#Yash19: ಕೋಟಿ ಕೋಟಿ ಬಜೆಟ್‌ ನಲ್ಲಿ ರಾಕಿಭಾಯ್‌ ಮುಂದಿನ ಸಿನಿಮಾ ನಿರ್ಮಾಣ ಮಾಡಲಿದೆ ಕೆವಿಎನ್‌: ನಿರ್ದೇಶಕರು ಯಾರು?

ಹೊಂಬಾಳೆ ಫಿಲ್ಮ್ಸ್‌ ರೀತಿಯೇ ಕೆವಿಎನ್‌ ಪ್ರೂಡಕ್ಷನ್ಸ್‌ ಇದುವರೆಗೆ ಮುಟ್ಟಿದ್ದೆಲ್ಲ ಚಿನ್ನವಾಗಿ ಮಾರ್ಪಟ್ಟಿದೆ.

Team Udayavani, Jan 8, 2023, 11:09 AM IST

TDY-1

ಬೆಂಗಳೂರು: ಇಂದು ರಾಕಿಂಗ್‌ ಸ್ಟಾರ್‌ ಯಶ್‌ ಅವರ ಹುಟ್ಟುಹಬ್ಬ.  ಯಶ್ ಈ ಬಾರಿ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಆದರೆ ಪ್ಯಾನ್‌ ಇಂಡಿಯಾದಲ್ಲಿ ಯಶ್‌ ಅಭಿಮಾನಿಗಳಿಗೆ ನೆಚ್ಚಿನ ನಟನ ಬರ್ತ್‌ ಡೇ ದಿನವೇ ದೊಡ್ಡ ಸಂತಸದ ಸುದ್ದಿಯೊಂದು ಹೊರಬಿದ್ದಿದೆ.

ಕೆಜಿಎಫ್-2 ಬಳಿಕ ರಾಕಿಭಾಯ್‌ ಯಾವ ಸಿನಿಮಾವನ್ನು, ಯಾರೊಂದಿಗೆ ಸಿನಿಮಾ ಮಾಡುತ್ತಾರೆ ಎನ್ನುವುದು ಸಸ್ಪೆನ್ಸ್‌ ಆಗಿಯೇ ಉಳಿದಿತ್ತು. ಮೊದಲು ನರ್ತನ್‌ ಅವರೊಂದಿಗೆ 19ನೇ ಸಿನಿಮಾ ಮಾಡೋದು ಪಕ್ಕಾ ಎನ್ನಲಾಗಿತ್ತು. ಈಗ ಯಶ್‌ ಅವರು ಪ್ರತಿಷ್ಠಿತ ಕೆವಿಎನ್‌ ಪ್ರೂಡಕ್ಷನ್ಸ್‌ ಮಾಲಕರನ್ನು ಭೇಟಿಯಾಗಿದ್ದು, ಕುತೂಹಲ ಹೆಚ್ಚಿಸಿದೆ.

ಈಗಾಗಲೇ ಕನ್ನಡದಲ್ಲಿ ʼಆರ್‌ ಆರ್‌ ಆರ್‌ʼ ಸಿನಿಮಾವನ್ನು ವಿತರಣೆ ಮಾಡಿ, ʼವಿಕ್ರಾಂತ್‌ ರೋಣʼ, ʼಬೈ ಟು ಲವ್‌ʼ, ʼಸಖತ್‌ʼ, ʼರೈಡರ್‌ʼನಂತಹ ಹಿಟ್‌ ಚಿತ್ರಗಳಿಗೆ ಬಂಡವಾಳ ಹಾಕಿರುವ ಸಿನಿಮಾ ಸಂಸ್ಥೆ ಸದ್ಯ ಜೋಗಿ ಪ್ರೇಮ್‌ ಅವರ ʼಕೆಡಿʼ ಸಿನಿಮಾದ ನಿರ್ಮಾಣದಲ್ಲಿ ಬ್ಯುಸಿಯಾಗಿದೆ.

ಹೊಂಬಾಳೆ ಫಿಲ್ಮ್ಸ್‌ ರೀತಿಯೇ ಕೆವಿಎನ್‌ ಪ್ರೂಡಕ್ಷನ್ಸ್‌ ಇದುವರೆಗೆ ಮುಟ್ಟಿದ್ದೆಲ್ಲ ಚಿನ್ನವಾಗಿ ಮಾರ್ಪಟ್ಟಿದೆ. ಯಶ್‌ ಅವರು ಕೆವಿಎನ್‌ ಪ್ರೂಡಕ್ಷನ್ಸ್‌ ನ  ​ವೆಂಕಟ್​ ಕೊನಂಕಿ ಅವರನ್ನು ಭೇಟಿಯಾಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ.

ಯಶ್‌ ಅವರ 19ನೇ ಸಿನಿಮಾವನ್ನು ಕೆವಿಎನ್‌ ಪ್ರೂಡಕ್ಷನ್ಸ್‌ ನಿರ್ಮಾಣ ಮಾಡಲಿದ್ದು, ಸುಮಾರು 400 ಕೋಟಿಗೂ ಅಧಿಕ ಬಜೆಟ್‌ ನಲ್ಲಿ  ಈ ಸಿನಿಮಾ ನಿರ್ಮಾಣವಾಗಲಿದೆ ಎನ್ನಲಾಗುತ್ತಿದೆ.

ಕೆಜಿಎಫ್‌ ಸರಣಿಯಲ್ಲಿ ಯಶ್‌ ಅವರ ಮಾಸ್‌ ‍‍& ಕ್ಲಾಸ್‌ ಲುಕ್‌ ನಲ್ಲಿ ಕಾಣಿಸಿಕೊಂಡಿದ್ದರು. ಈ ಸಿನಿಮಾ ಯಾವ ರೀತಿ ಇರಲಿದೆ. ಗ್ಯಾಂಗ್‌ ಸ್ಟರ್‌ ಕಥೆಯೋ ಅಥವಾ ಲವ್‌ ಸ್ಟೋರಿಯೋ ಎನ್ನುವುದನ್ನು ಮುಂದಿನ ದಿನಗಳಲ್ಲಿ ಕಾದುನೋಡಬೇಕಿದೆ.

ಯಶ್‌ ಮುಂದಿನ ಸಿನಿಮಾಕ್ಕೆ ನಿರ್ದೇಶಕ ಯಾರು ಎನ್ನುವುದು ಇದುವರೆಗೆ ರಿವೀಲ್‌ ಆಗಿಲ್ಲ.

 

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.