀಂದ್ರ ಜಡೇಜ ಅನುಭವಿಸಿದ್ದಕ್ಕೆ ಸರಿಸಮವಾಗಿದೆ.
ಹೀಗಾಗಿ ಮುಂದಿನ ಆರು ತಿಂಗಳು ಕ್ರಿಕೆಟ್ನಿಂದ ದೂರವುಳಿಯಬೇಕಾಗುತ್ತದೆ. ಆದರೆ ಈ ಬಗ್ಗೆ ಬಿಸಿಸಿಐ ಅಧಿಕೃತವಾಗಿ ಏನನ್ನೂ ಹೇಳಿಲ್ಲ.
ಕಳೆದ ವರ್ಷ ಜಡೇಜ ಇಂತಹದ್ದೇ ಪರಿಸ್ಥಿತಿ ಎದುರಿಸಿದ್ದರು. ಆಗವರು ಏಷ್ಯಾ ಕಪ್ ಟಿ20, ವಿಶ್ವಕಪ್ ಟಿ20ಯಿಂದ ಹೊರಬಿದ್ದಿದ್ದರು.
ಇನ್ನೂ ಕ್ರಿಕೆಟ್ ಅಂಕಣಕ್ಕೆ ಇಳಿದಿಲ್ಲ. ಇದೇ ಪರಿಸ್ಥಿತಿಯನ್ನು ಕೈಯಾರೆ ರಿಷಭ್ ಪಂತ್ ತಂದುಕೊಂಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಅವರು ಐಪಿಎಲ್, ಆಸ್ಟ್ರೇಲಿಯ ಪ್ರವಾಸದಿಂದ ಹೊರಬಿದ್ದಿದ್ದಾರೆ. ಇನ್ನು ಸೆಪ್ಟಂಬರ್ನಲ್ಲಿ ನಡೆಯುವ ಏಷ್ಯಾ ಕಪ್, ಏಕದಿನ ವಿಶ್ವಕಪ್ ವೇಳೆ ಅವರು ತಂಡಕ್ಕೆ ಮರಳಬಹುದು. ಸದ್ಯ ಅದನ್ನೇ ಗಮನದಲ್ಲಿಟ್ಟುಕೊಂಡು ರಿಷಭ್ ಮುಂದುವರಿಯಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?
ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ;
ಹೊಸ ಸೇರ್ಪಡೆ
Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ
ತೀರ್ಪು ತಿದ್ದಿದ ಪ್ರಕರಣ: ಡಾ| ಸಿದ್ಧಲಿಂಗ ಸ್ವಾಮೀಜಿಗೆ ಸುಪ್ರೀಂ ನೋಟಿಸ್ ಜಾರಿ
Sakaleshpura ಪಿಕಪ್ ಪಲ್ಟಿ: ಕಕ್ಯಪದವಿನ ಯುವಕ ಸಾವು
Rain ಅಬ್ಬರದ ಮಳೆ ಜತೆ ಅನಾಹುತಗಳ ಸುರಿಮಳೆ; ಕೃಷಿಗೆ ಹಾನಿ, ಉರುಳಿದ ಮರಗಳು
Basavaraj Bommai; ಕಟುಸತ್ಯ ಹೇಳಲು ಇವತ್ತಿನ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ